Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪಘಾತ: ಬೈಕ್ ಸವಾರಗೆ ಗಂಭೀರ ಗಾಯ

ಸೈಬರ್ ಭದ್ರತೆ & ಕಾನೂನು ಅರಿವು ಅಗತ್ಯ :ಡಾ.ಸುನೀಲ

ಜ್ಞಾನದ ಜೊತೆ ಕೌಶಲ್ಯವು ಮುಖ್ಯ :ಡಾ.ವಿಜಯಕುಮಾರ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಜಮೀನು ಖಬರಸ್ಥಾನಕ್ಕೆ ನೀಡುವುದನ್ನು ವಿರೋಧಿಸಿ ಮನವಿ
(ರಾಜ್ಯ ) ಜಿಲ್ಲೆ

ಸರಕಾರಿ ಜಮೀನು ಖಬರಸ್ಥಾನಕ್ಕೆ ನೀಡುವುದನ್ನು ವಿರೋಧಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವಹಿಂದೂ ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ಲೋಕೋಪಯೋಗಿ ಇಲಾಖೆಯ ಸರ್ವೇ ನಂಬರ್ 103 ಕ್ಷೇತ್ರದ 38 ಗುಂಟೆ ಸರಕಾರಿ ಜಮೀನನ್ನು ಮುಸ್ಲಿಂ ಖಬರಸ್ಥಾನಕ್ಕೆ ನೀಡುವ ಪ್ರಸ್ತಾವನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳದ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳದ ಅಧ್ಯಕ್ಷ ಮಹೇಶ ತುಂಬರಮಟ್ಟಿ ಮಾತನಾಡಿ ಲೋಕೋಪಯೋಗಿ ಇಲಾಖೆಯ ಜಮೀನು ಮುಸ್ಲಿಂ ಖಬರಸ್ಥಾನಕ್ಕೆ ನೀಡುವುದಕ್ಕೆ ವಿಶ್ವಹಿಂದೂ ಪರಿಷತ್, ಭಜರಂಗದಳ ಖಡಾಖಂಡಿತವಾಗಿ ವಿರೋಧಿಸುತ್ತದೆ. ಸರ್ಕಾರದ ಇಂತಹ ಇಬ್ಬಗೆಯ ನೀತಿ ಖಂಡನೀಯವಾದದ್ದು. ಖಬರಸ್ಥಾನಕ್ಕೆ ಈಗಾಗಲೇ ರೈತರು ಮತ್ತು ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದರಿ ಸರ್ಕಾರಿ ಜಾಗದಲ್ಲಿ ಎಲ್ಲ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಸರ್ಕಾರಿ ಕಛೇರಿಗಳನ್ನು ಮಾಡಲು ಈ ಮೂಲಕ ವಿಶ್ವ ಹಿಂದೂ ಪರಿಷತ-ಭಜರಂಗದಳ ಘಟಕ ಕೊಲ್ದಾರ ತಾಲೂಕು ಪ್ರಖಂಡ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದರು.
ಈ ವೇಳೆ ಶಂಕರ್ ಗಣಚಾರಿ, ಮಹೇಶ್ ತುಂಬರಮಟ್ಟಿ, ಬಸವರಾಜ ಚೌದ್ರಿ, ಅಭಿಷೇಕ್ ಹೆಬ್ಬಾಳ, ಯಮನಜಿ ಕರಣಿ, ಮಲ್ಲಿಕಾರ್ಜುನ ಬಿರಾದಾರ್, ಹನುಮಂತ ಮುಳವಾಡ, ಜಗದೀಶ್ ಸುನಗದ, ವೀರಕುಮಾರ ಚೌವಾನ, ಮಲ್ಲು ಗಣಿ, ಕಲ್ಲಪ್ಪ ಬಾಲಗೂಂಡ, ಸಂಗು ಬಾಟಿ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪಘಾತ: ಬೈಕ್ ಸವಾರಗೆ ಗಂಭೀರ ಗಾಯ

ಸೈಬರ್ ಭದ್ರತೆ & ಕಾನೂನು ಅರಿವು ಅಗತ್ಯ :ಡಾ.ಸುನೀಲ

ಜ್ಞಾನದ ಜೊತೆ ಕೌಶಲ್ಯವು ಮುಖ್ಯ :ಡಾ.ವಿಜಯಕುಮಾರ್

ಎಸ್ಸೆಸ್ಸೆಲ್ಸಿ ಜೀವನದ ಪಿಕ್ ಟೈಮ್ :ಶಶೀಧರ ನೀಲಗರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪಘಾತ: ಬೈಕ್ ಸವಾರಗೆ ಗಂಭೀರ ಗಾಯ
    In (ರಾಜ್ಯ ) ಜಿಲ್ಲೆ
  • ಸೈಬರ್ ಭದ್ರತೆ & ಕಾನೂನು ಅರಿವು ಅಗತ್ಯ :ಡಾ.ಸುನೀಲ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಜೊತೆ ಕೌಶಲ್ಯವು ಮುಖ್ಯ :ಡಾ.ವಿಜಯಕುಮಾರ್
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಜೀವನದ ಪಿಕ್ ಟೈಮ್ :ಶಶೀಧರ ನೀಲಗರ
    In (ರಾಜ್ಯ ) ಜಿಲ್ಲೆ
  • ಸರಕಾರಿ ಜಮೀನು ಖಬರಸ್ಥಾನಕ್ಕೆ ನೀಡುವುದನ್ನು ವಿರೋಧಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸ್ಪರ್ಧೆಗಳು ಮಕ್ಕಳ ಬೌದ್ಧಿಕ & ದೈಹಿಕ ಸಧೃಡತೆಗೆ ಸಹಕಾರಿ
    In (ರಾಜ್ಯ ) ಜಿಲ್ಲೆ
  • ರೈತರ ಹೋರಾಟಕ್ಕೆ ಸರಕಾರ ಕೂಡಲೇ ಸ್ಪಂದಿಸಲಿ :ಚನಗೊಂಡ
    In (ರಾಜ್ಯ ) ಜಿಲ್ಲೆ
  • ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ
    In (ರಾಜ್ಯ ) ಜಿಲ್ಲೆ
  • ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.