Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿಭೆ ಅನಾವರಣಕ್ಕೆ ಬಿ.ಎಲ್.ಡಿ.ಇ ದ್ವನಿ ಎಫ್‌ಎಂ ೯೮.೬ ಮುಖ್ಯ ವೇದಿಕೆ
(ರಾಜ್ಯ ) ಜಿಲ್ಲೆ

ಪ್ರತಿಭೆ ಅನಾವರಣಕ್ಕೆ ಬಿ.ಎಲ್.ಡಿ.ಇ ದ್ವನಿ ಎಫ್‌ಎಂ ೯೮.೬ ಮುಖ್ಯ ವೇದಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ, ಮನರಂಜನೆಯ ಮತ್ತಷ್ಟು ಮೆರಗು ನೀಡುವ ವಿನೂತನವಾದ ಮಾಧ್ಯಮ ನಮ್ಮ ಸಂಸ್ಥೆಯಲ್ಲಿ ಬಿಎಲ್ ಡಿ ಇ ದ್ವನಿ ಸಮುದಾಯ ರೇಡಿಯೋ ಪ್ರಾರಂಭಗಿದೆ. ಬೋಧಕರು ವಿದ್ಯಾರ್ಥಿಗಳ ಈ ರೇಡಿಯೋ ಮಾಧ್ಯಮವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಪ್ರತಿಭೆ ಅನಾವರಣಕ್ಕೆ ಮುಕ್ತ ವೇದಿಕೆ ಕಲ್ಪಿಸಲಾಗಿದೆ ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಹೇಳಿದರು.
ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ ೦೫-೧೧-೨೦೨೫ ಬುಧವಾರ ದಂದು ಬಿಎಲ್ ಡಿ ಇ ದ್ವನಿ ಸಮುದಾಯ ರೇಡಿಯೋ ಕೇಂದ್ರದಿಂದ ಬಿಲ್ ಡಿ ಇ ದ್ವನಿ ಎಫೆ ಎಂ ೯೮.೬ ಪರಿಚಯಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿ ಅವರು ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ಅವಕಾಶ ಹಾಗೂ ವಿವಿಧ ಕಾರ್ಯಕ್ರಮಗಳು ಪ್ರಸಾರಗೊಳ್ಳುತ್ತಿವೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ಬಿಎಲ್ ಡಿ ಈ ದ್ವನಿ ನಿರೂಪಕಿ(ಆರ್ ಜೆ) ಶುಭಾ ಹತ್ತಲ್ಲಿ ಮಾತನಾಡಿ ನಮ್ಮ ಬಿಎಲ್ ಡಿ ಈ ದ್ವನಿ ರೇಡಿಯೋ ದಲ್ಲಿ ರೈತರು, ಮಹಿಳೆಯರಿಗಾಗಿ ಸಖೀ ಯಂತಹ ವಿಶೇಷ ಮತ್ತು ಉಪಯುಕ್ತ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಮಹಿಳಾ ಸಾದಕಿಯರ ಪರಿಚಯ, ಮತ್ತು ಅವರ ಜೀವನಗಾತೆ, ಕವಿಗೋಷ್ಠಿ ಕಥೆ ವಾಚನ ಹಲವಾರು ಕಾರ್ಯಕ್ರಮ ಇರುತ್ತವೆ. ಹಾಗೂ ದಿನನಿತ್ಯ ಹೆಚ್ಚು ಗಮನದಲ್ಲಿರುವ ಘಟನೆಗಳ ಬಗ್ಗೆ “ಸದ್ದು ಮಾಡಿದ ಸುದ್ದಿ” ಎಂಬ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ತಿಳಿಸಿದರು.
ಇನ್ನೋರ್ವ ಆರ್ ಜೆ ಮುತ್ತುರಾಜ್ ಮಾತನಾಡಿ ಸಂಗೀತ ಪ್ರಸಾರ ಕಾರ್ಯಕ್ರಮ ಸ್ನೇಹಿತರಿಗೆ ಶುಭಾಶಯ ಕೋರುವುದು, ಕರೆ ಮಾಡಿ ತಮ್ಮಿಷ್ಟದ ಚಿತ್ರ ಗೀತೆಗಳ ಪ್ರಸಾರ ವಿವಿಧ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ಆರ್ ಜೆ ಮಹಾಂತೇಶ ಮಾತನಾಡಿ ಜನರಿಗೆ ಎಲ್ಲ ರೀತಿಯ ಮನರಂಜನೆ ಒದಗಿಸುವುದು ನಮ್ಮ ಉದ್ದೇಶ. ಅತ್ಯುತ್ತಮ ಮತ್ತು ಎವಗ್ರೀನ್ ಚಿತ್ರಗಳ ಬಗ್ಗೆ ಸಂವಾದ ಮತ್ತು ಚಿತ್ರಗೀತೆಗಳ ಪ್ರಸಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಬಿಎಲ್‌ಡಿಇ ದ್ವನಿ ಸಂಯೊಜಕಿ ಪ್ರೊ.ಶ್ವೇತಾ ಸವನೂರ, ಪ್ರೊ.ಪವನ್ ಮಹೇಂದ್ರಕರ್, ಪ್ರೊ.ವಿದ್ಯಾ ಪಾಟೀಲ, ಡಾ.ಗಿರೀಶ ಹಣಮರೆಡ್ಡಿ, ಡಾ.ಉಷಾದೇವಿ ಹಿರೇಮಠ,ಮಲಿಕ್ ಎಲ್. ಜಮಾದಾರ, ಡಾ.ತರನ್ನುಮ್ ಜಬೀನಖಾನ್, ಡಾ.ಧರ್ಮಗುರು ಡಾ.ಎಂ.ಬಿ.ಪಾಟೀಲ, ಡಾ.ಸುಮಿ ಚೋಪಡೆ,ರೋಪಾ ಮೋಟಗಿ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೊ.ಶ್ವೇತಾ ಸವನೂರ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಹೊಟೇಲ್ ಸಂಘ ರೂ.1.50 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್:ಮಾಹಿತಿ ಪ್ರಕಟಿಸಿದ ರನ್ ಕೋರ್ ಕಮಿಟಿ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ
    In ವಿಶೇಷ ಲೇಖನ
  • ಮಣ್ಣು; ರೈತರ ಸಿರಿ ಸಂಪತ್ತು
    In ವಿಶೇಷ ಲೇಖನ
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.