Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮುದಾಯ ಭವನಗಳ ಕಾಮಗಾರಿಗೆ ರೂ.1.25 ಕೋಟಿ ಮಂಜೂರು
(ರಾಜ್ಯ ) ಜಿಲ್ಲೆ

ಸಮುದಾಯ ಭವನಗಳ ಕಾಮಗಾರಿಗೆ ರೂ.1.25 ಕೋಟಿ ಮಂಜೂರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ನಗರದ ವಿವಿಧೆಡೆ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ರೂ.1.25 ಕೋಟಿ ಅನುದಾನ ಮಂಜೂರಿಸಿದ್ದಾರೆ.
ವಾ.ನಂ.33 ರ ಶಹಾಪೇಟೆ ಲೇಔಟ್ ವಿಜಯಲಕ್ಷ್ಮೀ ಸವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಕ ಕಲ್ಯಾಣ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ ರೂ.10 ಲಕ್ಷ, ವಾ.ನಂ.35 ಕಾಳಿಕಾ ನಗರದ ಶ್ರೀ ಪಂಚಮುಖಿ ಹನುಮಾನ ಮಂದಿರ ಸೇವಾ ಸಮಿತಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.5 ಲಕ್ಷ, ವಾ.ನಂ.33 ರಹೀಮ್ ನಗರದ ಶ್ರೀ ಜೈ ಹನುಮಾನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.10 ಲಕ್ಷ, ವಾ.ನಂ.11ರ ಮಿನಿ ಮಾದರ ಓಣಿಯ ಶ್ರೀ ವಿಠೋಬಾ ಭಜನಾ ಮಂದಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.10 ಲಕ್ಷ, ವಾ.ನಂ.5 ಶ್ರೀನಗರ ಕಾಲೊನಿಯ ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನದ ಕಟ್ಟಡ ನಿರ್ಮಾಣಕ್ಕೆ ರೂ.10 ಲಕ್ಷ, ವಾ.ನಂ.32ರ ಜೋರಾಪುರ ಪೇಠ ಶ್ರೀ ಅಡವೇಶ್ವರ ದೇವರ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.5 ಲಕ್ಷ, ವಾ.ನಂ.2ರ ಅಫ್ಜಲಪುರ ಟಕ್ಕೆ ಶ್ರೀ ಹನುಮಾನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.10 ಲಕ್ಷ, ಮರಗಮ್ಮ ದೇವರ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.10 ಲಕ್ಷ, ವಾ.ನಂ.11ರ ರಜಪೂತ ಗಲ್ಲಿಯ ಅಟಲ್ ಬಿಹಾರಿ ವಾಜಪೇಯಿ ರಸ್ತೆಯ ಶ್ರೀ ಹನುಮಾನ ದೇವರ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.5 ಲಕ್ಷ, ಸುಣ್ಣದ ಬಟ್ಟಿ ಹತ್ತಿರ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.10 ಲಕ್ಷ, ವಾ.ನಂ.18ರ ಹರಣಶಿಕಾರಿ ಓಣಿಯ ಶ್ರೀ ಮರಗಮ್ಮ ದೇವಿ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.5 ಲಕ್ಷ, ವಾ.ನಂ.1ರ ಶಕ್ತಿನಗರ ಶ್ರೀ ಆದಿಶಕ್ತಿ ದೇವಸ್ಥಾನ ಹತ್ತಿರ ಒಳಾಂಗಣ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.10 ಲಕ್ಷ, ವಾ.ನಂ.7ರ ಭಜಂತ್ರಿ ಓಣಿ ಕೊರಮ ಸಮಾಜದ ಶ್ರೀ ಮರಗಮ್ಮ ದೇವಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.10 ಲಕ್ಷ, ವಾ.ನಂ.21ರ ತ್ರಿಮೂರ್ತಿ ನಗರದ ಶ್ರೀ ಗಣಪತಿ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.10 ಲಕ್ಷ, ವಾ.ನಂ.29ರ ರಾಮನಗರ ಶ್ರೀ ಏಳು ಮಕ್ಕಳ ತಾಯಿ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿ ರೂ.5 ಲಕ್ಷ ಅನುದಾನ ಮಂಜೂರಿಸಿದ್ದಾರೆ ಎಂದು ನಗರ ಶಾಸಕರ ಜನಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.