Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿನ್ನ ಜೊತೆ ನನ್ನ ಕಥೆ

ಮುಗ್ಧ ಮನಸ್ಸಿನ ಹೂಗಳು ಅರಳುವಂತಾಗಲಿ…

ಮಕ್ಕಳಿಗೆ ಇರಲಿ ಬಾಂಧವ್ಯದ ನಂಟಿನ ಅಂಟು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದಲ್ಲಿ ಗುರುವಿನ ಸ್ಥಾನ ಅತ್ಯಂತ ಮಹತ್ವದ್ದು :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಸಮಾಜದಲ್ಲಿ ಗುರುವಿನ ಸ್ಥಾನ ಅತ್ಯಂತ ಮಹತ್ವದ್ದು :ಬೆಳ್ಳುಬ್ಬಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ನಾಗರಿಕ ಸಮಾಜದಲ್ಲಿ ಸಮಾಜಮುಖಿಯಾಗಿ ರಾಜಕೀಯ ಕ್ಷೇತ್ರದಲ್ಲಿ ಇನ್ನಿತರ ಚಟುವಟಿಕೆಯಲ್ಲಿ ನಾವುಗಳು ತೊಡಗಿಕೊಂಡು ಕಾರ್ಯನಿರ್ವಹಿಸುವಾಗ ನಮ್ಮಗಳ ಜಾತಿಯನ್ನು ನಂಬಿ ಬದುಕಬಾರದು, ನಮ್ಮವರೆ ನಮ್ಮ ಬೆಳವಣಿಗೆಯನ್ನು ಸಹಿಸುವದಿಲ್ಲ ಎಂದು ಜಾನಪದ ಸಾಹಿತಿ ಸಿದ್ದಪ್ಪ ಬಿದರಿ ಹೇಳಿದರು.
ಪಟ್ಟಣದ ಪಂಚಾಚಾರ್ಯ ವಿಧ್ಯಾವರ್ಧಕ ಸಂಘದವರು ಸಂತೆ ಮೈದಾನ ಹತ್ತಿರ ನಿರ್ಮಿಸಿರುವ ರೇಣುಕಾಚಾರ್ಯ ದೇವಸ್ಥಾನದಲ್ಲಿ ರೇಣುಕಾಚಾರ್ಯರ ಮೂರ್ತಿಯ ಪ್ರತಿಷ್ಠಾಪಣೆ ಕಾರ್ಯಕ್ರಮ ಹಾಗೂ ಧರ್ಮಸಭೆ ಸಮಾರಂಭದಲ್ಲಿ ಮಾತನಾಡಿದರು.
ತಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯುವ ಜನರ ಮದ್ಯದಲ್ಲಿ ನಾವು ನೀವು ಇರುವದರಿಂದ ಅಂತಹ ಕುತಂತ್ರಿಗಳ ಬಗ್ಗೆ ಎಚ್ಚರದಿಂದ ಇದ್ದು ಸಮಾಜ ಸಂಘಟನೆಯಲ್ಲಿ ತೊಡಗಿಕೊಂಡಾಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ಸಮಾಜದಲ್ಲಿ ಗುರುವಿನ ಸ್ಥಾನ ಅತ್ಯಂತ ಮಹತ್ವವನ್ನು ಪಡೆದುಕೊಂಡಿದ್ದು ಅಂತಹ ಸೌಬಾಗ್ಯವನ್ನು ಪಡೆದ ಜಂಗಮ ಸಮಾಜದವರು ಜಾಗ್ರತೆಯಿಂದ ಸಂಸ್ಕಾರವಂತರಾಗಿ ಗುರುಪರಂಪರೆಯನ್ನು ಉಳಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಕರೆಕೊಟ್ಟರು.
ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು, ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಶೀಲವಂತಮಠದ ಕೈಲಾಷನಾಥ ಶ್ರೀಗಳು ಸಾನೀಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಂದ್ರಶೇಖರಯ್ಯ ಗಣಕುಮಾರ ವಹಿಸಿದ್ದರು. ಅತಿಥಿಗಳಾಗಿ ಈರಣಗೌಡ ಬ ಕೊಮಾರ, ವೀರಭದ್ರಪ್ಪ ಬಾಗಿ, ಮಲ್ಲಿಕಾರ್ಜುನ ಗಿಡ್ಡಪ್ಪಗೋಳ ಆಗಮಿಸಿದ್ದರು.
ಸಂಘದ ಉಪಾಧ್ಯಕ್ಷ ಶ್ರೀಶೈಲ ಕಂಬಿ, ಆರ್.ಬಿ. ಮಠ, ಈರಯ್ಯ ಮಠಪತಿ, ಬಸಯ್ಯ ಗಣಾಚಾರಿ, ಗುರಸಿದ್ದಯ್ಯ ಪರಡಿಮಠ, ದುಂಡಯ್ಯ ಗಜಂಡಿ ಅನೇಕರು ಉಪಸ್ಥಿತರಿದ್ದರು.
ವಿಶೇಷವಾಗಿ ವೈಧಿಕ ಶಾಸ್ತ್ರೀಗಳಾದ ಮನಗೂಳಿಯ ಲಟಕಿಮಠ ಸಹೋದರರಾದ ಶಾಂತಯ್ಯ ಹಾಗೂ ಶಿವಯ್ಯ ಅವರನ್ನು ಸನ್ಮಾನಿಸಲಾಯಿತು. ಪರಶುರಾಮ ಬ ಗಣಿ ಸ್ವಾಗತಿಸಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿನ್ನ ಜೊತೆ ನನ್ನ ಕಥೆ

ಮುಗ್ಧ ಮನಸ್ಸಿನ ಹೂಗಳು ಅರಳುವಂತಾಗಲಿ…

ಮಕ್ಕಳಿಗೆ ಇರಲಿ ಬಾಂಧವ್ಯದ ನಂಟಿನ ಅಂಟು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿನ್ನ ಜೊತೆ ನನ್ನ ಕಥೆ
    In ವಿಶೇಷ ಲೇಖನ
  • ಮುಗ್ಧ ಮನಸ್ಸಿನ ಹೂಗಳು ಅರಳುವಂತಾಗಲಿ…
    In ಭಾವರಶ್ಮಿ
  • ಮಕ್ಕಳಿಗೆ ಇರಲಿ ಬಾಂಧವ್ಯದ ನಂಟಿನ ಅಂಟು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೂಕಬಳಿಕೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ
    In (ರಾಜ್ಯ ) ಜಿಲ್ಲೆ
  • ಜೂ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.