Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶೇ.50 ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಕೊಡುಗೆ

ಡಿ.೧೫ ರಂದು ಅಂಚೆ ಅದಾಲತ್

ಗ್ರಾಮ ಸ್ವಚ್ಛತೆಗೆ ಆಧ್ಯತೆ ನೀಡಿ :ಪ್ರಕಾಶ ವಡ್ಡರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಇಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಯರನಾಳ-ಉಕ್ಕಲಿ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ದಿ. ಸಿದ್ದಪ್ಪ ಮಲ್ಲಪ್ಪ ಗುಂದಗಿ ಸ್ಮರಣಾರ್ಥ, ದಿ. ಬಸವರಾಜ ಓಂಕಾರಪ್ಪ ಕುಂಟೋಜಿ ಸ್ಮರಣಾರ್ಥ ಡಿ. 2 ರಂದು ಬೆಳಗ್ಗೆ 10.30 ಗಂಟೆಗೆ ಶರಣ ಸಾಹಿತ್ಯ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಸ್ಥಳೀಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಉದ್ಘಾಟಿಸುವರು. ಅಧ್ಯಕ್ಷತೆ ಮಹಾವಿದ್ಯಾವಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ದತ್ತಿ ದಾನಿ ಗಂಗಾಧರ ಕುಂಟೋಜಿ, ಶಾಂತಾ ಬಿರಾದಾರ, ದತ್ತಿ ಸಂಚಾಲಕ ಬಿ.ವ್ಹಿ.ಚಕ್ರಮನಿ ಆಗಮಿಸುವರು. ಶಿಕ್ಷಣ ಸಂಯೋಜಕ ಷಣ್ಮುಖಪ್ಪ ಅಂಬಲಿ ಉಪನ್ಯಾಸ ನೀಡುವರು ಎಂದು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶಿವು ಮಡಿಕೇಶ್ವರ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶೇ.50 ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಕೊಡುಗೆ

ಡಿ.೧೫ ರಂದು ಅಂಚೆ ಅದಾಲತ್

ಗ್ರಾಮ ಸ್ವಚ್ಛತೆಗೆ ಆಧ್ಯತೆ ನೀಡಿ :ಪ್ರಕಾಶ ವಡ್ಡರ

ಮಾರಕ ರೋಗಗಳನ್ನು ಕೊನೆಗಾಣಿಸಲು ಅಗತ್ಯ ಜಾಗೃತಿ ಮೂಡಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶೇ.50 ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಡಿ.೧೫ ರಂದು ಅಂಚೆ ಅದಾಲತ್
    In (ರಾಜ್ಯ ) ಜಿಲ್ಲೆ
  • ಗ್ರಾಮ ಸ್ವಚ್ಛತೆಗೆ ಆಧ್ಯತೆ ನೀಡಿ :ಪ್ರಕಾಶ ವಡ್ಡರ
    In (ರಾಜ್ಯ ) ಜಿಲ್ಲೆ
  • ಮಾರಕ ರೋಗಗಳನ್ನು ಕೊನೆಗಾಣಿಸಲು ಅಗತ್ಯ ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ವಿವಾಹಗಳೇ ಶ್ರೇಷ್ಠ :ಶ್ರೀಶೈಲ ಶ್ರೀಗಳು
    In (ರಾಜ್ಯ ) ಜಿಲ್ಲೆ
  • ಇಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡಿ
    In (ರಾಜ್ಯ ) ಜಿಲ್ಲೆ
  • ಮನೆಗಳ ಕಂಪ್ಯೂಟರ್ ಉತಾರೆ ನೀಡಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಹರನಾಳ ಪಿಕೆಪಿಎಸ್: ಮಲ್ಲನಗೌಡರ ಬಣದ ವಿಜಯೋತ್ಸವ
    In (ರಾಜ್ಯ ) ಜಿಲ್ಲೆ
  • ಆರೇಶಂಕರ ಕೆರೆಯಲ್ಲಿದ್ದ ಐದಡಿ ಮೊಸಳೆ ರಸ್ತೆಯಲ್ಲಿ ಪ್ರತ್ಯಕ್ಷ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.