Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನಕದಾಸರ ವಿಚಾರಧಾರೆಗಳು ಇಂದು ಪ್ರಸ್ತುತ :ಪ್ರಾ.ಹೆಗ್ಗನದೊಡ್ಡಿ
(ರಾಜ್ಯ ) ಜಿಲ್ಲೆ

ಕನಕದಾಸರ ವಿಚಾರಧಾರೆಗಳು ಇಂದು ಪ್ರಸ್ತುತ :ಪ್ರಾ.ಹೆಗ್ಗನದೊಡ್ಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಲುಷಿತಗೊಂಡ ಮನಸ್ಸುಗಳ ಕೊಳೆ ತೊಳೆಯುವ ಸಾಧನಗಳಾಗಿ ಕನಕದಾಸರ ವಿಚಾರಧಾರೆಗಳು ಇಂದು ಪ್ರಸ್ತುತವಾಗಿವೆ ಎಂದು ಎಚ್.ಜಿ. ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಭಕ್ತ ಕನಕದಾಸರ ೫೩೮ನೆಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಬಸವಾದಿ ಪ್ರಮಥರು ಸಮಾಜದ ಕೊಳೆಯನ್ನು ವಚನಗಳ ಮೂಲಕ ತೊಳೆದಂತೆ ೧೬ನೆಯ ಶತಮಾನದಲ್ಲಿ ಪುರಂದರದಾಸರು ಮತ್ತು ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜ ಶುದ್ಧಿಕರಣ ಮಾಡಲು ಅವಿರತ ಶ್ರಮಿಸಿದವರಾಗಿದ್ದಾರೆ ಎಂದರು.

 ಶಿಲ್ಪಾ ಕುದರಗೊಂಡ ಕನಕದಾಸರ ಕುರಿತು ಉಪನ್ಯಾಸ ನೀಡಿದರು. 
ಈ ವೇಳೆ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಬಿಒ ಎಂ.ಬಿ.ಯಡ್ರಾಮಿ ಸ್ವಾಗತಿಸಿದರು. ರಾಯಪ್ಪ ಯವಣಗಿ ನಿರೂಪಿಸಿ ವಂದಿಸಿದರು. 

ವೇದಿಕೆಯ ಮೇಲೆ ಗ್ಯಾರಂಟಿ ಯೋಜನೆ ತಾಲೂಕಾಧ್ಯಕ್ಷ ಶ್ರೀಶೈಲ ಕೌಲಗಿ, ಅಶೋಕ ತೆಲ್ಲೂರ, ಎಸ್.ಆರ್.ಅಗಸಬಾಳ, ಅರವಿಂದ ಡೋಣೂರ, ಮಲ್ಲಣ್ಣ ಸಾಲಿ, ನಿಂಗಣ್ಣ ಬಿರಾದಾರ, ಭೀಮರಾಯ ಅಮರಗೋಳ ಇದ್ದರು.
ಕಾರ್ಯಕ್ರಮದಲ್ಲಿ ಸುನಂದಾ ಯಂಪುರೆ, ಸುದರ್ಶನ ಜಂಗಣ್ಣಿ, ಚಂದ್ರಶೇಖರ ದೇವರೆಡ್ಡಿ, ಶ್ಯಾಮಲಾ ಮಂದೇವಾಲ, ಎ.ಆಯ್.ಮಕಾಂದಾರ, ಗಂಗಾಧರ ಸೋಮನಾಯಕ, ನಿಖಿಲ್ ಖಾನಾಪೂರ, ಡಾ.ಅಂಬರೀಷ ಬಿರಾದಾರ, ಎಸ್.ಎಸ್.ಸಾತಿಹಾಳ, ರಾಜು ಸಿಂದಗಿ, ಸಿ.ಬಿ.ಬಾಬಾನಗರ, ಮಲ್ಲಿಕಾರ್ಜುನ ಸಾವಳಸಂಗ, ಆರ್.ಕೆ.ಪಾಟೀಲ ಸೇರಿದಂತೆ ಕುರುಬ ಸಮಾಜದ ಬಾಂಧವರು ಹಾಗೂ ಅಧಿಕಾರಿಗಳು ಇದ್ದರು.

ಬಾಕ್ಸ್

ಭಕ್ತ ಕನಕದಾಸರ ಕೊಡುಗೆಗಳು ಅನನ್ಯ :ಮನಗೂಳಿ

ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಪಟ್ಟಣದ ಕನಕದಾಸ ವೃತ್ತದಲ್ಲಿ ತಾಲೂಕು ಆಡಳಿತ ವತಿಯಿಂದ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಮಾಜಕ್ಕೆ ಭಕ್ತ ಕನಕದಾಸರ ಕೊಡುಗೆಗಳು ಅನನ್ಯ. ಅವರ ಜೀವನದ ಚರಿತ್ರೆಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಕಾರ್ಯ ನಾವೆಲ್ಲರೂ ಮಾಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಅವರನ್ನು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.