Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸವ೯ಧಮ೯ಗಳು ಮಾನವೀಯ ಮೌಲ್ಯ ಕಾಪಾಡಿವೆ :ವಾಲಿಕಾರ
(ರಾಜ್ಯ ) ಜಿಲ್ಲೆ

ಸವ೯ಧಮ೯ಗಳು ಮಾನವೀಯ ಮೌಲ್ಯ ಕಾಪಾಡಿವೆ :ವಾಲಿಕಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜಾತಿ. ಮತ,ಪಂಥ ಭಾಷೆ ಎನ್ನದೆ ಮಸಬಿನಾಳ ಗ್ರಾಮದ ಗೌರಿಶಂಕರ ಜಾತ್ರೆಯಲ್ಲಿ ಪಾಲ್ಗೊಂಡಿದ್ದು ಶ್ಲಾಘನೀಯ. ಈ ಜಾತ್ರೆಯಲ್ಲಿ ಸವ೯ಧಮಿ೯ಯ ಭಕ್ತರು ಭಾಗವಹಿಸುವುದು ವಿಶೇಷ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಮಸಬಿನಾಳ ಗ್ರಾಮದ ಗೌರಿಶಂಕರ ಜಾತ್ರೆಯಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಸವ೯ಧಮ೯ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧಮ೯ಗಳು ಮಾನವೀಯ ಮೌಲ್ಯ ಕಾಪಾಡಿವೆ. 20 ದಿನಗಳ ಕಾಲ ಜಾತ್ರೆಯಂಗವಾಗಿ ಯಡಿಯೂರ ಸಿದ್ಧಲಿಂಗೇಶ್ವರ ಜೀವನ ಚರಿತ್ರೆ ಪುರಾಣ
ಕಾರ್ಯಕ್ರಮ ಅತ್ಯಂತ ಯಶಸ್ವಿಗೊಂಡಿದ್ದು ಸಂತಸದಾಯಕ ಸಂಗತಿ. ನಿತ್ಯ ಭಕ್ತಾದಿಗಳು ವಿಧ-ವಿಧವಾದ ಮಹಾಪ್ರಸಾದ ಸೇವೆ ಮಾಡಿದ್ದಾರೆ. ಧಮ೯ ನಮ್ಮಲ್ಲೆರಿಗೂ ಸನ್ಮಾಗ೯ ತೋರಿಸುತ್ತದೆ. ಮಾನವ ಜನ್ಮ ಅತ್ಯಂತ ಶ್ರೇಷ್ಠ ಎಂದರು.
ದಿವ್ಯ ಸಾನಿಧ್ಯ ವಹಿಸಿದ್ದ ಮಸಬಿನಾಳದ ದಾಸೋಹ ವಿರಕ್ತಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಶಕ್ತಿಯುಳ್ಳವರು ದಾನ ಧಮ೯ದಲ್ಲಿ ತೊಡಗಬೇಕು.
ಮಕ್ಕಳಿಗೆ ಜ್ಞಾನದೊಂದಿಗೆ ಸಂಸ್ಕಾರ. ಸಂಸ್ಕೃತಿ ಹಾಗು ಸದ್ವಿಚಾರ ಮೈಗೂಡಿಸಿಕೊಳ್ಳಬೇಕೆಂದರು.
ನೇತೃತ್ವ ವಹಿಸಿದ್ದ ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನೂತನವಾಗಿ ಗೌರಿಶಂಕರ ದೇವಸ್ಥಾನದ ನಿಮಾ೯ಣ ಹಾಗೂ ಕಲ್ಲಿನ ಗೋಪುರ ನಿರ್ಮಾಣ ಮಾಡಿದ್ದು ಗ್ರಾಮದ ಜನರು ಅಭಿನಂದನಾರ್ಹರು. ದೇವಸ್ಥಾದ ಕ್ರಿಯಾಶೀಲ ಅಧ್ಯಕ್ಷ ಸಿದ್ಧಲಿಂಗಯ್ಯ ಚೌಕಿಮಠ ಅವರ ಕಾರ್ಯಕ್ಷಮತೆ ಅಪರೂಪ. ಗೌರಿಶಂಕರ ದೇವಸ್ಥಾನಕ್ಕೆ ಸವ೯ಧಮಿ೯ಯರು ಸಹಕಾರ ನೀಡಿದ್ದು ಸ್ಮರಣೀಯ ಎಂದರು.
ಗೌರಿಶಂಕರ ದೇವಸ್ಥಾನದ ಅಧ್ಯಕ್ಷ ಸಿದ್ದಲಿಂಗಯ್ಯ ಚೌಕಿಮಠ ಮಾತನಾಡಿ, ನೂತನ ದೇವಸ್ಥಾನದ ಉದ್ಘಾಟನೆ ಶೀಘ್ರದಲ್ಲಿ ನಡೆಯಲಿದೆ. ಗೌರಿಶಂಕರ ದೇವಸ್ಥಾನಕ್ಕೆ ಸಹಾಯ ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಸೂತಿಯ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಅಗರಖೇಡದ ಮಾತೋಶ್ರೀ, ಸಾಹಿತಿ ಕವಿತಾ ಕಲ್ಯಾಣಪ್ಪಗೋಳ, ಶ್ರೀಶೈಲ ತೊನಶ್ಯಾಳ. ಗುರುನಾಥ ಹಳ್ಳಿ, ಕಲ್ಲಪ್ಪ ರಂಜನಗಿ,ಶ್ರೀಶೈಲ ಕವಲಗಿ, ಶಂಕರಪ್ಪ ಕುಂಬಾರ, ಬಸವರಾಜ ಭುಯ್ಯಾರ ಇತರರು ಇದ್ದರು. ಇದೇ ಸಂದರ್ಭದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಸುಜಾತಾ ಚೌಕಿಮಠ, ಕವಿತಾ ಕಲ್ಯಾಣಪ್ಪಗೋಳ, ರೇಣುಕಾ ಹೆಬ್ಬಾಳ ಇತರರು ಸ್ವರಚಿತ ಕವನ ವಾಚನ ಮಾಡಿದರು. ಇದೇ ಸಂದರ್ಭ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.