Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಂದೇ ಮಾತರಂ ಗೀತೆಗೆ ೧೫೦ ವಸಂತಗಳು :ಬಿಜೆಪಿ ಸಂಭ್ರಮಾಚರಣೆ
(ರಾಜ್ಯ ) ಜಿಲ್ಲೆ

ವಂದೇ ಮಾತರಂ ಗೀತೆಗೆ ೧೫೦ ವಸಂತಗಳು :ಬಿಜೆಪಿ ಸಂಭ್ರಮಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ವಂದೇ ಮಾತರಂ ಗೀತೆ ೧೫೦ ವಸಂತಗಳ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕರ್ತರು ಸುಶ್ರಾವ್ಯವಾಗಿ ವಂದೇ ಮಾತರಂ ಗೀತೆಯನ್ನು ಹಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಶೆಟ್ಟಿ ಮಾತನಾಡಿ, ವಂದೇ ಮಾತರಂ ಗೀತೆ ಹಾಡಿದಾಗ ದೇಶಭಕ್ತಿ ಭಾವ ಜಾಗೃತಗೊಳ್ಳುತ್ತದೆ, ಅಷ್ಟೊಂದು ದೇಶಾಭಿಮಾನ ಆ ಗೀತೆಯಲ್ಲಿ ಪ್ರತಿಬಿಂಬಿಸುತ್ತದೆ, ವಂದೇ ಮಾತರಂ ಗೀತೆ ಹಾಡುವಾಗ ಪ್ರತಿ ಪದದಲ್ಲೂ ದೇಶಭಕ್ತಿ ವೃದ್ಧಿಸುತ್ತದೆ, ದೇಶಭಕ್ತಿಯನ್ನೇ ಉಸಿರಾಗಿಸಿಕೊಂಡಿದ್ದ ಬಂಕೀಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆ ನಮ್ಮ ಭಾರತ ಭೂಮಿಗೆ ಗೌರವ ಸಲ್ಲಿಸುವ ಒಂದು ಮಹೋನ್ನತ ಗೀತೆ ಎಂದರು.
ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ ಮಾತನಾಡಿ, ನಮ್ಮನೆಲ್ಲವನ್ನು ಸಲಹುತ್ತಿರುವ ಭಾರತ ಮಾತೆಯ ಭವ್ಯತೆಯನ್ನು ಸಾರುವ ವಂದೇ ಮಾತರಂ ದೇಶಭಕ್ತಿಯ ಪ್ರತೀಕ, ಸ್ವಾತಂತ್ರ್ಯ ಹೋರಾಟದ ವೇಳೆ ದೇಶಾಭಿಮಾನದ ಭಾವವನ್ನು ಬೆಳೆಸಿದ ವಂದೇ ಮಾತರಂ ಗೀತೆಯನ್ನು ನಾವು ನಿತ್ಯ ಪಠಿಸಬೇಕು, ನಮ್ಮ ದೇಶದ ಭವ್ಯ ಸಂಸ್ಕೃತಿ, ಭೌಗೋಳಿಕ ಸೌಂದರ್ಯ ಎಲ್ಲವನ್ನೂ ವಂದೇ ಮಾತರಂ ಅರ್ಥಪೂರ್ಣವಾಗಿ ವಿವರಿಸುತ್ತದೆ ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಮಾತನಾಡಿ, ವಂದೇ ಮಾತರಂ ಗೀತೆ ರಚಿಸಿ ಇಂದಿಗೆ ೧೫೦ ವಸಂತಗಳು ಪೂರ್ಣಗೊಂಡಿವೆ, ಇದೊಂದು ಸಮಸ್ತ ಭಾರತೀಯರು ಹೆಮ್ಮೆ ಪಡುವ ಅಭಿಮಾನದ ಸಂಗತಿ, ವಂದೇ ಮಾತರಂ ಗೀತೆಯ ಆಶಯಗಳನ್ನು ಅಳವಡಿಸಿಕೊಂಡು ದೇಶಾಭಿಮಾನವನ್ನು ಉಸಿರಾಗಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ನಾವೆಲ್ಲರೂ ಮುನ್ನಡೆಯೋಣ ಎಂದರು.
ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸರ್ಕಾರದ ಮಾಜಿ ನವದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ, ಡಾ.ಸುರೇಶ ಬಿರಾದಾರ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಉಮೇಶ ಕಾರಜೋಳ, ವಿಜಯಕುಮಾರ ಕುಡಿಗನೂರ, ಮಳುಗೌಡ ಪಾಟೀಲ್, ಸಾಬು ಮಾಶ್ಯಾಳ, ಈರಣ್ಣ ರಾವೂರ್, ರಾಜೇಶ ತಾವಸೆ, ಕೃಷ್ಣ ಗುನ್ನಾಳಕರ, ಶಂಕರಗೌಡ ಪಾಟೀಲ್, ಎಸ್.ಎ. ಪಾಟೀಲ, ಪಾಪುಸಿಂಗ್ ರಜಪೂತ್, ಚಿನ್ನು ಚಿನಗುಂಡಿ, ಬಸವರಾಜ್ ಹಳ್ಳಿ, ಅಪ್ಪು ಕುಂಬಾರ, ಗೇಸುದರಾಜ್ ಇನಾಮದಾರ,ಭಾರತಿ ಭುಯ್ಯಾರ, ರಾಘವೇಂದ್ರ ಕಾಪಸೆ, ಆನಂದ ಮುಚ್ಚಂಡಿ, ಮಂಥನ ಗಾಯಕವಾಡ, ವಿವೇಕ್ ತಾವರಗೇರಿ, ಜಗದೀಶ್ ಮುಚ್ಚಂಡಿ, ಗಣೇಶ್ ರಣದೇವಿ, ಲಖನ್ ದೇವಕಳೆ, ಸತೀಶ್ ಗಾಯಕವಾಡ, ರಾಹುಲ್ ಜಾಧವ, ರಾಮಚಂದ್ರ ಚವ್ಹಾಣ, ರವಿ ಬಿರಾದಾರ, ಮಂಜುನಾಥ ಕಲಾಲ ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.