Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೮ ರಂದು ವೀರಶೈವ-ಲಿಂಗಾಯತ ವಧುವರರ ಸಮಾವೇಶ
(ರಾಜ್ಯ ) ಜಿಲ್ಲೆ

ಡಿ.೨೮ ರಂದು ವೀರಶೈವ-ಲಿಂಗಾಯತ ವಧುವರರ ಸಮಾವೇಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿ ವರ್ಷದಂತೆ ೨೦೨೫ರ ಡಿಸೆಂಬರ ೨೮ ರವಿವಾರ ದಿವಸ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಡಿಯಲ್ಲಿ “ಲಿಂಗಾಯತ ಸಮುದಾಯ ಭವನ “ದಲ್ಲಿ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯ ದ ಎಲ್ಲ ಒಳಪಂಗಡಗಳಿಗೆ ಭಾಗವಹಿಸುವ ಮುಕ್ತ ಅವಕಾಶವಿರುತ್ತದೆ. ಭಾಗವಹಿಸುವವರು ಮುಂಚಿತವಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸಮಾರಂಭವು ಮುಂ.೧೧ ಗಂಟೆಗೆ ಪ್ರಾರಂಭಗೊಳ್ಳುತ್ತದೆ.ಹೆಚ್ಚಿನ ವಿವರಗಳಿಗಾಗಿ ಪದಾಧಿಕಾರಿಗಳ ಮೋ.ನಂಬರುಗಳೊಡನೆ ಸಂಪರ್ಕಿಸಿರಿ. ೯೯೭೨೮೯೩೯೯೮,೯೪೪೮೨೭೯೨೫೦,೯೯೦೦೫೮೨೫೧೭ ಮತ್ತು ೭೨೫೯೨೨೨೮೮೭
ವಿ.ಸಿ.ನಾಗಠಾಣ
ಅಧ್ಯಕ್ಷರು, ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ,ವಿಜಯಪುರ
ಮೋ::-೯೯೭೨೮೯೩೯೯೮

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ
    In (ರಾಜ್ಯ ) ಜಿಲ್ಲೆ
  • ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ
    In (ರಾಜ್ಯ ) ಜಿಲ್ಲೆ
  • ಐಟಿಐ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾದಕ ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಅಕ್ಷತಾಗೆ ರಾಜ್ಯಪಾಲರಿಂದ ಚಿನ್ನದ ಪದಕ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಾಲ್ಯವಿವಾಹ ತಡೆಗಟ್ಟುವಲ್ಲಿ ಸಮನ್ವಯ ಮುಖ್ಯ
    In (ರಾಜ್ಯ ) ಜಿಲ್ಲೆ
  • ಅಂತರ್ಜಲಮಟ್ಟ ಹೆಚ್ಚಿಸಿದ ಕಾಲುವೆ ನೀರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.