Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಶ್ಚಟಗಳಿಂದ ದೂರವಿರಿ; ಚನ್ನಬಸವ ಗುರುಬಸವ ಶ್ರೀ
(ರಾಜ್ಯ ) ಜಿಲ್ಲೆ

ದುಶ್ಚಟಗಳಿಂದ ದೂರವಿರಿ; ಚನ್ನಬಸವ ಗುರುಬಸವ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ವಿಶ್ವಕ್ಕೆ ಆಧ್ಯಾತ್ಮದ ಮೂಲಕ ಜ್ಞಾನದ ಬೆಳಕನ್ನು ಹರಡಿಸಿದ ಪೂಜ್ಯ ಸಿದ್ದೇಶ್ವರ ಶ್ರೀಗಳ ಜನ್ಮ ಸ್ಥಳ ಬಿಜ್ಜರಗಿ ಗ್ರಾಮವು ದುಶ್ಚಟಗಳಿಂದ ದೂರವಿರಬೇಕು ಎಂದು ಬೀಳೂರ ವಿರಕ್ತಮಠದ ಚನ್ನಬಸವ ಗುರುಬಸವ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಬುಧವಾರ ಸಂಜೆ ನಡೆದ ಸಿದ್ದೇಶ್ವರ ಶ್ರೀಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗ್ರಾಮವು ಸಾರಾಯಿ ಮತ್ತು ಮಾಂಸ ಮುಕ್ತವಾಗಬೇಕೆಂದು ಆಶಯ ವ್ಯಕ್ತಪಡಿಸಿದರು.
ಸಿದ್ಧೇಶ್ವರ ಶ್ರೀಗಳ ಜಯಂತ್ಯುತ್ಸವದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಕನಮಡಿ, ಜ್ಞಾನಯೋಗ ಲಯನ್ಸ್ ಕ್ಲಬ್ ಬೆಂಗಳೂರು ಮತ್ತು ಶಿವಾನುಭವ ಸೇವಾ ಸಮಿತಿ ಬಿಜ್ಜರಗಿ ಇವರ ಸಹಯೋಗದೊಂದಿಗೆ ಉಚಿತ ರಕ್ತದಾನ ಮತ್ತುಶ್ರ ತಪಾಸಣಾ ಶಿಬಿರವು ಮುಗಳಖೋಡ ಶ್ರೀಗಳಿಂದ ಉದ್ಘಾಟನೆಗೊಂಡಿತು.
ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳವರ ಹಾಗೂ ಪೂಜ್ಯ ಸಿದ್ಧೇಶ್ವರ ಶ್ರೀಗಳ ಭಾವಚಿತ್ರಗಳನ್ನು ಹೊತ್ತ ಎತ್ತಿನ ಬಂಡಿಗಳ ಮೆರವಣಿಗೆ ಸಕಲ ವಾದ್ಯಮೇಳ ಹಾಗೂ ಸದ್ಭಕ್ತರೊಂದಿಗೆ ಪೂಜ್ಯ ಸಿದ್ಧೇಶ್ವರ ಶ್ರೀಗಳ ಪೂರ್ವಾಶ್ರಮದ ಮನೆಯಿಂದ ಹೊರಟು ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ಪೂಜ್ಯ ಸಿದ್ಧೇಶ್ವರ ಶ್ರೀಗಳು ವ್ಯಾಸಂಗ ಮಾಡಿದ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಗೆ ಬಂದು ತಲುಪಿತು. ಶಾಲಾ ಆವರಣದಲ್ಲಿ ಪೂಜ್ಯರ ಭಾವಚಿತ್ರಗಳಿಗೆ ಪೂಜಾ ಕಾರ್ಯಕ್ರಮ ನೆರವೇರಿತು. ನಂತರ 60 ವರ್ಷ ಮೇಲ್ಪಟ್ಟವರಿಗೆ ವಿಶೇಷ ಆರೋಗ್ಯ ತಪಾಸಣೆ ಮಾಡಲಾಯಿತು.
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳು, ಮಧುಮೇಹ , ರಕ್ತದೊತ್ತಡ, ರಕ್ತಹೀನತೆಯ ಕುರಿತು ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು.
ಸುಮಾರು ಐವತ್ತು ಜನ ರಕ್ತದಾನ ಮಾಡಿದರು. ಸಂಜೆ 5ಕ್ಕೆ ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳವರ ಸನ್ಯಾಸ ದೀಕ್ಷಾ ಶತಮಾನೋತ್ಸವ ಹಾಗೂ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರರ 85ನೇ ಜಯಂತ್ಯುತ್ಸವ ಕಾರ್ಯಕ್ರಮವು ಜರುಗಿತು.
ಈ ಸಂದರ್ಭದಲ್ಲಿ ಪ್ರಸ್ತುತ 2025 -26 ನೇ ಸಾಲಿನಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವೃತ್ತಿ ಪರ ಶಿಕ್ಷಣ ಪ್ರವೇಶ ಪಡೆದ ಬಿಜ್ಜರಗಿ ಗ್ರಾಮದ ಪ್ರತಿಭಾನ್ವಿತ 11ವಿದ್ಯಾರ್ಥಿಗಳಿಗೆ ಶಿವಾನುಭವ ಸೇವಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನ ಜರುಗಿತು.
ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರದ್ಧಾನಂದ ಸ್ವಾಮಿಗಳು, ಬೀಳೂರಿನ ಚನ್ನಬಸವ ಗುರುಬಸವ ಸ್ವಾಮಿಗಳು, ಕಾಖಂಡಕಿಯ ಶಿವಯೋಗೀಶ್ವರ ಸ್ವಾಈಜಿ , ಕಕಮರಿಯ ಆತ್ಮಾರಾಮ ಸ್ವಾಮೀಜಿ, ಸೋಮಲಿಂಗ ಪಾಟೀಲ್, ರಾಜೀವ ಮಸಳಿ, ಮಹೇಶಗೌಡ ಪಾಟೀಲ್, ಶಿವಾನಂದ ಲೋಣಿ, ಬಿ. ಜಿ. ಜಮಖಂಡಿ, ಉಮೇಶ ಬಿರಾದಾರ, ಗುರುಗೌಡ ಬಿರಾದಾರ, ಲವಾ ಚವ್ಹಾಣ, ಅಶೋಕ ಮಸಳಿ, ಪ್ರಾಸ್ತಾವಿಕ ಮಾತು ಸೋಮಲಿಂಗ ಪಾಟೀಲ, ರವಿ ಬಿರಾದಾರ, ಶಿವಲಿಂಗ ದವಳೇಶ್ವರ, ರಾಜು ಸೌದಿ, ರಾಜೀವ ಮಸಳಿ ಆರೋಗ್ಯ ಸಿಬ್ಬಂದಿ, ಶಾಲಾ ಶಿಕ್ಷಕರು ಮತ್ತು ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ
    In (ರಾಜ್ಯ ) ಜಿಲ್ಲೆ
  • ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ದೇಶದ ಸಹಕಾರಿ ರಂಗದಲ್ಲೇ ಕರ್ನಾಟಕ ಬೆಸ್ಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ರೈತರು ಒಂದುಗೂಡಿ ಕಾರ್ಖಾನೆಯವರಿಗೆ ಪಾಠ ಕಲಿಸಬೇಕಿದೆ :ಹಗೇದಾಳ
    In (ರಾಜ್ಯ ) ಜಿಲ್ಲೆ
  • ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ಆದೇಶ ಉಲ್ಲಂಘನೆ: ಯುಕೆಪಿ ಜೀಪ್, ಕಂಪ್ಯೂಟರ್ ಜಪ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.