Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 08, 2026

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಿಡೀರ್ ಭೇಟಿಯಿಂದ ನೈಜ ಚಿತ್ರಣ ತಿಳಿಯಲು ಸಾಧ್ಯ
(ರಾಜ್ಯ ) ಜಿಲ್ಲೆ

ದಿಡೀರ್ ಭೇಟಿಯಿಂದ ನೈಜ ಚಿತ್ರಣ ತಿಳಿಯಲು ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ದಿಢೀರ್ ಭೇಟಿ

ಸಿಂದಗಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದ ಅವರು, ಆಸ್ಪತ್ರೆಯ ಎಲ್ಲಾ ವಾರ್ಡ್ಗಳು, ಔಷಧಿ ವಿತರಣಾ ಕೆuಟಿಜeಜಿiಟಿeಜಠಡಿ, ಅಪರೇಷನ್ ಕೆuಟಿಜeಜಿiಟಿeಜಠಡಿ ಸೇರಿದಂತೆ ಎಲ್ಲಾ ವಿಭಾಗಳಿಗೂ ಸಂಚರಿಸಿ ಅಸ್ಪತ್ರೆಯ ಬಗ್ಗೆ ಮಾಹಿತಿ ಪಡೆದರು.
      ಈ ವೇಳೆ ತಾಲೂಕು ಆರೋಗ್ಯಾಧಿಕಾರಿ, ವೈದ್ಯರು, ಸಿಬ್ಬಂದಿಗಳು ಹಾಜರಿಲ್ಲದ ಕಾರಣ ಅವರ ವಿರುದ್ಧ ಕೆಂಡ ಮಂಡಲವಾಗಿ, ಶೌಚಾಲಯ ದುಸ್ಥಿತಿ ಸರಿಯಾಗಿ ಕಾಪಡದೆ ಇರುವುದು ಸೇರಿದಂತೆ ಸಿಬ್ಬಂದಿಗಳ ಗೈರು ಹಾಜರಿಯ ಬಗ್ಗೆ ವೈದ್ಯರಿಗೆ ನಾಳೆಯೇ ನೋಟಿಸ್ ಜಾರಿಯಾಗುತ್ತೆ. ನೋಟಿಸ್ ಅಷ್ಟೇ ಅಲ್ಲ, ಇದ್ರೆ ಕೆಲಸ ಮಾಡಬಹುದು ಇಲ್ಲ ಅಂದ್ರೆ ಬಿಟ್ಟು ಹೋಗಬಹುದು ಎಂದು ಖಡಕ್ಕಾಗಿ ಹೇಳಿದರು.
ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿಡೀರ್ ಭೇಟಿ ನೀಡುವುದರಿಂದಲೇ ಇಲ್ಲಿನ ನೈಜ ಚಿತ್ರಣ ತಿಳಿಯಲು ಸಾಧ್ಯ. ಇನ್ನೂ ಶೌಚಾಲಯದ ವಿಷಯ ಬಂದರೆ ನಾನು ಖುದ್ದು ಗಮನಿಸಿದ್ದೇನೆ ಇನ್ನೂ ೨ ದಿನದಲ್ಲಿ ಶೌಚಾಲಯದ ರಿಪೇರಿ ಮಾಡಲಾಗುವುದು. ಸಿಜೇರಿಯನ್ ಮಾಡುವ ವೈದ್ಯಾಧಿಕಾರಿಗಳು ಖಾಸಗಿ ಆಸ್ಪತ್ರೆಯ ವೈದ್ಯರ ಪ್ರಭಾವಕ್ಕೆ ಮಣಿದು ನಿಲ್ಲುತ್ತಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿ ಯಾವುದೇ ಖಾಸಗಿ ಆಸ್ಪತ್ರೆಯ ವೈದ್ಯರ ಪ್ರಭಾವ ಬೀರಿಲ್ಲ. ನಾವು ಸರಿ ಇದ್ದರೆ ಅವರ ನಮಗೇನು ಮಾಡುತ್ತಾರೆ. ಇನ್ನೂ ೧೫ ದಿನದಲ್ಲಿ ಸಿಜೇರಿಯನ್ ವ್ಯವಸ್ಥೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾರಂಭವಾಗುತ್ತದೆ. ೧೦೮ರ ಆಂಬುಲೆನ್ಸ್ ರಾಜ್ಯದ ತುಂಬೆಲ್ಲ ಅದರ ಸಮಸ್ಯೆಯಿದೆ. ಇನ್ನೂ ಕೆಲವೇ ದಿನಗಳಲ್ಲಿ ಹೊಸ ಗಾಡಿ ಬರುವ ಸಾಧ್ಯತೆಗಳಿವೆ ಎಂದರು.
ಸಿಬ್ಬಂದಿ ಗೈರು: ತಾಲೂಕಾ ಆರೋಗ್ಯಧಿಕಾರಿ, ಆಸ್ಪತ್ರೆಯ ವೈದ್ಯರು, ಡಿ ಗ್ಯೂಪ್, ಸೇರಿದಂತೆ ಸುಮಾರು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಗೈರು ಹಾಜರಾಗಿರುವುದು ಹಾಜರಾತಿ ಪುಸ್ತಕದಿಂದ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 08, 2026

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 08, 2026
    In ದಿನಪತ್ರಿಕೆ
  • ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ
    In (ರಾಜ್ಯ ) ಜಿಲ್ಲೆ
  • ಉರುಸುಗಳು ಭಾವೈಕ್ಯತೆಯ ಸಂಕೇತ :ರೇಣುಕಾ ಶ್ರೀ
    In (ರಾಜ್ಯ ) ಜಿಲ್ಲೆ
  • ಶಾಸಕರ ಪಕ್ಷಾಂತರಕ್ಕೆ ಕಠಿಣ ನಿಯಮ ಜಾರಿಗೆ ಚಿಂತನೆ
    In (ರಾಜ್ಯ ) ಜಿಲ್ಲೆ
  • ಬೀಚನಹಳ್ಳಿ ಚಿಕ್ಕಣ್ಣರಿಗೆ ಟಿಕೆಟ್ ನೀಡಲು ವರಿಷ್ಠರ ಬಳಿಗೆ ನಿಯೋಗ
    In (ರಾಜ್ಯ ) ಜಿಲ್ಲೆ
  • “ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.