Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ 11-11-2025 ಮಂಗಳವಾರದಂದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.
ಕಾಲೇಜಿನ ಐಕ್ಯೂಎಸಿ, ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕೋಶ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ `ನಿಮ್ಮ ಧ್ವನಿ-ನಿಮ್ಮ ಹಕ್ಕು’ ಕುರಿತು ಕಾನೂನು ಜಾಗೃತಿ ಮೂಡಿಸಿ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ಸವಿತಾ ಶಾಸ್ತ್ರಿಮಠ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಡಾ.ರಾಜೇಶ್ವರಿ ಪುರಾಣಿಕ, ಪ್ರೊ.ಆರ್.ಆರ್. ಹಟಗಾರ್, ಪ್ರೊ.ಪವನಕುಮಾರ್ ಮಹೀಂದ್ರಕರ, ಗಾಯತ್ರಿ ಗೌಡರ, ಲಕ್ಷ್ಮಿ ಪಟ್ಟಣಶೆಟ್ಟಿ, ಪಿಒಎಸ್‌ಎಚ್ ಸೆಲ್‌ನ ಅಧ್ಯಕ್ಷೆ ಪ್ರೊ.ಆರ್.ಡಿ.ಜೋಶಿ, ಭಾರತಿ ಹೊನ್ನಳ್ಳಿ, ವಿಜಯಪುರದ ಮಕ್ಕಳ ಸಹಾಯವಾಣಿ 1098/112 ರ ಕೌನ್ಸೆಲರ್ ನೀಲಮ್ಮ ಅರಳಗುಂಡಗಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ

ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ

ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ

೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂಬೇಡ್ಕರರ ವ್ಯಕ್ತಿತ್ವ ಇಡೀ ಜಗತ್ತಿಗೆ ಮಾದರಿ :ಅಜಮನಿ
    In (ರಾಜ್ಯ ) ಜಿಲ್ಲೆ
  • ಸಾಲಿನ್ ಯುಥ್ ಗೇಮ್ಸ್: ಮಲೇಷ್ಯಾಗೆ ಜೀಶಾನ್ ರಿಸಾಲ್ದಾರ್ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬಾಗಲಕೋಟೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ೧೨೮೦ ಕೆಜಿ ಅಕ್ರಮ ಪಡಿತರ ಅಕ್ಕಿ ವಶ
    In (ರಾಜ್ಯ ) ಜಿಲ್ಲೆ
  • ಐಟಿಐ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾದಕ ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಅಕ್ಷತಾಗೆ ರಾಜ್ಯಪಾಲರಿಂದ ಚಿನ್ನದ ಪದಕ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಾಲ್ಯವಿವಾಹ ತಡೆಗಟ್ಟುವಲ್ಲಿ ಸಮನ್ವಯ ಮುಖ್ಯ
    In (ರಾಜ್ಯ ) ಜಿಲ್ಲೆ
  • ಅಂತರ್ಜಲಮಟ್ಟ ಹೆಚ್ಚಿಸಿದ ಕಾಲುವೆ ನೀರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.