Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನ ಸಾರ್ಥಕತೆಗೆ ಅಂತರಂಗದ ಆಧ್ಶಾತ್ಮದ ಅರಿವು ಅಗತ್ಶ
(ರಾಜ್ಯ ) ಜಿಲ್ಲೆ

ಜೀವನ ಸಾರ್ಥಕತೆಗೆ ಅಂತರಂಗದ ಆಧ್ಶಾತ್ಮದ ಅರಿವು ಅಗತ್ಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಕಲ ಜೀವರಾಶಿಗಳಲ್ಲಿ ಮಾನವನ ಜೀವನ ಅತ್ಶಂತ ಶ್ರೇಷ್ಠವಾಗಿದ್ದು, ಅದನ್ನು ಅರಿಯದೆ ಅನೇಕರು ತಮ್ಮ ಅಮೂಲ್ಶ ಬದುಕನ್ನು ಗೊತ್ತು ಗುರಿಯಿಲ್ಲದೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಶ್ರೇಷ್ಠ ಜೀವನ ಸಾರ್ಥಕಗೊಳ್ಳಲು ಅಂತರಂಗದ ಆಧ್ಶಾತ್ಮದ ಅರಿವು ಅಗತ್ಶವಾಗಿದೆ ಎಂದು ಯಡ್ರಾಮಿ ತಾಲೂಕಿನ ಸುಕ್ಷೇತ್ರ ಮಾಗಣಗೇರಿ ಬೃಹನ್ಮಠದ ಡಾ.ವಿಶ್ವರಾಧ್ಶ ಶಿವಾಚಾರ್ಯರು ಹೇಳಿದರು.
ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಆರೂಢ ಕೈಲಾಸ ಸಿದ್ಧಾರೂಢರ ಮಹಾ ಪುರಾಣದ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಧಿವ್ಯ ಸಾನ್ನಿಧ್ಶ ವಹಿಸಿ ಮಾತನಾಡಿದ ಅವರು, ಮಠ, ಮಂದಿರಗಳು ಸಂಸ್ಕಾರ ಮತ್ತು ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬರೂ ಜೀವನದಲ್ಲಿ ಭೌತಿಕಕ್ಕಿಂತ ಆಧ್ಶಾತ್ಮದ ಸಂಪತ್ತು ಹೆಚ್ಚಿಸಿಕೊಳ್ಳಬೇಕು. ಧರ್ಮ ಮಾರ್ಗದಲ್ಲಿ ಬದುಕು ಸಾಗಿಸಿದರೆ ಸುಖ ಶಾಂತಿ ದೊರೆಯಲಿದೆ ಎಂದರು.
ಈ ವೇಳೆ ಶ್ರೀಮಠದ ಒಡೆಯ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ, ಗುರುಪಾದಯ್ಶ ಹಿರೇಮಠ ನೇತೃತ್ವ ವಹಿಸಿದ್ದರು. ಶರಣ ಸೋಮನಾಳದ ಕುಮಾರಶ್ರೀ ಪ್ರಶಸ್ತಿ ಪುರಸ್ಕೃತ ಮಹಾದೇವಯ್ಯ ಶಾಸ್ತ್ರೀಜಿ ಹಿರೇಮಠ ಪ್ರವಚನ ನೀಡಿದರು. ಅಯ್ಯಪ್ಪಯ್ಯ ಗದ್ದಗಿಮಠ, ಚನ್ನಾರಡ್ಡಿ ಮಾಲಿಪಾಟೀಲ, ಮಲ್ಲಿಕಾರ್ಜುನ ಮನಗೂಳಿ, ಮಲ್ಲೇಶಪ್ಪ ಅಮರಗೋಳ, ರೇವಣಸಿದ್ದಪ್ಪ ಕೋರವಾರ, ಎಸ್.ವೈ.ಅಮರಗೋಳ, ದೇವಿಂದ್ರಪ್ಪ ತೊನಶ್ಯಾಳ, ನಡಗೇರಪ್ಪ ತಳವಾರ, ಗುರುಸಿದ್ದಪ್ಪ ಮನಗೂಳಿ, ಕೆ.ಬಿ.ಮನಗೂಲಿ ಇದ್ದರು.
ಈ ವೇಳೆ ಪತ್ರಕರ್ತ ಮಲ್ಲು ಕೆಂಭಾವಿ ಅವರನ್ನು ಮಾಗಣಗೇರಿಯ ಡಾ.ವಿಶ್ವರಾಧ್ಶ ಶಿವಾಚಾರ್ಯರು ಆಶೀರ್ವದಿಸಿದರು. ಯಲಗೋಡದ ಅಶೋಕ ಹಿರೇಮಠ ಸಂಗೀತ ಸೇವೆಗೆ ನರಸಲಗಿಯ ಬಸವರಾಜ ಹೂಗಾರ ತಬಲಾ ಸಾಥ್ ನೀಡಿದರು. ಮಹಾ ಪುರಾಣದ ತೊಟ್ಟಿಲೋತ್ಸವದಲ್ಲಿ ಗ್ರಾಮಸ್ಥರು, ಶ್ರೀಮಠದ ಭಕ್ತರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಮೂಡದ ಒಮ್ಮತ | ಈರೇಗೌಡ ವಿರುದ್ಧ ಮಾಜಿ ಕಾರ್ಯದರ್ಶಿ ಜಯಮ್ಮ ಆರೋಪ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026
    In ದಿನಪತ್ರಿಕೆ
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.