Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವೂ ಮಾಕೊಂಡ್, ಡಾ.ಪದ್ಮಿನಿ ನಾಗರಾಜ್ ಸೇರಿ ಐವರಿಗೆ ಬೆರಗು ಪ್ರಶಸ್ತಿ
(ರಾಜ್ಯ ) ಜಿಲ್ಲೆ

ದೇವೂ ಮಾಕೊಂಡ್, ಡಾ.ಪದ್ಮಿನಿ ನಾಗರಾಜ್ ಸೇರಿ ಐವರಿಗೆ ಬೆರಗು ಪ್ರಶಸ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ ೨೦೨೫ನೇ ಸಾಲಿನ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಸಿಂದಗಿಯ ದೇವೂ ಮಾಕೊಂಡ ಅವರ “ಯುದ್ಧ ಮೃದಂಗ’ ಅನುವಾದಿತ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ ಹಾಗೂ ಪ್ರೊ.ಎಚ್.ಟಿ.ಪೋತೆ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಡಾ.ಪದ್ಮನಿ ನಾಗರಾಜು ಅವರ ಸಮುದ್ರದ ತೆರೆಯ ಸರಿಸಿ ಕಥಾ ಸಂಕಲನ ಮತ್ತು ವಿಜಯಪುರದ ಡಾ. ಸುಜಾತ ಚಲವಾದಿ ಅವರ ಲಚಮವ್ವ ಮತ್ತು ಇತರ ಕತೆಗಳು ೨೦೨೪ರ ಕೃತಿಗಳನ್ನು ಆಯ್ಕೆಮಾಡಲಾಗಿದೆ, ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ೨೦೨೪ರ ಸಾಲಿನ ಸೃಜನೇತರ ವಿಭಾಗದ ಪುಸ್ತಕ ಪ್ರಶಸ್ತಿಗೆ ಬಾಗಲಕೋಟೆಯ ಮಹಾದೇವ ಬಸರಕೋಡ ಅವರ ಸುರಧೇನು ಮತ್ತು ತುಮಕೂರಿನ ಅನಂತ ಕುಣಿಗಲ್ ಅವರ ‘ಅಪ್ಪನ ಅಟೋಗ್ರಾಫ್’ ಕೃತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ವಿಜಯಲಕ್ಷ್ಮಿ ಆ‌ರ್. ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆರಗು ಪ್ರಕಾಶನವು ಕಳೆದ ೬ ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ ೧೧೮ ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ ೫೭ ಹಸ್ತಪ್ರತಿಗಳು ನಾಡಿನ ವಿವಿಧ ಭಾಗಗಳಿಂದ ಮತ್ತು ಮಹಾರಾಷ್ಟ್ರ, ಕೇರಳ ಹಾಗೂ ಬೇರೆ ಬೇರೆ ರಾಜ್ಯಗಳಿಂದ ಬಂದಿದ್ದವು. ಖ್ಯಾತ ಕವಿ, ಕತೆಗಾರ ವಾಸುದೇವ ನಾಡಿಗ ಹಾಗೂ ವಿಜಯಪುರದ ಸಾಹಿತಿ ಶಂಕರ ಬೈಚಬಾಳ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು. ಹಸ್ತಪ್ರತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಬೆರಗು ಪ್ರಕಾಶನವು ಹಸ್ತಪ್ರತಿಯನ್ನು ಪ್ರಕಟಿಸುವ ಮೂಲಕ ಗೌರವಿಸಲಿದೆ ಹಾಗೂ ಪುಸ್ತಕ ಪ್ರಶಸ್ತಿಯು ಐದು ಸಾವಿರ ರೂ.ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಜನೆವರಿ ೨೦೨೬ರ ಮೊದಲ ವಾರ ಕಡಣಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.