Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಂಕಂಚಿಯಲ್ಲಿ ರುದ್ರಮುನಿ ಶಿವಾಚಾಯ೯ರ ಪುಣ್ಶಾರಾಧನೆ
(ರಾಜ್ಯ ) ಜಿಲ್ಲೆ

ಯಂಕಂಚಿಯಲ್ಲಿ ರುದ್ರಮುನಿ ಶಿವಾಚಾಯ೯ರ ಪುಣ್ಶಾರಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಶ್ರೀಮಠದ ಒಡೆಯ ಅಭಿನವ ರುದ್ರಮುನಿ ಶಿವಾಚಾಯ೯ರ ನೇತೃತ್ವದಲ್ಲಿ ಲಿಂ.ರುದ್ರಮುನಿ ಶಿವಾಚಾಯ೯ರ ೪೮ನೇ ಪುಣ್ಶಾರಾಧನೆ ನಿಮಿತ್ಶ ನ.೧೭ರಿಂದ ನ.೨೭ ರವರೆಗೆ ನಿತ್ಶ ೧೧ ದಿನಗಳ ಕಾಲ ರಾತ್ರಿ ೮ ರಿಂದ ೯ರ ವರೆಗೆ ನವಲಗುಂದದ ಶ್ರೀ ಅಜಾತ ನಾಗಲಿಂಗ ಸ್ವಾಮಿಗಳ ಪುರಾಣ ನಡೆಯಲಿದೆ. ಶಹಾಪೂರದ ಸರಸ್ವತಿ ಪೀಠ, ವಿಶ್ವಕಮ೯ ಏಕದಂಡಗಿ ಮಠದ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಪ್ರವಚನ ನಡೆಸಿಕೊಡುವರು. ಯಂಕಂಚಿಯ ನಿಂಗಣ್ಣ ವಿಶ್ವಕಮ೯ ಸಂಗೀತ ಸೇವೆ ನೀಡುವರು. ಮೋರಟಗಿಯ ರವಿ ವಿಭೂತಿ ತಬಲಾ ಸಾಥ್ ನೀಡುವರು. ನ.೧೭ರಂದು ರಾತ್ರಿ ೮ಕ್ಕೆ ಪುರಾಣ ಆರಂಭೋತ್ಸವಕ್ಕೆ ಉದ್ದಿಮೆದಾರ ವೆಂಕಟೇಶ ಗುತ್ತೆದಾರ, ಚಿಕ್ಕರೂಗಿಯ ಈರಣ್ಣ ಶಾಸ್ತ್ರೀಗಳು ಉದ್ಘಾಟಿಸುವರು.
ಮುಧೋಳ (ಬಿ) ಗಂಜಗಟ್ಟಿ ಡಾ.ವೈಜನಾಥ ಶಿವಾಚಾಯ೯ರು,ಮಳ್ಳಿ ಹಿರೇಮಠದ ರುದ್ರಮುನಿ ಶಿವಾಚಾಯ೯ರು ದಿವ್ಶ ಸಾನಿಧ್ಶವಹಿಸುವರು.
ರೋಡಗಿಯ ವಿರಕ್ತಮಠದ ಅಭಿನವ ಶಿವಲಿಂಗೇಶ್ವರ ಸ್ವಾಮಿಗಳು, ಕಡಕೋಳ (ಡೋಣಿ) ಹಿರೇಮಠದ ರಾಜಗುರು ಮಹಾಲಿಂಗ ಸ್ವಾಮಿಗಳು, ಕೋರವಾರ ಚೌಕಿಮಠದ ಮುರಗೇಂದ್ರ ಮಹಾಸ್ವಾಮಿಗಳು ನೇತೃತ್ವ ವಹಿಸುವರು. ಚಬನೂರದ ಜೋತಿಷ್ಶರತ್ನ ರಾಮಲಿಂಗಯ್ಶ ಸ್ವಾಮಿಗಳು, ನಾಲತವಾಡದ ಗುರುಸ್ವಾಮಿ ರಾಮಗಿರಿ ಹಿರೇಮಠ, ಖಾನಾಪೂರದ ಮೌನಯೋಗಿ ಕಲ್ಶಾಣದಯ್ಶ ಸ್ವಾಮೀಜಿ, ಹೊನ್ನಳ್ಳಿಯ ಕಲ್ಶಾಣದೇಶ್ವರ ಮಠದ ಕಲ್ಶಾಣದಯ್ಶ ಸ್ವಾಮೀಜಿ, ಹೊನ್ನಳ್ಳಿಯ ವೀರಘಂಟಿ ಮಡಿವಾಳೇಶ್ವರ ಮಠದ ಗುರುಲಿಂಗಯ್ಶ ಸ್ವಾಮೀಜಿ, ಹಿರೇ ಅಲ್ಲಾಪೂರ ಕಲ್ಶಾಣಮಠದ ಮಲ್ಲಯ್ಶ ಸ್ವಾಮೀಜಿ ಸಮ್ಮುಖ ವಹಿಸುವರು. ನ.೨೭ರಂದು ಶಿವದೀಕ್ಷಾ,ಅಯ್ಶಚಾರ ಜರುಗುವುದು. ರಾತ್ರಿ ೧೦ಕ್ಕೆ ಧಮ೯ಸಭೆ, ನಂತರ ಸಂಗೀತ ಸೇವೆ,ಭಜನಾ ಕಾಯ೯ಕ್ರಮ ನಡೆಯಲಿದೆ. ನ.೨೮ರಂದು ಬೆಳಗ್ಗೆ ಲಿಂ.ರುದ್ರಮುನಿ ಶಿವಾಚಾಯ೯ರ ಕತೃ೯ಗದ್ದುಗೆಗೆ ರುದ್ರಾಭಿಷೇಕ, ಸಾರವಾಡದ ರುದ್ರಸ್ವಾಮಿಗಳ ವೈದಿಕತ್ವದಲ್ಲಿ ಹಾಗೂ ಊರಿನ ಸುಮಂಗಲೆಯರಿಂದ ಕುಂಭಮೇಳ, ಕಳಸದೊಂದಿಗೆ ಕೋಲಾಟ ವಾದ್ಶವೈಭವಗಳೊಂದಿಗೆ ಪುರಾಣ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.”

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.