Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ಸಬ್ಸಿಡಿಯೊಂದಿಗೆ ಕಬ್ಬಿಗೆ ಬೆಂಬಲ ಬೆಲೆ ನೀಡಿ
(ರಾಜ್ಯ ) ಜಿಲ್ಲೆ

ಸರ್ಕಾರದ ಸಬ್ಸಿಡಿಯೊಂದಿಗೆ ಕಬ್ಬಿಗೆ ಬೆಂಬಲ ಬೆಲೆ ನೀಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಬ್ಬು ಬೆಳೆಗಾರರ ತಾಳ್ಮೆಯನ್ನು ಪರೀಕ್ಷಿಸಬೇಡಿ, ರೈತರ ತಾಳ್ಮೆ ಕಟ್ಟೆ ಒಡೆದರೆ ಮುಂದೆ ಆಗುವ ಬಹುದೊಡ್ಡ ಅನಾಹುತಗಳಿಗೆ ಸಕ್ಕರೆ ಕಾರ್ಖಾನೆಗಳು ಹೆಸರು ಹೆಳದೆ ತುಕ್ಕು ಹಿಡಿದು ಮೂಲೆಗುಂಪಾಗುತ್ತವೆ, ಕೂಡಲೇ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕಬ್ಬಿಗೆ ೩೫೦೦ ಹಣವನ್ನು ಕೊಡಿಸಬೇಕು ಹಾಗೂ ಸರ್ಕಾರಕ್ಕೆ ಬರುವ ತೆರಿಗೆಯಲ್ಲಿ ೧೦೦೦ ಹಣ ಹಾಕಿ ಕೊಡಬೇಕು ಎಂದು ಮಾಜಿ ಸಚಿವರಾದ ಎಸ್.ಕೆ ಬೆಳ್ಳುಬ್ಬಿ ಮಾತನಾಡಿ ಆಗ್ರಹಿಸಿದರು.
ಕಳೆದ ೩ ದಿನಗಳಿಂದ ನಗರದ ಗಗನ ಮಹಲ್ ಹತ್ತಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಬ್ಬು ಬೆಳೆಗಾರರು ಹಾಗೂ ಸಮಸ್ತ ರೈತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಲ್ಲಿ ಹಮ್ಮಿಕೊಂಡಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ವಿವಿಧ ರೈತ ಗೀತೆ, ಹಂತಿ ಪದವನ್ನು ಸಂಘಡಿಗರೊಂದಿಗೆ ಹಾಡಿ ನಾವೂ ಕೂಡಾ ರೈತರು ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುವವರೆಗೂ ನಿಮ್ಮಜೊತೆ ಇರುತ್ತೆವೆ ಎಂದರು
ಈ ವೇಳೆ ಹುಲಿಜಂತಿ ಮಾಳಿಂಗರಾಯ ಮಹಾರಾಜರು ಹೋರಾಟವನ್ನು ಉದ್ದೇಶಿಸಿ ಮಾತನಾಡುತ್ತಾ ಈ ನಾಡಿನ ಸಮಸ್ತ ಜನತೆಗೆ ಯಾವುದೇ ಫಲಾಪೆಕ್ಷೆ ಇಲ್ಲದೇ ಹಗಲು ರಾತ್ರಿ ಕಷ್ಟಪಟ್ಟು ಬೆಳೆದಿರುವ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೇ ಹೋದಲ್ಲಿ ರೈತ ಕುಟುಂಬಗಳು ಬೀದಿಗೆ ಬೀಳುತ್ತವೆ, ಮಠಾಧೀಶರು ಹಾಗೂ ರೈತರ ಸಂಬಂಧ ಬಹಳ ಅವಿನಾಭಾವವಾದದ್ದು ರೈತರ ಈ ಹೋರಾಟಕ್ಕೆ ಈ ನಾಡಿನ ಸಮಸ್ತ ಮಠಾಧಿಶರು ನಿಮ್ಮ ಜೊತೆ ನಾವಿರುತ್ತೆವೆ ಎಂದರು.
ಈ ವೇಳೆ ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕರಾದ ದೇವಾನಂದ ಚವ್ಹಾಣ ಮಾತನಾಡುತ್ತಾ ಕಬ್ಬು ಬೆಳೆಗಾರರ ಈ ಹೋರಾಟ ನ್ಯಾಯಯೂತವಾದ್ದದು, ಕೂಡಲೇ ರೈತರಿಗೆ ನ್ಯಾಯ ಸಿಗಬೇಕು , ರಾಜ್ಯ ಸರ್ಕಾರ ಕೂಡಲೇ ಚರ್ಚೆ ಮಾಡಿ ಪ್ರಾಮಾಣೀಕ ಪ್ರಯತ್ನ ಮಾಡಿ ಪ್ರತಿಟನ್ ಕಬ್ಬಿಗೆ ೩೫೦೦ ಕೊಡಬೇಕು ಎಂದರು. ಎಲ್ಲಾ ಕಬ್ಬು ಬೆಳೆಗಾರರು ಮಾತನಾಡಿಕೊಂಡು ಕಬ್ಬು ಬೆಳೆಯುವುದನ್ನು ಅರ್ಧದಷ್ಟು ಕಡಿಮೆ ಮಾಡಿದರೆ ಕಾರ್ಖಾನೆ ಮಾಲಿಕರು ನಮ್ಮನ್ನ ಹುಡಿಕಿಕೊಂಡು ನಾವೂ ಹೇಳಿದ ಬೆಲೆ ಕೊಟ್ಟು ಖರಿಧಿಸುವವರು,
ಈ ವೇಳೆ ಬಂಥನಾಳದ ಸಿದ್ದಲಿಂಗ ಮಹಾಸ್ವಾಮಿಗಳು, ಕೋಲಾರದ ಕೈಲಾಸನಾಥ ಮಹಾಸ್ವಾಮಿಜಿ, ವಕೀಲರ ಸಂಘದ ಜಿಲ್ಲಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು, ಡಿ,ಎಸ್.ಎಸ್ ಮುಖಂಡರಾದ ರಮೇಶ ಆಸಂಗಿ, ಅಶೋಕ ಚಲವಾದಿ, ಪರಸು ದಿಂಡವಾರ, ರೈತ ಮುಖಂಡರಾದ ಅಶೋಕ ಅಲ್ಲಾಪುರ, ಅಣ್ಣಾರಾಯ ಈಳಗೇರ, ಶ್ರೀನಾಥ ಪೂಜಾರಿ, ಡಾ. ಭಗವಾನರೆಡ್ಡಿ, ಜಗದೇವ ಸೂರ್ಯವಂಶಿ, ಈರಪ್ಪ ಕುಳೆಕುಮಟಗಿ ಸೇರಿದಂತೆ ಅನೇಕರು ಮಾತನಾಡಿದರು .
ಇದೇ ವೇಳೆ ಕೋಲಾರದ ರೈತ ಮುಖಂಡರಾದ ಜಗದೀಶ ಸುನಗದ ಗೆಳೆಯರ ಬಳಗದಿಂದ ೨೦೦೦ ರೊಟ್ಟಿ ಹಾಗೂ ೫೦ ಕೆ.ಜೆ ಅಕ್ಕಿಯನ್ನು ರೈತ ಹೋರಾಟದ ದಾಸೋಹಕ್ಕೆ ನೀಡಿ ಯಾವಾಗಲೂ ರೈತರಿಗೆ ಯಾವುದೇ ಕಷ್ಟ ಸಮಸ್ಯೆ ಬಂದಾಗ ಸದಾ ನಾವಿರುತ್ತೆವೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷರಾದ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷರಾದ ಸಂಗಮೆಶ ಸಗರ, ಶಿವಾನಂದಯ್ಯ ಹಿರೇಮಠ, ವೀರಣ್ಣ ಸಜ್ಜನ, ರಾಮನಗೌಡ ಪಾಟೀಲ, ಸಂಗಪ್ಪ ಟಕ್ಕೆ, ಲಿಂಗರಾಜ ಮೇಟಿ, ಅಭಿಷೇಕ ಹೂಗಾರ, ಕ.ರ.ವೇ ಮುಖಂಡರಾದ ಬಸವರಾಜ ತಾಳಿಕೋಟಿ, ಶ್ರೀಶೈಲ ಮುಳಜಿ, ಭೀಮಸೇನ ಕೊಕರೆ, ಗುರುನಾಥ ಬಗಲಿ, ಮಲ್ಲನಗೌಡ ಬಿರಾದಾರ, ಸೇರಿದಂತೆ ವಿವಿಧ ರೈತಪರ ಹೋರಾಟಗಾರರು ಭಾಗವಹಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ

ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಸರ್ಕಾರದಿಂದ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಸಂವಹನ ಕಲೆಯೇ ಯಶಸ್ಸಿನ ಮೆಟ್ಟಿಲು :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಜಾಗೆ ಒತ್ತುವರಿ ತೆರವಿಗೆ ಪ.ಪಂ. ಸದಸ್ಯರ ಆಗ್ರಹ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್ ಗೆ ಹೊಟೇಲ್ ಸಂಘ ರೂ.1.50 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್:ಮಾಹಿತಿ ಪ್ರಕಟಿಸಿದ ರನ್ ಕೋರ್ ಕಮಿಟಿ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ
    In ವಿಶೇಷ ಲೇಖನ
  • ಮಣ್ಣು; ರೈತರ ಸಿರಿ ಸಂಪತ್ತು
    In ವಿಶೇಷ ಲೇಖನ
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.