Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ 11-11-2025 ಮಂಗಳವಾರದಂದು ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.
ಕಾಲೇಜಿನ ಐಕ್ಯೂಎಸಿ, ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕೋಶ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ `ನಿಮ್ಮ ಧ್ವನಿ-ನಿಮ್ಮ ಹಕ್ಕು’ ಕುರಿತು ಕಾನೂನು ಜಾಗೃತಿ ಮೂಡಿಸಿ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ಸವಿತಾ ಶಾಸ್ತ್ರಿಮಠ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಡಾ.ರಾಜೇಶ್ವರಿ ಪುರಾಣಿಕ, ಪ್ರೊ.ಆರ್.ಆರ್. ಹಟಗಾರ್, ಪ್ರೊ.ಪವನಕುಮಾರ್ ಮಹೀಂದ್ರಕರ, ಗಾಯತ್ರಿ ಗೌಡರ, ಲಕ್ಷ್ಮಿ ಪಟ್ಟಣಶೆಟ್ಟಿ, ಪಿಒಎಸ್‌ಎಚ್ ಸೆಲ್‌ನ ಅಧ್ಯಕ್ಷೆ ಪ್ರೊ.ಆರ್.ಡಿ.ಜೋಶಿ, ಭಾರತಿ ಹೊನ್ನಳ್ಳಿ, ವಿಜಯಪುರದ ಮಕ್ಕಳ ಸಹಾಯವಾಣಿ 1098/112 ರ ಕೌನ್ಸೆಲರ್ ನೀಲಮ್ಮ ಅರಳಗುಂಡಗಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ

ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
  • ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪೋಷಕರು ಮಕ್ಕಳಿಗೆ ಕಲಿಸಬೇಕಾದ ಜೀವನ ಮೌಲ್ಯಗಳು
    In ಭಾವರಶ್ಮಿ
  • ದಡ್ಡತನ ಹಾಗೂ ಪರಿಪೂರ್ಣತೆ
    In ವಿಶೇಷ ಲೇಖನ
  • ಕೊಲ್ಹಾರ ತಾಲೂಕು ಕಾನಿಪ ಸಂಘಕ್ಕೆ ಅರುಣಕುಮಾರ ಸಾರಥ್ಯ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.