Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆಗಳ ಸುಧಾರಣೆಗೆ ಆಗ್ರಹಿಸಿ ಜಯ ಕರ್ನಾಟಕ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ರಸ್ತೆಗಳ ಸುಧಾರಣೆಗೆ ಆಗ್ರಹಿಸಿ ಜಯ ಕರ್ನಾಟಕ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ತಾಲೂಕಿನಾದ್ಯಂತ ಹದಗೆಟ್ಟ ರಸ್ತೆಗಳು | ಚಿಟ್ಟ ಹಲಗೆ, ತಮಟೆ ಬಾರಿಸುವ ಮೂಲಕ ಪ್ರತಿಭಟನೆ

ಇಂಡಿ: ತಾಲೂಕಿನಾದ್ಯಂತ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ಕೆಟ್ಟು ಹೋಗಿವೆ. ಸರಕಾರ ಅದರ ಸುಧಾರಣೆಯತ್ತ ಕೂಡಲೆ ಗಮನ ಹರಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಜಯ ಕರ್ನಾಟಕ ಕಾರ್ಯಕರ್ತರು ಪ್ರತಿಭಟಿಸಿ ತಾಲೂಕು ದಂಡಾಧಿಕಾರಿ ಬಿ.ಎಸ್ ಕಡಕಬಾವಿ ಅವರ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾಕಾರರು ಚಿಟ್ಟ ಹಲಗೆ, ತಮಟೆ ಬಾರಿಸುವ ಮೂಲಕ ಮತ್ತು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.
ತದನಂತರ ಹೃದಯ ಭಾಗದ ಬಸವೇಶ್ವರ ವೃತದ ಮೂಲಕ ಹಾದು ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ ಮಾತನಾಡಿ, ರಸ್ತೆಗಳು ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮತ್ತು ನಿರ್ದಿಷ್ಟ ಪ್ರದೇಶದ ಆರ್ಥಿಕ ಬೆಳವಣಿಗೆಗೆ ಪರೋಕ್ಷವಾಗಿ ಕಾರಣವಾಗಿವೆ.‌ ಆದರೆ ಈ ತಾಲೂಕಿನಾದ್ಯಂತ ಹದಗೆಟ್ಟ, ಕೆಟ್ಟ ರಸ್ತೆಗಳು ಕಂಡರೆ, ಜನರು ತುಂಬಾ ಗಂಭೀರವಾದ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಕೂಡಲೇ ಹದಗೆಟ್ಟ ರಸ್ತೆಗಳ ಸುಧಾರಣೆ ಮಾಡಿಕೊಟ್ಟು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕು. ಪ್ರತಿಯೊಬ್ಬ ಬಡವರ ಪ್ರಾಣ ರಕ್ಷಣೆಗೆ ಸರಕಾರ ಮುಂದಾಗಬೇಕು. ಈ ಹದಗೆಟ್ಟ ರಸ್ತೆಗಳ ಸಮಸ್ಯೆ ನಿವಾರಣೆಯಾದಾಗ ಮಾತ್ರ ಇಂಡಿ ತಾಲೂಕು ಒಂದು ಸಮೃದ್ಧ ತಾಲೂಕಾಗಿ ಬೆಳೆಯಬಹುದು. ತಾಲೂಕಾ ಆಡಳಿತ ಕೂಡಲೇ ಎಚ್ಚೆತ್ತುಕೊಂಡು ಈ ಸಮಸ್ಯೆ ಬಗೆಹರಿಸಬೇಕು. ಒಂದು ವೇಳೆ ಈ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪಿಂಟು ಗಬ್ಬೂರ, ರಿಯಾಜ ಪಾಂಡು, ತಾಲೂಕು ಅಧ್ಯಕ್ಷ ಇಸ್ಮಾಯಿಲ್ ‌ಕುಣಬಿ, ನಗರ ಅಧ್ಯಕ್ಷ ಮಹ್ಮದಯಾಸಿನ ಶೇಖ, ದೇಸು ಚವ್ಹಾಣ, ನಫೀಸಾ ಶೇಖ, ಕವಿತಾ ಅಳ್ಳೊಳ್ಳಿ, ಸವಿತಾ ಅಡವಿ, ನಿಲಾಂಬಿಕಾ ಬಿರಾದಾರ, ಬೇಬಿ ತಳವಾರ, ಸೈನಾಜ ಮುಲ್ಲಾ, ಬುಡ್ಡು ಸರಾಫ, ಮಾದು ನಾವಿ, ಮುಸ್ತಾಕ ಪಾಂಡು, ಚಾಂದಸಾಬ ಪಾಂಡು, ಸೀರಾಜ ಕಾರಬಾರಿ, ಇಸ್ಮಾಯಿಲ್ ಮುಲ್ಲಾ, ರುಕ್ಸನಾ ಮಕಾಂದಾರ, ಸಾಹಿನ್ ಬಡೆಘರ, ಖಾಜಮಾ ಬಾಗವಾನ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ
    In (ರಾಜ್ಯ ) ಜಿಲ್ಲೆ
  • ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ
    In (ರಾಜ್ಯ ) ಜಿಲ್ಲೆ
  • ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಯುವ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಾಯನ ಸ್ಪರ್ಧೆ: ವಿಜಯ ಕೊಲ್ಹಾರ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.