Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
(ರಾಜ್ಯ ) ಜಿಲ್ಲೆ

ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕದಂಬ ಸೈನ್ಯ ವಿಜಯಪುರ ಘಟಕದಿಂದ ದ್ವಿಭಾಷಾ ನೀತಿ ಕಡ್ಡಾಯವಾಗಿ ಜಾರಿಗೆ ಹಾಗೂ ಕನ್ನಡ ಕನ್ನಡಿಗರನ್ನು ನಿಂದಿಸುವವರ, ದೌರ್ಜನ್ಯ ಪುಂಡಾಟಿಕೆ ನಡೆಸುವವರ ವಿರುದ್ಧ ನಾಡದ್ರೋಹ ಕಾಯ್ದೆ ಜಾರಿಗೆ, ಕನ್ನಡಿಗರ‌ ಉದ್ಯೋಗ ದಾತೆ ೨೦೧೭ ಡಾ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೂಲಕ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ನೇತ್ರತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು
ನಂತರ ಕದಂಬ ಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತಂದಿದೆ. ಆದರೆ ಕನ್ನಡ ಕಡ್ಡಾಯ ಇಲ್ಲ, ಕನ್ನಡ ಮತ್ತು ಇಂಗ್ಲಿಷ್ ಜೊತೆಗೆ ವಿದ್ಯಾರ್ಥಿಗಳು ತಮ್ಮ ತಮ್ಮ
ಮಾತೃ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಲು ನೂತನ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ, ಇದರಿಂದ ಹಾಲಿ ಇರುವ ತ್ರಿಭಾಷಾ ಸೂತ್ರಕ್ಕೆ ರಾಜ್ಯ ಶಿಕ್ಷಣ ನೀತಿ ಅವಕಾಶ ಕಲ್ಪಿಸಿರುವದನ್ನು ರದ್ದುಮಾಡಿ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿ ಜಾರಿಗೆ ತಂದಿರುವಂತೆ ನಮ್ಮ ರಾಜ್ಯದಲ್ಲಿ
ಕಡ್ಡಾಯವಾಗಿ ತರಬೇಕು ಎಂದು ಆಗ್ರಹಿಸಿದರು.
ಹಿಂದಿ ಸಾಮ್ರಾಜ್ಯಶಾಹಿಯ ಕರಳಾಮುಖ, ಕನ್ನಡದ ಕತ್ತು ಹಿಸುಕುತ್ತಿದೆ, ತ್ರಿಭಾಷಾ ಸೂತ್ರವೋ ತ್ರಿಶೂಲವೋ, ಕೇಂದ್ರ ರ‍್ಕಾರದ ಎಲ್ಲಾ ಇಲಾಖೆಗಳಲ್ಲಿ ಬ್ಯಾಂಕಗಳಲ್ಲಿ ಹಿಂದಿ ಭಾಷಿಕರನ್ನು ತುಂಬುತ್ತಿದ್ದಾರೆ. ಕನ್ನಡಿಗರ ಉದ್ಯೋಗದಾತೆ ೨೦೧೭ ರ ಡಾ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಸದನದಲ್ಲಿ ಮಂಡಿಸಿ ಜಾರಿಗೆ ತರಲು ಇಚ್ಚಾಶಕ್ತಿ ತೋರುತ್ತಿಲ್ಲ ಏಕೆ? ಎಂದು ಪ್ರಶ್ನಿಸಿದರು.

ತ್ರಿಶಂಕು ಸ್ಥಿತಿಯಲ್ಲಿ ಕನ್ನಡ ಶಾಲೆಗಳು- ದುಸ್ಥಿತಿಯಲ್ಲಿ ಇರುವ ಜ್ಞಾನ ದೇಗುಲಗಳು ಗ್ಯಾರಂಟಿ ಯೋಜನೆಗೆ ಸೇರಿಸಬೇಕು, ಕನ್ನಡ, ಕನ್ನಡಿಗರನ್ನು ಸಾವ೯ಜನಿಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುವುವರ ವಿರುದ್ಧ ನಾಡ ದ್ರೋಹ ಕಠಿಣ ಕಾನೂನು ಜಾರಿಗೆ ತರಲೇಬೇಕು ಎಂದು ಆಗ್ರಹಿಸಿದರು.
ಈ ವೇಳೆ ಕದಂಬಸೇನೆ ರಾಜ್ಯ ಉಪಾಧ್ಯಕ್ಷ
ಎನ್ ಸಿ ಕಾಂಬಳೆ, ಡಾ ದೇವನಹಳ್ಳಿ ದೇವರಾಜ್,
ರಾಜ್ಯ ಕಾರ್ಯಕಾರಿ ವಿನಾಯಕ ಸೊಂಡೂರ, ಬಸವನಬಾಗೇವಾಡಿ ತಾಲ್ಲೂಕು ಅಧ್ಯಕ್ಷ ರಾಜು ಪಿಂಜಾರ, ನಾಯಕರಾದ ಸಂತೋಷ್ ಭಾಸ್ಕರ್, ಅನೀಲ ಇಕ್ಕಡೆ, ಪರುಶುರಾಮ ಚಲವಾದಿ, ಸೋಮಶೇಖರ್ ಶಹಾಪೂರ, ರೇವಣಸಿದ್ದಪ್ಪ ಬುಲಿ೯, ಅಶೋಕ ಕಾಂಬಳೆ, ಯಶವಂತ ದೊಡ್ಡಮನಿ ಮುಂತಾದ ಕದಂಬ ಸೈನಿಕರು ಉಪಸ್ಥಿತರಿದ್ದರು.

ಕನ್ನಡ ನಾಮಫಲಕಕ್ಕೆ ಸಿಗದ ಪ್ರಾಧಾನ್ಯತೆ

ರಾಜ್ಯದಲ್ಲಿ ವಾಣಿಜ್ಯೋದ್ಯಮಿಗಳು, ಅಂಗಡಿ, ಮುಂಗಟ್ಟುಗಳು , ಕಾಖಾ೯ನೆ ಗಳು, ಸಗಟು ವ್ಯಾಪಾರಿಗಳು ಶೇಕಡಾ ೬೦ ರಷ್ಟು ಕನ್ನಡ ನಾಮಫಲಕಗಳು ಇರಬೇಕು ಎಂದು ರಾಜ್ಯ ಸರ್ಕಾರ ಕಾಯ್ದೆ ತಂದಿದ್ದರೂ ಇಂಗ್ಲಿಷ್ ಮತ್ತು ಪರಭಾಷಾ ನಾಮಫಲಕಗಳು ರಾರಾಜಿಸುತ್ತಿವೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ , ಮಹಾನಗರ ಪಾಲಿಕೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧಿಕಾರಿಗಳು ಕಟ್ಟು ನಿಟ್ಟಿನ ಕಾನೂನು ಕ್ರಮ ಜರುಗಿಸದೇ ಇರುವುದು ಸರ್ಕಾರದ ವೈಫಲ್ಯ ಎಂದು ಬೇಕ್ರಿ ರಮೇಶ ದೂರಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.