Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳ ವಸತಿ ನಿಲಯ ಆರಂಭಿಸಲು ಶೀಘ್ರ ಕ್ರಮ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳ ವಸತಿ ನಿಲಯ ಆರಂಭಿಸಲು ಶೀಘ್ರ ಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಥಮ ದರ್ಜೆ ಕಾಲೇಜಿಗೆ ಅವಶ್ಯವಿರುವ ಕಂಪೌಂಡ ನಿರ್ಮಾಣ, ಪ್ರತ್ಯೇಕವಾದ ವಿದ್ಯುತ್ ಟ್ರಾನ್ಸಫರ‍್ಮನ್ನು ಅಳವಡಿಸುವುದು ಹಾಗೂ ಬಳಸದೇ ಇರುವ ವಿದ್ಯಾರ್ಥಿಗಳ ವಸತಿ ನಿಲಯವನ್ನು ಶೀಘ್ರವಾಗಿ ಆರಂಭಿಸಲು ಇಲಾಖೆಯೊಂದಿಗೆ ಸಂಪರ್ಕಿಸಿ ಮುಂಬರುವ ದಿನಗಳಲ್ಲಿ ಕಾರ್ಯವನ್ನು ಮಾಡಲಾಗುವುದು ಎಂದು ಶಾಸಕ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಬೇರೆ ಬೇರೆ ವಿಶ್ವವಿದ್ಯಾಲಯಗಳಿಂದ ಮತ್ತು ಕಾಲೇಜುಗಳಿಂದ ನೂರಿತ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ ವಿಚಾರ ಸಂಕೀರ್ಣ, ಒಂದು ದಿನದ ಕಾರ್ಯಗಾರಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಆಧುನಿಕ ಕಲಿಕಾ ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು. ಯುವಕರು ಈ ದೇಶದ ಆಸ್ತಿ. ಅವರಲ್ಲಿರುವ ಜ್ಞಾನದ ಸಂಪತ್ತನ್ನು ಉನ್ನತಿಕರಿಸಲು ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಶ್ರಮಿಸಬೇಕು. ವಿದ್ಯಾರ್ಥಿಗಳಲ್ಲ್ಲಿ ಕೀರ್ತಿ, ಸಂಪತ್ತು ಎಲ್ಲವೂ ದೊರೆಯುತ್ತದೆ, ವಿಧ್ಯಾರ್ಥಿಗಳಲ್ಲಿ ಇಂತಹ ಕಲಿಕಾ ಆಸಕ್ತಿಗಳನ್ನು ಶಾಲಾ ಕಾಲೇಜುಗಳು ಬೆಳೆಸಬೇಕಿದೆ. ಕಾಲೇಜಿನ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಳ್ಳಲು ಶ್ರಮಿಸುವೆ ಎಂದರು.
ಇದೇ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಪ್ರಭುಲಿಂಗ ಲೋಣಿ, ಪ್ರಕಾಶ ನಿಗಡಿ, ಬಸವರಾಜ ಅಂಬಲಗಿ, ಬಸವರಾಜ ಈಳಗೇರ, ಮೈಹಿಬೂಬ ಹಸರಗುಂಡಗಿ, ಶಿವಾನಂದ ಗಣಿಹಾರ, ಪ್ರಾಚಾರ್ಯ ಎಸ್.ಎಸ್.ಹಳೇಮನಿ ದೈಹಿಕ ಶಿಕ್ಷಣ ಪ್ರಾಧ್ಯಾಪಕ ನಿರ್ದೇಶಕ ಡಾ.ರಾಜಶೇಖರ ಬೆನಕನಹಳ್ಳಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.