Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.೨೮ರಂದು ವಿಕಲಚೇತನರ ಕುಂದು ಕೊರತೆ ಸಭೆ
(ರಾಜ್ಯ ) ಜಿಲ್ಲೆ

ನ.೨೮ರಂದು ವಿಕಲಚೇತನರ ಕುಂದು ಕೊರತೆ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಅವರ ಅರ್ದಯಕ್ಷತೆಯಲ್ಲಿ ನವೆಂಬರ್ ೨೮ರ ಬೆಳಿಗ್ಗೆ ೧೧ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜನಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕನಕದಾಸ ಬಡಾವಣೆ ಜಿಲ್ಲಾ ಪಂಚಾಯತಿ ಆವರಣ ವಿಜಯಪುರ ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂದ – ಆರೋಗ್ಯ

ವಚನಗಳು ಲಿಂಗಾಯತರು ಮತ್ತು ನಾವು

ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ

ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ವಿಜ್ಞಾನ ಪಪೂ ಕಾಲೇಜಿನಲ್ಲಿ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಮೂಡದ ಒಮ್ಮತ | ಈರೇಗೌಡ ವಿರುದ್ಧ ಮಾಜಿ ಕಾರ್ಯದರ್ಶಿ ಜಯಮ್ಮ ಆರೋಪ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026
    In ದಿನಪತ್ರಿಕೆ
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.