Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಕೃಷ್ಣಾ ನದಿ ತೀರದಲ್ಲಿ ಗಾನಯೋಗಿ ಸಂಘದಿಂದ ಸ್ವಚ್ಛತಾ ಕಾರ್ಯ

ಗುತ್ತಿಗೆದಾರರ ಕೆಲಸದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಎಸಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ಚುನಾವಣೆ: ಶನಿವಾರ ಏಳು ನಾಮಪತ್ರ ಸಲ್ಲಿಕೆ
(ರಾಜ್ಯ ) ಜಿಲ್ಲೆ

ಕಾನಿಪ ಚುನಾವಣೆ: ಶನಿವಾರ ಏಳು ನಾಮಪತ್ರ ಸಲ್ಲಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕ ವಿಜಯಪುರ ಅಕ್ಟೋಬರ್ 25/2025 ಶನಿವಾರ ಮಧ್ಯಾಹ್ನ 3 ಗಂಟೆವರೆಗೆ ವಿವಿಧ 25 ಸ್ಥಾನಗಳಿಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿದ್ದು ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಎರಡು, ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಒಂದು, ಜಿಲ್ಲಾ ಕಾರ್ಯಕಾರಿಣಿ ಸ್ಥಾನಕ್ಕೆ ನಾಲ್ಕು ಹೀಗೆ ಒಟ್ಟು ಏಳು ನಾಮಪತ್ರ ಸಲ್ಲಿಕೆಯಾಗಿವೆ ಎಂದು ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಮಧ್ಯಾಹ್ನ 3 ಗಂಟೆವರಿಗೆ ಮಾತ್ರ ಕಾಲಾವಕಾಶ, 28 ರಂದು ನಾಮಪತ್ರ ಪರಿಶೀಲನೆ 30/10/2025 ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶ ಇದೆ. ನವೆಂಬರ್ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆ ವರಿಗೆ ಮತದಾನ ಅಂದೆ ಮಧ್ಯಾಹ್ನ 3/30 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಕೃಷ್ಣಾ ನದಿ ತೀರದಲ್ಲಿ ಗಾನಯೋಗಿ ಸಂಘದಿಂದ ಸ್ವಚ್ಛತಾ ಕಾರ್ಯ

ಗುತ್ತಿಗೆದಾರರ ಕೆಲಸದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಎಸಿಸಿ

ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದಲ್ಲಿ ಗಾನಯೋಗಿ ಸಂಘದಿಂದ ಸ್ವಚ್ಛತಾ ಕಾರ್ಯ
    In (ರಾಜ್ಯ ) ಜಿಲ್ಲೆ
  • ಗುತ್ತಿಗೆದಾರರ ಕೆಲಸದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಎಸಿಸಿ
    In (ರಾಜ್ಯ ) ಜಿಲ್ಲೆ
  • ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ
    In (ರಾಜ್ಯ ) ಜಿಲ್ಲೆ
  • ಶುಶ್ರೂಷ ಪರಿಷತ್ತಿನ ಸದಸ್ಯರಾಗಿ ಡಾ.ತಡಲಗಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಶಾರ್ಟ್ ಸರ್ಕ್ಯೂಟ್ :ಸಂಪೂರ್ಣ ಕಬ್ಬು ಭಸ್ಮ
    In (ರಾಜ್ಯ ) ಜಿಲ್ಲೆ
  • ಬೆರಗು ಪ್ರಶಸ್ತಿ: ಡಾ.ನಾಗರಾಳಗೆ ಸಮಗ್ರ ಸಾಹಿತ್ಯ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಬಾನಂಗಳದಲ್ಲಿ ಚಿತ್ರ ವಿಚಿತ್ರ ಚಿತ್ತಾರ ಬಿಡಿಸಿದ ಪಟಾಕಿಗಳು
    In (ರಾಜ್ಯ ) ಜಿಲ್ಲೆ
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.