Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೫ ರಂದು ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ & ಮಾಧ್ಯಮ ಮಿತ್ರರಿಗೆ ಹ್ಯಾಪಿ ರನ್
(ರಾಜ್ಯ ) ಜಿಲ್ಲೆ

ಡಿ.೫ ರಂದು ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ & ಮಾಧ್ಯಮ ಮಿತ್ರರಿಗೆ ಹ್ಯಾಪಿ ರನ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್ ಪೂರ್ವಭಾವಿಯಾಗಿ ಡಿಸೆಂಬರ್ 5 ರಂದು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್ ಜರುಗಲಿದೆ.
ಬೆ. 8 ಗಂಟೆಗೆ ಮರಗಳಿಗಾಗಿ ಮಕ್ಕಳ ಓಟ, ವೃಕ್ಷ ಕಿಡ್ಸ್ ರನ್ ನಡೆಯಲಿದ್ದು, ನರ್ಸರಿ, ಎಲ್.ಕೆ.ಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳಿಗೆ 50 ಮೀ. ಓಟ ನಡೆಯಲಿದೆ. ಇದರಲ್ಲಿ ಪ್ರಥಮ ರೂ. 2500, ದ್ವಿತೀಯ ರೂ. 1500, ತೃತೀಯ ರೂ. 1000 ಮತ್ತು ಸಮಾಧಾನ ಬಹುಮಾನ ಇಬ್ಬರಿಗೆ ತಲಾ ರೂ. 500 ನೀಡಲಾಗುವುದು.
ಬೆ. 9 ಗಂಟೆಗೆ 2 ಮತ್ತು 3ನೇ ತರಗತಿ ಮಕ್ಕಳಿಗಾಗಿ 200 ಮೀ. ಓಟ ಆಯೋಜಿಸಲಾಗಿದ್ದು, ಈ ವಿಭಾಗದಲ್ಲಿ ಪ್ರಥಮ ರೂ. 5000, ದ್ವಿತೀಯ, ರೂ. 3000, ತೃತೀಯ ರೂ. 2000 ಹಾಗೂ ಎರಡು ಸಮಾಧಾನ ಬಹುಮಾನ ತಲಾ ರೂ.1000 ನೀಡಲಾಗುತ್ತಿದೆ.
ಬೆ.10 ಗಂಟೆಗೆ 4 ಮತ್ತು 5ನೇ ತರಗತಿ ಮಕ್ಕಳಿಗಾಗಿ 400 ಮೀ. ಓಟ, ಪ್ರಥಮ ರೂ.10000, ದ್ವಿತೀಯ ರೂ.7500, ತೃತೀಯ ರೂ.5000 ಹಾಗೂ ಇಬ್ಬರಿಗೆ ಸಮಾಧಾನ ಬಹುಮಾನ ರೂ. 2500 ನೀಡಲಾಗುವುದು.
ಬೆ.10.30 ಗಂಟೆಗೆ ವಾಕ್ ಮತ್ತು ಶ್ರವಣದೋಷ ಹೊಂದಿರುವ 6 ರಿಂದ 10 ನೇ ತರಗತಿ ಬಾಲಕ ಹಾಗೂ ಬಾಲಕಿಯರ ಎರಡು ವಿಭಾಗಗಳಲ್ಲಿ 800 ಮೀ. ಸ್ಪರ್ಧೆ ನಡೆಯಲಿದೆ. ಪ್ರಥಮ ರೂ.10000, ದ್ವಿತೀಯ ರೂ.5000, ತೃತೀಯ ರೂ.2500 ಹಾಗೂ ಸಮಾಧಾನಕರ ರೂ.1000 ಎರಡು ಬಹುಮಾನಗಳು ನೀಡಲಾಗುವುದು.
ಎಲ್ಲ ಸ್ಪರ್ಧಾಳುಗಳು ಶಾಲಾ ಸಮವಸ್ತ್ರ ಧರಿಸಿ, ಶಾಲಾ ಗುರುತಿನ ಚೀಟಿ ಹಾಗೂ ಆಧಾರ ನಕಲು ಪ್ರತಿಯೊಂದಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಕೊಂಡು ಈ ಸ್ಪರ್ಧೆಯಲ್ಲಿ ಭಾಗವಹಿಸಬೇಕು.
ನಂತರ ಬೆ. 11 ಗಂಟೆಗೆ ಮಾಧ್ಯಮ ಮಿತ್ರರಿಗಾಗಿ 800ಮೀ. ಹ್ಯಾಪಿ ರನ್ ಕೂಡ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಎಂ. ಪಿ. ಕುಪ್ಪಿ – 9379051886 ಅವರನ್ನು ಸಂಪರ್ಕಿಸಬಹುದು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಮೂಡದ ಒಮ್ಮತ | ಈರೇಗೌಡ ವಿರುದ್ಧ ಮಾಜಿ ಕಾರ್ಯದರ್ಶಿ ಜಯಮ್ಮ ಆರೋಪ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026
    In ದಿನಪತ್ರಿಕೆ
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.