Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆ ಮಕ್ಕಳಿಗೆ ಅನುಕೂಲ
(ರಾಜ್ಯ ) ಜಿಲ್ಲೆ

ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆ ಮಕ್ಕಳಿಗೆ ಅನುಕೂಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅಭಿಮತ

ಉದಯರಶ್ಮಿ ದಿನಪತ್ರಿಕೆ

ದೇವರ ಹಿಪ್ಪರಗಿ: ಮಕ್ಕಳಿಗೆ ಒಳ್ಳೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರವನ್ನು ನೀಡಿ ಅವರ ಭವಿಷ್ಯ ಉಜ್ವಲ ಆಗುವ ನಿಟ್ಟಿನಲ್ಲಿ ಸಿಬ್ಬಂದಿ  ಕಾರ್ಯನಿರ್ವಹಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ  ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ಮಾಡಿದೆ. ಇದರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ನಿಮಗೆ ಬೇಕಾದ ಸಹಕಾರ ನಾನು ನೀಡುತ್ತೇನೆ. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳಿಗೆ ಅನುಕೂಲವಾಗುತ್ತದೆ.

ನಿಕಟಪೂರ್ವ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ  ಗ್ರಾಮದಲ್ಲಿ ೭ ಕೋಟಿ ೭೫ ಲಕ್ಷದ ಕಟ್ಟಡ ಮಂಜೂರಾತಿಯಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುತ್ತಿದೆ. ಜೊತೆಗೆ ಅವಶ್ಯಕತೆ ಇರುವಲ್ಲಿ ವಸತಿ ನಿಲಯಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು. ನೂತನ ತಾಲೂಕ ಕೇಂದ್ರದಲ್ಲಿ ಪ್ರಜಾಸೌಧ ನಿರ್ಮಾಣವಾದರೆ ಎಲ್ಲ ಕಚೇರಿಗಳು ಒಂದೇಡೆ ಪ್ರಾರಂಭವಾಗುತ್ತವೆ. ಇದರಿಂದ ಕ್ಷೇತ್ರದ ಜನತೆಗೆ ಅನುಕೂಲವಾಗುತ್ತದೆ. ಅದಕ್ಕಾಗಿ ಸತತ  ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಮೌಲಾನ್ ಅಜಾದ್ ಶಾಲೆಗೆ ಮಂಜೂರಾತಿ ದೊರೆತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
 
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಪಟ್ಟಣದಲ್ಲಿ ಸುಂದರ ಕಟ್ಟಡ ನಿರ್ಮಾಣಗೊಂಡಿದೆ ಇದರ ಸದುಪಯೋಗವನ್ನು ಇಲ್ಲಿ ಕಲಿಯುವ ಮಕ್ಕಳು ಪಡೆದುಕೊಂಡು ಬದುಕು ಸುಂದರಗೊಳಿಸಿಕೊಳ್ಳಬೇಕು ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕಾಧಿಕಾರಿ ರವೀಂದ್ರ ಬಂಥÀನಾಳ. ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ ಯಲಗಾರ. ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ. ಕಾಶೀನಾಥ ಜಮಾದಾರ. ಸಿಂಧೂರ ಡಾಲೇರ. ನಿಲಯ ಮೇಲ್ವಿಚಾರಕ ನಾನಾಗೌಡ ಸಿದ್ದರೆಡ್ಡಿ, ನಿಲಯಪಾಲಕ ಎನ್.ಪಿ.ನಾಸಿ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಇಂಜನೀಯರ ಬಸವರಾಜ. ಪ್ರಕಾಶ ಮಲ್ಲಾರಿ. ಬಸವರಾಜ ದೇವಣಗಾಂವ, ಸೋಮು ದೇವೂರ. ವಿನೋದ ಚವ್ಹಾಣ, ಸೈಫನ್ ಮುಲ್ಲಾ. ಗಿರೀಶ ಕಟಕದೊಂಡ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ
    In (ರಾಜ್ಯ ) ಜಿಲ್ಲೆ
  • ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ದೇಶದ ಸಹಕಾರಿ ರಂಗದಲ್ಲೇ ಕರ್ನಾಟಕ ಬೆಸ್ಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ರೈತರು ಒಂದುಗೂಡಿ ಕಾರ್ಖಾನೆಯವರಿಗೆ ಪಾಠ ಕಲಿಸಬೇಕಿದೆ :ಹಗೇದಾಳ
    In (ರಾಜ್ಯ ) ಜಿಲ್ಲೆ
  • ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ಆದೇಶ ಉಲ್ಲಂಘನೆ: ಯುಕೆಪಿ ಜೀಪ್, ಕಂಪ್ಯೂಟರ್ ಜಪ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.