Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಳೆಯಿಂದ ಚಡಚಣ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ನಾಳೆಯಿಂದ ಚಡಚಣ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಆರಾಧ್ಯದೈವ ಶ್ರೀ ವೀರಭದ್ರೇಶ್ವರ ಜಾತ್ರೆಯು ಛಟ್ಟಿ ಅಮವಾಸ್ಯೆ ಬುಧವಾರ ದಿ. 19 ರಿಂದ 23 ರವರೆಗೆ 5 ದಿನಗಳ ಕಾಲ ಸಡಗರದಿಂದ ಜರುಗುವದು.
ದಿ. 19 ಬುಧವಾರದಂದು ನಸುಕಿನ 4 ಗಂಟೆಗೆ ಶ್ರೀ ಸಿದ್ದಯ್ಯಾ ಸ್ವಾಮಿ ಇವರಿಂದ ದೇವರಿಗೆ ಎಣ್ಣೆ ಮಜ್ಜಲು, ಮಹಾರುದ್ರಾಭಿಷೇಕ, ಕಾಶಿ ಬಟ್ಟೆ ತೊಡಿಸುವದು, ಹೂ ಏರಿಸುವುದು, ಮಹಾಮಂಗಳಾರುತಿ ಜರುಗುವದು. ಶ್ರೀ ವೀರಭದ್ರ ದೇವರಿಗೆ ಎಲೆ ಪೂಜೆ, ಹೋಮ-ಹವನ, ಇತ್ಯಾದಿ ಪೂಜೆಗಳು ಜರುಗುವದು.
ಮಧ್ಯಾಹ್ನ 3 ಗಂಟೆಗೆ ವೇದಮೂರ್ತಿ ಶ್ರೀ ಬಸಯ್ಯಶಾಸ್ತ್ರಿಗಳಿಂದ ಮಂತ್ರೋಪದೇಶಗಳೊಂದಿಗೆ ಅಗ್ನೀ ದೇವತೆಯ ಆವಾಹನೆ,ಪೂಜೆ,ಅಗ್ಗಿಪುಟುವು ಕಾರ್ಯಕ್ರಮವು ನಡೆಯುವುದು. ಸಾಯಂಕಾಲ 4 ಗಂಟೆಗೆ ಬಳ್ಳಾರಿಯ ಪ್ರಸಿದ್ದ ಕಲಾವಿದರಿಂದ ವೀರಗಾಸೆ ಕುಣಿತ. 5 ಗಂಟೆಯಿಂದ ಭಕ್ತಾದಿಗಳಿಂದ ದೀಪೋತ್ಸವ ಕಾರ್ಯಕ್ರಮ ಜರುಗುವುದು. ರಾತ್ರಿ 10:30 ಗಂಟೆಗೆ ವಿವಿಧ ಗ್ರಾಮಗಳಿಂದ ಬಂದ ಪ್ರಸಿದ್ದ ಪುರವಂತರು ಒಡುಪುಗಳನ್ನು ವೀರಭದ್ರದೇವರ ಲೀಲೆಗಳನ್ನು ಪುರವಂತರು ತಮ್ಮ ರುದ್ರಾವೇಷದೊಂದಿಗೆ ಹಾಡಿ ಕುಣಿಯುವ ಕಾರ್ಯಕ್ರಮ ಮತ್ತು ಸಾಂಭಾಳ ವಾದನ, ಪಲ್ಲಕ್ಕಿ ಸಮೇತ ಅಗ್ಗಿ ಪ್ರವೇಶ ಕಾರ್ಯಕ್ರಮ ಜರುಗುವದು. ನಂತರ ಪಲ್ಲಕ್ಕಿ ಉತ್ಸವ ಮತ್ತು ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಕಾಳಮ್ಮದೇವಿಯ (ಲಗ್ನದ)ಅಕ್ಷತಾ ಕಾರ್ಯಕ್ರಮ ಜರುಗುವುದು.
ದಿ. 23 ರವಿವಾರದಂದು ಸಾಯಂಕಾಲ 5 ಗಂಟೆಗೆ ಭಕ್ತವೃಂದದಿಂದ ದೀಪೋತ್ಸವ ನಂತರ ರಾತ್ರಿ 9 ಗಂಟೆಗೆ ವಿವಿಧ ವಾದ್ಯ ಹಾಗೂ ಸಾಂಭಾಳ ವಾದನದೊಂದಿಗೆ ಪಲ್ಲಕ್ಕಿ ಮೇರವಣಿಗೆ ವೈಭವದಿಂದ ಜರುಗುವುದರೊಂದಿಗೆ 5 ದಿನಗಳ ಜಾತ್ರೆಗೆ ತೆರೆ ಬೀಳಲಿದೆ ಎಂದು ಶ್ರೀ ವೀರಭದ್ರೇಶ್ವರ ಸೇವಾ ಸಮೀತಿ ಅಧ್ಯಕ್ಷ ಸುರೇಶ ನಿಗಡಿ ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!

ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 26, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಸ್ ಕಾವಲಿನಲ್ಲಿ ಕಾಲುವೆಗೆ ಹರಿಸಿದ ನೀರು!
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಹದಗೆಡುತ್ತಿರುವ ಆರ್ಥಿಕ ಸ್ಥಿತಿ :ಎಚ್ಡಿಕೆ
    In (ರಾಜ್ಯ ) ಜಿಲ್ಲೆ
  • ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ “ಅಪಾಯಕಾರಿ” ಆದ್ಯತೆಗಳ ಬಹಿರಂಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 26, 2026
    In ದಿನಪತ್ರಿಕೆ
  • ಎ ಬಿ ಜತ್ತಿ ಪ್ರೌಢಶಾಲೆ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೃಷಿ ಕಾಯಕ ಮಾಡುತ್ತ ಶೇ.95.84 ಅಂಕ ಪಡೆದ ವಿಕಾಸ
    In (ರಾಜ್ಯ ) ಜಿಲ್ಲೆ
  • ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಎನ್ನೆಸ್ಸೆಸ್ ಸಹಕಾರಿ :ಅಗಸರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಈರಯ್ಯ ಪುತ್ರ ಶ್ರೀಹರ್ಷ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಲಾಡ್ಜ್ ಮೇಲೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ ಜಾಲದ ಈರ್ವರ ಸೆರೆ
    In Uncategorized
  • ಎಸ್ಸೆಸ್ಸೆಲ್ಸಿ: ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.