Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ
(ರಾಜ್ಯ ) ಜಿಲ್ಲೆ

ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲಬುರ್ಗಿ ಘಟಕದ ವಿಭಾಗ-೧ ರಿಂದ ಕಲಬುರ್ಗಿ, ವಿಜಯಪುರ, ಬೆಳಗಾವಿ ಮಾರ್ಗವಾಗಿ ಗೋವಾ ರಾಜ್ಯದ ಪಣಜಿಗೆ ಅಮೋಘವರ್ಷ ನಾನ್ ಎ.ಸಿ ಸ್ಲೀಪರ ಕೋಚ್ ಬಸ್ ಅನ್ನು ಆರಂಭಿಸಲಾಗಿದೆ.
ನೂತನ ಬಸ್ ಕಲಬುರ್ಗಿಯಿಂದ ಸಂಜೆ ೧೮-೦೧ಕ್ಕೆ ಹೊರಟು, ಸಿಂದಗಿಗೆ ಸಂಜೆ ೨೦-೧೫ಕ್ಕೆ ಆಗಮಿಸುವುದು. ಸಂಜೆ ೨೦-೪೦ಕ್ಕೆ ದೇವರ ಹಿಪ್ಪರಗಿಯಿಂದ ಹೊರಟು, ವಿಜಯಪುರಕ್ಕೆ ರಾತ್ರಿ ೨೧-೫೦ ಆಗಮಿಸುವುದು. ವಿಜಯಪುರದಿಂದ ಹೊರಟು ಪಣಜಿಯನ್ನು ಮರುದಿನ ಬೆಳಿಗ್ಗೆ ೬-೧೫ಕ್ಕೆ ತಲುಪಲಿದೆ. ಕಲಬುರ್ಗಿಯಿಂದ ಪಣಜಿಗೆ ರೂ,೧೨೫೭, ಸಿಂದಗಿಯಿಂದ ಪಣಜಿಗೆ ರೂ,೧೦೫೪, ದೇವರ ಹಿಪ್ಪರಗಿಯಿಂದ ಪಣಜಿಗ ರೂ. ೯೮೧ ಹಾಗೂ ವಿಜಯಪುರದಿಂದ ಪಣಜಿಗೆ ರೂ ೮೮೬ ಬಸ್ ದರವಿದ್ದು, ಪ್ರಯಾಣಿಕರು ಈ ಬಸ್ಸಿನ ಸದುಪಯೋಗ ಪಡೆಸುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ

ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ

ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ

ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಡಚಣದಲ್ಲಿ ಮಾ.10 ರಂದು ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ನಾನು ಹೇಳಿದ ಪಕ್ಷಕ್ಕೆ ಶಿರಮಳ್ಳಿ ಜನ ವೋಟ್ ಹಾಕ್ತಾರೆ :ಸಿಎಂ ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಮಾ.10ಕ್ಕೆ ಯುವ ಬರಹಗಾರರ ಕೃತಿಗಳ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ :ರೇಣುಕಾ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ ಮಹಿಳೆ :ಹಟ್ಟಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮಗಾಯನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆದ್ಯತೆ ಮೇರೆಗೆ ಮನರೇಗಾ ಯೋಜನೆ ಕಾಮಗಾರಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾ.೧೧ ರಿಂದ ವೈದ್ಯರ ಮುಷ್ಕರ :ಶಾಸಕರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಪಪಂ ಸಾಮಾನ್ಯ ಸಭೆಯಲ್ಲಿ ಅಯವ್ಯಯ ಕುರಿತು ಚರ್ಚೆ
    In (ರಾಜ್ಯ ) ಜಿಲ್ಲೆ
  • ವಸತಿ‌ ನಿಲಯಗಳಲ್ಲಿ ಮನೆ ವಾತಾವರಣ ನಿರ್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.