Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೋಧನೆ ಜತೆಗೆ ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ :ಪ್ರೊ.ಖೊದ್ನಾಪೂರ
(ರಾಜ್ಯ ) ಜಿಲ್ಲೆ

ಬೋಧನೆ ಜತೆಗೆ ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ :ಪ್ರೊ.ಖೊದ್ನಾಪೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ಪಠ್ಯಕ್ರಮ, ಪಠ್ಯ ಯೋಜನೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಕ್ರೀಯವಾಗಿ ಪಾಲ್ಗೊಂಡು ವೈವಿಧ್ಯಮ ಕೌಶಲ್ಯಗಳನ್ನು ಒಡಮೂಡಿಸಲು ಪೂರಕವಾಗಿದೆ. ಪದವಿ ವಿದ್ಯಾರ್ಥಿಗಳು ವಿಷಯ ಜ್ಞಾನವನ್ನು ಪಡೆಯಲಷ್ಟೇ ಸಿಮೀತವಾಗಬಾರದೆಂಬ ಮಹೋನ್ನತವಾದ ಉದ್ಧೇಶದಿಂದ ಅವರು ಶಿಕ್ಷಣದ ವಿವಿಧ ಮಜಲುಗಳಲ್ಲಾಗುತ್ತಿರುವ ಬದಲಾವಣೆಗಳಿಗೆ ಹೊಂದಿಕೊಳ್ಳುವಂತೆ ವಿದ್ಯಾರ್ಥಿಗಳು ರೂಪಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.
ಅವರು ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತç ವಿಭಾಗದಿಂದ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ದಿನಾಂಕ: ೨೭-೧೧-೨೦೨೫ ರಂದು ಆಯೋಜಿಸಿದ ‘ಚಟುವಟಿಕೆ ಆಧಾರಿತ ಕಲಿಕೆ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ಬೋಧಿಸಿದ ವಿಷಯದ ಅರ್ಥಗ್ರಹಿಕೆ ಮತ್ತು ಪರಿಣಾಮಕಾರಿ ಬೋಧನೆ-ಕಲಿಕೆಯಲ್ಲಿ ಸಾಮರಸ್ಯತೆಯನ್ನು ಸಾಧಿಸಲು ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪ್ರಾಯೋಗಿಕ ಜ್ಞಾನ, ಪ್ರಾಜೆಕ್ಟ್ ತಯಾರಿಕೆ, ಮಾದರಿ ತಯಾರಿಕೆ, ಯೋಜನೆ ರೂಪಿಸುವುದು, ವ್ಯವಹಾರಕ್ಕೆ ಅಗತ್ಯವಾದ ಬಂಡವಾಳದ ಬಜೆಟ್ ಸಿದ್ದತೆಯಂತಹ ಮುಂತಾದ ಕೌಶಲ್ಯಗಳನ್ನು ಒಡಮೂಡಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಯಾವುದಾದರೊಂದು ವಿಷಯವನ್ನು ಹಂಚಿಕೆ ಮಾಡಿ, ತಮ್ಮ ಕ್ರಿಯಾಶೀಲತೆ, ಸೃಜನಾತ್ಮಕತೆ, ಕೌಶಲ್ಯ, ವಿವೇಚನಾಶಕ್ತಿ, ವಿಶ್ಲೇಷಣಾ ಮನೋಭಾವನೆ ಮತ್ತು ತಾರ್ಕಿಕ ಶಕ್ತಿ-ಸಾಮರ್ಥ್ಯದಿಂದ ಯೋಜನೆಯನ್ನು ರೂಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ಕೌಶಲ್ಯಗಳನ್ನು ಬೆಳೆಸಬೇಕು. ಅಂದಾಗ ಮಾತ್ರ ಅವರು ಕೈಗೊಂಡ ಯಾವುದೇ ಭಾವಿ ವ್ಯವಹಾರ, ಉದ್ದಿಮೆ, ಮಾರ್ಕೆಟಿಂಗ್ ಅಥವಾ ಸ್ವಯಂ ಉದ್ಯೋಗವನ್ನು ಯಶಸ್ವಿಯಾಗಿ ಮಾಡಲು ಸಹಕಾರಿಯಾಗಲಿದೆ ಎಂದರು.
ಈ ಪ್ರಾಜೆಕ್ಟ ತಯಾರಿಕೆ ಮತ್ತು ಪ್ರಸ್ತುತಿ ಕಾರ್ಯಾಗಾರದಲ್ಲಿ ಬಿ.ಕಾಂ-೩ ನೇಯ ಸೆಮೆಸ್ಟರ್ ನ ವಿದ್ಯಾರ್ಥಿಗಳಾದ ಅಂಬಿಕಾ ಮುಳಸಾವಳಗಿ, ಲಕ್ಷ್ಮಿ ಕೋಳಿ, ರಾಧಿಕಾ ನಾವಿ, ಚೇತನಾ ಬಿರಾದಾರ, ಕೀರ್ತಿ ನಾಟಿಕಾರ, ಜ್ಯೋತಿ ಚವ್ಹಾಣ, ಗೌರಮ್ಮ ಲೋಗಾವಿ, ಇವರು ತಮ್ಮ ಅಭಿರುಚಿ-ಆಸಕ್ತಿಗನುಗುಣವಾಗಿ ಪ್ರೊಜೆಕ್ಟಗಳನ್ನು ತಯಾರಿಸಿ ಅದರ ಬಗ್ಗೆ ವಿಷಯ ಪ್ರಸ್ತುತಪಡಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.