Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹರನಾಳ ಪಿಕೆಪಿಎಸ್: ಮಲ್ಲನಗೌಡರ ಬಣದ ವಿಜಯೋತ್ಸವ
(ರಾಜ್ಯ ) ಜಿಲ್ಲೆ

ಹರನಾಳ ಪಿಕೆಪಿಎಸ್: ಮಲ್ಲನಗೌಡರ ಬಣದ ವಿಜಯೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಹರನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಮಲ್ಲನಗೌಡ(ಬಾಬುಗೌಡ) ಬಿರಾದಾರ ನೇತೃತ್ವದ ಬಣ ಜಯಗಳಿಸಿದ ಹಿನ್ನೆಲೆಯಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ತಾಲ್ಲೂಕಿನ ಹರನಾಳ ಗ್ರಾಮದ ಪಿಕೆಪಿಎಸ್ ಆಡಳಿತ ಮಂಡಳಿಯ ಹನ್ನೊಂದು ಸ್ಥಾನಗಳಿಗೆ ಭಾನುವಾರ ಜರುಗಿದ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಒಂದೇ ಬಣದ ಹನ್ನೊಂದು ಅಭ್ಯರ್ಥಿಗಳು ಅಧಿಕ ಮತಗಳನ್ನು ಪಡೆಯುವುದರ ಮೂಲಕ ಜಯಗಳಿಸಿದರು. ಒಟ್ಟು ೧೨ ಜನ ಸದಸ್ಯರ ಆಡಳಿತ ಮಂಡಳಿಗೆ ಸಾಲಗಾರ ಹಿಂದುಳಿದ ವರ್ಗ ‘ಬ’ ಸ್ಥಾನದಿಂದ ಗಂಗಾಬಾಯಿ ಜೋಗೂರ(ಇಂಗಳಗಿ) ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ ಸಾಲಗಾರ ಸಾಮಾನ್ಯ ಸ್ಥಾನ-೫, ಸಾಲಗಾರ ಮಹಿಳಾ ಮೀಸಲು-೨, ಸಾಲಗಾರ ಹಿಂದುಳಿದ ವರ್ಗ ‘ಅ’ ಸ್ಥಾನ-೦೧, ಸಾಲಗಾರ ಪರಿಶಿಷ್ಟ ಜಾತಿ-೦೧, ಸಾಲಗಾರ ಪರಿಶಿಷ್ಟ ಪಂಗಡ-೦೧, ಬಿನ್ ಸಾಲಗಾರರ ಕ್ಷೇತ್ರ-೦೧ ಹೀಗೆ ಒಟ್ಟು ೧೧ ಸ್ಥಾನಗಳಿಗೆ ಚುನಾವಣೆ ಜರುಗಿತು.
ಚುನಾವಣೆಯಲ್ಲಿ ಸಾಮಾನ್ಯ ಸ್ಥಾನಗಳಿಗೆ ವಿಠ್ಠಲ ಮಂಟ್ಲಾಕುಂಟಿ, ಶಾಂತಗೌಡ ಚೌದ್ರಿ, ಸಿದ್ರಾಮರಡ್ಡಿ ಪಾಟೀಲ, ಶರಣಗೌಡ ಗೊಡಿಹಾಳ, ಸಿದ್ದಣ್ಣ ಅಂಗಡಿ ಮಹಿಳಾ ಮೀಸಲು ಸ್ಥಾನಗಳಿಗೆ ಚಂದ್ರಕಲಾ ಹದ್ನೂರ, ನೀಲಮ್ಮ ಗುಂಡಿ ಹಿಂದುಳಿದ ವರ್ಗ ‘ಅ’ ಸ್ಥಾನಕ್ಕೆ ಗೌರಮ್ಮ ಹಚ್ಯಾಳ ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಸವಿತಾ ನಾಟೀಕಾರ, ಪರಿಶಿಷ್ಟ ಪಂಗಡ ಸ್ಥಾನಕ್ಕೆ ಶಂಕ್ರೆಮ್ಮ ತಳವಾರ, ಬಿನ್ ಸಾಲಗಾರ ಕ್ಷೇತ್ರದಿಂದ ಅರವಿಂದ ಬಿರಾದಾರ, ಚುನಾಯಿತರಾದರು.
ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಸರ್ಕಾರಿ ಪ್ರಾಥಮಿಕ ಶಾಲೆ ಮತದಾನ ಕೇಂದ್ರದಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಬೆಳಿಗ್ಗೆ ೯ರಿಂದ ಸಾಯಂಕಾಲ ೪ರವರೆಗೆ ನಡೆದ ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದ್ದು, ವಿಧಾನಸಭಾ ಚುನಾವಣೆಯಂತೆ ಕಂಡು ಬಂತು. ಸಾಲಗಾರ ಕ್ಷೇತ್ರದ ೫೭೧ ಒಟ್ಟು ಮತದಾರರಲ್ಲಿ ೪೯೧ ಮತದಾರರು ಹಾಗೂ ಬಿನ್ ಸಾಲಗಾರರ ೧೩೬ ಮತದಾರರ ಪೈಕಿ ೮೮ ಮತದಾರರು ಮತ ಚಲಾಯಿಸಿದರು.
ಎಸ್.ಎಮ್.ಹಂಗರಗಿ ಚುನಾವಣಾಧಿಕಾರಿ ಹಾಗೂ ಲೀಲಾವತಿಗೌಡ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.
ಸಾಯಂಕಾಲ ಮತಗಳ ಎಣಿಕೆ ನಡೆದು ನಂತರ ವಿಜೇತ ಅಭ್ಯರ್ಥಿಗಳನ್ನು ಘೋಷಿಸಲಾಯಿತು.
ಈ ಸಂದರ್ಭದಲ್ಲಿ ಬೆಂಬಲಗರು ವಿಜೇತರನ್ನು ಸನ್ಮಾನಿಸಿದರು. ನಂತರ ಬಣ್ಣ ಎರಚಿ, ಸಿಹಿ ಹಂಚಿ, ಪಟಾಕಿ ಸಿಡಿಸುವುದರ ಮೂಲಕ ವಿಜಯೋತ್ಸವ ಆಚರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 25, 2026
    In ದಿನಪತ್ರಿಕೆ
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ
    In (ರಾಜ್ಯ ) ಜಿಲ್ಲೆ
  • ಡಿಜಿ ಪ್ರಶಂಸಾ ಪದಕಕ್ಕೆ ಚೆನ್ನಬಸವಣ್ಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸಂಸ್ಥೆಗಳಿಗೆ ಎಲ್ಲರ ಸಹಕಾರ ಅಗತ್ಯ :ಅಂಗಡಿ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ತುಂಬಲು ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.