Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣದಲ್ಲಿ ಮೆಗಾ ಪಿ ಟಿ ಎಂ ಪಾಲಕರ, ಶಿಕ್ಷಕರ ಮಹಾಸಭೆ
(ರಾಜ್ಯ ) ಜಿಲ್ಲೆ

ಚಡಚಣದಲ್ಲಿ ಮೆಗಾ ಪಿ ಟಿ ಎಂ ಪಾಲಕರ, ಶಿಕ್ಷಕರ ಮಹಾಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮೆಗಾ ಪಿ ಟಿ ಎಂ ಪಾಲಕರ, ಶಿಕ್ಷಕರ ಮಹಾಸಭೆ ಶುಕ್ರವಾರ ನಡೆಯಿತು.
ಚಡಚಣ ಕ್ಷೆeತ್ರ ಶಿಕ್ಷಣಾಧಿಕಾರಿ ಚಿದಾನಂದ ಕಟ್ಟಿಮನಿ ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಭೆಯಲ್ಲಿ ಶಾಲೆಯ ಮಕ್ಕಳ 100 ಕ್ಕೂ ಹೆಚ್ಚು ಪಾಲಕ/ಪೋಷಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ಪಾಲಕರೊಂದಿಗೆ ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚಿಸಿದರು. ಬಿ.ಆರ್.ಪಿ.ಗಳಾದ ಆರ್. ಕೆ. ಕಾಮಗೊಂಡ ನಿಗಡಿ ಅವರು ಬಾಲ ಕಾರ್ಮಿಕ ನಿರ್ಮೂಲನೆಯ ಬಗ್ಗೆ ಮಾತನಾಡಿದರು.
ಸಿ.ಆರ್.ಪಿ. ಸಂಪನ್ಮೂಲ ವ್ಯಕ್ತಿ ಬಿ.ಕೆ. ವಾಘಮೋರೆ ಅವರು ಶಾಲೆಯಲ್ಲಿ ನೂತನವಾಗಿ ಪ್ರಾರಂಭವಾದ ಸ್ಮಾರ್ಟ್ ಕ್ಲಾಸ್ ನ ಬಗ್ಗೆ ಪ್ರಾಯೋಗಿಕವಾಗಿ ಪಾಲಕರೊಂದಿಗೆ ವಿಷಯ ಹಂಚಿಕೊಂಡರು.
ಶಾಲೆಯ ಮುಖ್ಯ ಗುರು ಎಸ್.ಎಸ್. ಪಾಟೀಲ ಅವರು ಮಾತನಾಡಿ ಶಾಲೆಯ ಪ್ರಗತಿ, ಸರಕಾರದ ಸೌಲಭ್ಯಗಳನ್ನು ಕುರಿತು ಪಾಲಕರಿಗೆ ತಿಳಿಸಿದರು.
ಕಾರ್ಯಕ್ರಮವನ್ನು ಶಾಲೆಯ ಮಕ್ಕಳೇ ನಿರೂಪಿಸಿ ನಿರ್ವಹಿಸಿದರು.
ನಂತರ ಆಗಮಿಸಿದ ಎಲ್ಲ ಪಾಲಕ/ ಪೋಷಕರಿಗೆ ಸವಿಯಾದ ಊಟದ ವ್ಯವಸ್ಥೆ ಮಾಡಲಾಗಿತ್ತು ಮಧ್ಯಾಹ್ನದ ಅವಧಿಯ ನಂತರ ಪಾಲಕರು ಹಾಗೂ ಮಕ್ಕಳು ಸೇರಿಕೊಂಡು ವಿವಿಧ ಆಟಗಳನ್ನು ಆಡಿ ಸಂತೋಷಪಟ್ಟರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
  • ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.