Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಿಷನ್ ಇಂದ್ರಧನುಷ್ ಯಶಸ್ವಿಗೊಳಿಸಲು ಡಿಎಚ್‌ಓ ಡಾ.ಬಸವರಾಜ್ ಕರೆ
(ರಾಜ್ಯ ) ಜಿಲ್ಲೆ

ಮಿಷನ್ ಇಂದ್ರಧನುಷ್ ಯಶಸ್ವಿಗೊಳಿಸಲು ಡಿಎಚ್‌ಓ ಡಾ.ಬಸವರಾಜ್ ಕರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮೂರನೇ ಹಾಗೂ ಅಂತಿಮ ಸುತ್ತಿನ ಮಿಷನ್ ಇಂದ್ರಧನುಷ್ ಅಭಿಯಾನ ೫.೦ ಜಿಲ್ಲೆಯಲ್ಲಿ ಅ.೯ರಿಂದ ೧೪ರವರೆಗೆ ನಡೆಯಲಿದ್ದು, ಈ ಮೊದಲು ಎರಡು ಸುತ್ತಿನ ಇಂದ್ರಧನುಷ್ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅಂತಿಮ ಸುತ್ತಿನ ಕಾರ್ಯಕ್ರಮವನ್ನು ಸಮನ್ವಯದ ಮೂಲಕ ಯಶಸ್ವಿಗೊಳಿಸಲು ವೈದ್ಯಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಬಸವರಾಜ ಹುಬ್ಬಳ್ಳಿ ರವರು ಹೇಳಿದರು.
ಜಿಲ್ಲಾ ಮಟ್ಟದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನ ೫.೦ ಕಾರ್ಯಕ್ರಮ ಕುರಿತು ಜಿಲ್ಲಾಮಟ್ಟದ ವೈದ್ಯಾಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೂರನೇ ಸುತ್ತಿನಲ್ಲೂ ತಾಲೂಕು ಮಟ್ಟದ ಹಾಗೂ ಸ್ಥಳೀಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಅಂತಿಮ ಸುತ್ತಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಹುಟ್ಟಿದ ಶಿಶುವಿನಿಂದ ೫ ವರ್ಷದೊಳಗಿನ ಮಕ್ಕಳಿಗೆ ನಾನಾ ಕಾಯಿಲೆಗಳಿಂದ ರಕ್ಷಣೆ ನೀಡಲು ಒಟ್ಟು ೧೩ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ. ಆದರೆ ನಿಗದಿತ ಅಂತರದಲ್ಲಿ ನೀಡುವ ೧೩ ಲಸಿಕೆಗಳ ಪೈಕಿ ಕೆಲ ಮಕ್ಕಳು ಒಂದಿಷ್ಟು ಲಸಿಕೆ ಪಡೆದು ಕೊಂಡಿರುವದಿಲ್ಲಾ, ಅಂತಹ ಮಕ್ಕಳನ್ನು ನಮ್ಮ ಜಿಲ್ಲೆಯ ತಾಲೂಕ, ಗ್ರಾಮ, ಪ್ರಾ.ಆ.ಕೇಂದ್ರ, ಸ.ಆ.ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ೩ನೇ ಸುತ್ತಿನ ಅಕ್ಟೋಬರ್ ೦೯ ರಿಂದ ೧೪ ವರೆಗೆ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನದಲ್ಲಿ ೫.೦ ಉಚಿತ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ದತೆ ಮಾಡಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಲಸಿಕಾ ಕೇಂದ್ರಗಳು-೮೨೫ ಇದ್ದು ಅದರಲ್ಲಿ ಲಸಿಕಾ ಫಲಾನುಭವಿಗಳ ಸಂಖ್ಯೆ: ೧) ೦-೨ ವರ್ಷದ ಮಕ್ಕಳು-೬೬೫೦, ೨) ೨-೫ ವರ್ಷದ ಮಕ್ಕಳು-೧೪೫೧, ೩) ಗರ್ಭಿಣಿಯರು-೧೯೬೦ ಎಲ್ಲ ಫಲಾನುಭವಿಗಳಿಗೆ ಬಿಟ್ಟು ಹೋದ ಲಸಿಕೆಗಳನ್ನು ಪೂರ್ಣಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ|| ಕೆ. ಡಿ ಗುಂಡಬಾವಡಿ ಎಸ್.ಎಮ್.ಓ (ಡಬ್ಲ್ಯೂ.ಹೆಚ್.ಓ) ಅಧಿಕಾರಿಗಳಾದ ಡಾ|| ಮುಕುಂದ ಗಲಗಲಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ರಾಜೇಶ್ವರಿ ಗೊಲಗೇರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ: ಸಂಪತ್ ಗುಣಾರಿ, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ|| ಜೈಬುನಿಸಾ ಬೀಳಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಡಾ|| ಕವಿತಾ ದೊಡಮನಿ, ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಮ್ ಕೊಲೂರ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಸಭೆಯಲ್ಲಿ ಹಾಜರಿದ್ದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.