Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರಷ್ಟಾಚಾರ, ಅನ್ಯಾಯದ ವಿರುದ್ಧ ಕೆಆರೆಸ್ ನಿರಂತರ ಹೋರಾಟ
(ರಾಜ್ಯ ) ಜಿಲ್ಲೆ

ಭ್ರಷ್ಟಾಚಾರ, ಅನ್ಯಾಯದ ವಿರುದ್ಧ ಕೆಆರೆಸ್ ನಿರಂತರ ಹೋರಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಾಜ್ಯದಲ್ಲಿ ದುರಾಡಳಿತ, ಭ್ರಷ್ಟಾಚಾರ, ಅನ್ಯಾಯ, ದೌರ್ಜನ್ಯಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ತನ್ನ ಪ್ರಾಮಾಣಿಕ ಹೋರಾಟದಿಂದ ನಾಡಿನ ಜನರ ಪ್ರೀತಿ ಮತ್ತು ವಿಶ್ವಾಸಗಳಿಸುತ್ತಿದ್ದು ಸದಸ್ಯತ್ವ ಪಡೆಯಲು ಜನ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿ ಭಾಗದ ಕೆಆರ್‌ಎಸ್ ಪಕ್ಷದ ನೂತನ ಕ್ರಾಂತಿಗೆ ಈ ಭಾಗದ ಜನ ಸನ್ನದ್ಧರಾಗಬೇಕಿದೆ. ಸತ್ಯ, ನ್ಯಾಯ ನೀತಿ ಮತ್ತು ಧರ್ಮದ ಆಧಾರದ ಮೇಲೆ ಹೊಸ ಯುಗದ ರಾಜಕಾರಣವನ್ನು ಸ್ಥಾಪಿಸಲು ಭ್ರಷ್ಟರನ್ನು ಮೆಟ್ಟಿ ನಿಂತು ನೊಂದ ಪ್ರಜೆಯ ಧ್ವನಿಯಾಗಿ ಹೊರ ಹೊಮ್ಮುತ್ತಿರುವ ಏಕೈಕ ಪಕ್ಷವಾಗಿದೆ ಎಂದರು.
ಈ ವೇಳೆ ಕೆಆರ್‌ಎಸ್ ಪಕ್ಷದ ನಬಿ ಹುಣಶ್ಯಾಳ ಮಾತನಾಡಿ, ಅಕ್ರಮವಾಗಿ ಮಧ್ಯ ಮಾರಾಟ ದಂದೆ ಅವ್ಯಾಹತವಾಗಿ ನಡೆಸುತ್ತ ಯುವಕರನ್ನು ದುಮಾರ್ಗದೆಡೆ ಸೆಳೆದು ಗುಲಾಮರನ್ನಾಗಿ ಮಾಡುವ ಹುನ್ನಾರ ಇಂದಿನ ರಾಜಕೀಯ ಪಕ್ಷಗಳು ನಡೆಸುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಯುವ ನೇತಾ ಬೈಠಕ್ ಅಭಿಯಾನದ ಮೂಲಕ ಯುವಕರನ್ನು ಒಂದೂಗೂಡಿಸುವ ಕಾರ್ಯಕ್ಕೆ ನಮ್ಮ ಪಕ್ಷ ಮುಂದಾಗುತ್ತಿದೆ. ಇದರಿಂದ ಭ್ರಷ್ಠಮುಕ್ತ ಸರಕಾರ ನಡೆಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಹೊಬಳಿ, ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಬಲವರ್ಧನೆ ಮಾಡಲಾಗುತ್ತಿದೆ. ಯುವಕರು ಯಳ್ಳವರ ಗುಲಾಮರಾಗುವುದಕ್ಕಿಂತ ಸ್ವ ನಾಯಕತ್ವ ಬೆಳೆಸಿಕೊಂಡು ಸ್ವಶಕ್ತಿಯ ಮೇಲೆ ನಂಬಿಕೆ ಇಟ್ಟುಕೊಂಡು ಮುನ್ನೆಡೆದಾಗ ಮಾತ್ರ ಸಾಮಾನ್ಯ ಜನತೆ ಸಹ ಚುನಾವಣೆಗೆ ಸ್ಪರ್ಧಿಸುವಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕ ಜಾಧವ, ಪ್ರವೀಣ ಕನಸೆ, ನಾಗನಿಂಗ ನಾಟಿಕಾರ, ರಾಘವೇಂದ್ರ ಛಲವಾದಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
  • ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪೋಷಕರು ಮಕ್ಕಳಿಗೆ ಕಲಿಸಬೇಕಾದ ಜೀವನ ಮೌಲ್ಯಗಳು
    In ಭಾವರಶ್ಮಿ
  • ದಡ್ಡತನ ಹಾಗೂ ಪರಿಪೂರ್ಣತೆ
    In ವಿಶೇಷ ಲೇಖನ
  • ಕೊಲ್ಹಾರ ತಾಲೂಕು ಕಾನಿಪ ಸಂಘಕ್ಕೆ ಅರುಣಕುಮಾರ ಸಾರಥ್ಯ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.