ಇಂಡಿ: ಅ.೧೦ ರಂದು ಶಾಸಕ ಯಶವಂತರಾಯಗೌಡ.ವಿ.ಪಾಟೀಲ ಇವರ ೫೬ ನೇ ಹುಟ್ಟು ಹಬ್ಬವನ್ನು ಈ ವರ್ಷ ಭೀಕರ ಬರಗಾಲ ಇರುವದರಿಂದ ಅಭಿಮಾನಿ ಬಳಗ, ಕಾರ್ಯಕರ್ತರು ಜನ್ಮ ದಿನಾಚರಣೆಯನ್ನು ಆಚರಿಸಬಾರದೆಂದು ಶಾಸಕರು ಮನವಿ ಮಾಡಿದ ಪ್ರಯುಕ್ತ ತಾಲೂಕಿನಾದ್ಯಂತ ಕಾರ್ಯಕರ್ತರು ಶಾಸಕರ ಜನ್ಮ ದಿನಾಚರಣೆಯನ್ನು ಆಚರಿಸಬಾರದೆಂದು, ಶಾಸಕರ ಜನಸಂಪರ್ಕ ಕಾರ್ಯಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

