Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
(ರಾಜ್ಯ ) ಜಿಲ್ಲೆ

೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ವಿರಕ್ತ ಮಠದ ಆಸ್ತಿಯ ದಾಖಲೆಗಳಿಂದ ವಕ್ಫ ಬೋರ್ಡ ಹೆಸರು ಕಡಿತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸತತ ೫೧ ವರ್ಷಗಳ ಹೋರಾಟಕ್ಕೆ ನ್ಯಾಯ ದೊರಕಿದೆ. ಪರಿಣಾಮ ನಮ್ಮ ಸಿಂದಗಿಯ ಗುರುಬಸವ ವಿರಕ್ತಮಠದ ಆಸ್ತಿಯು ಮರಳಿ ಮಠದ ಹೆಸರಿಗಾಗಿದೆ ಎಂದು ಸಂತೋಷವನ್ನು ಪತ್ರಕರ್ತರೊಂದಿಗೆ ಗುರುಬಸವ ವಿರಕ್ತಮಠದ ಸೇವಾ ಸಮಿತಿಯ ಕಾರ್ಯದರ್ಶಿ ನಿಂಗಪ್ಪ ಗುರುಬಸಪ್ಪ ಪಟ್ಟಣಶೆಟ್ಟಿ ಇವರು ಹಂಚಿಕೊಂಡರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಿಂದಗಿಯ ಗುರುಬಸವ ವಿರಕ್ತಮಠದ ಆಸ್ತಿಯನ್ನು ೧೯೭೪ರಲ್ಲಿ ಅನಧಿಕೃತವಾಗಿ ವಕ್ಫ ಬೋರ್ಡ ತನ್ನ ಹೆಸರಿಗೆ ಮಾಡಿಕೊಂಡಿತ್ತು. ಇದರ ಬಗ್ಗೆ ಸಾಕಷ್ಟು ಹೋರಾಟ ಮಾಡಲಾಗಿ ಕಳೆದ ೨೦೨೪ರಲ್ಲಿ ರಾಜ್ಯಾದ್ಯಾಂತ ವಕ್ಫ್ಬೋರ್ಡ ವಿರುದ್ಧ ಸಾಕಷ್ಟು ಹೋರಾಟಗಳು ನಡೆದವು. ಆ ಸಂದರ್ಭದಲ್ಲಿ ನಮ್ಮ ಮಠದ ೬೦೦ವರ್ಷಗಳ ಇತಿಹಾಸದ ದಾಖಲೆಗಳನ್ನು ಸರ್ಕಾರದ ಮುಂದಿಟ್ಟಾಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು, ಇಂಡಿ ಉಪವಿಭಾಗಾಧಿಕಾರಿಗಳ ಅವರ ನ್ಯಾಯಾಲಯದಲ್ಲಿ ಪ್ರಕರಣದ ಕುರಿತು ವ್ಯಾಜ್ಯ ನಡೆಸಲಾಯಿತು.
ಸದರಿ ಪ್ರಕರಣದಲ್ಲಿ ಪಕ್ಷಗಾರರಾಗಿ ಸಿಂದಗಿ ವಿರಕ್ತಮಠ ಸೇವಾ ಸಮಿತಿ ವಿರಕ್ತಮಠ ಸಿಂದಗಿ (ಬಿಳೂರ) ಗೌರವಾಧ್ಯಕ್ಷ, ಶ್ರೀಮ.ನಿ.ಪ್ರ.ಗುರುಬಸವ ಚನ್ನಬಸವ ಮಹಾಸ್ವಾಮಿಗಳು ಪ್ರಕರಣದಲ್ಲಿ ಪಾರ್ಟಿಗಳಾಗಿ ೧) ಸಿಂದಗಿ ತಹಶೀಲ್ದಾರ, ೨) ಕಂದಾಯ ನಿರೀಕ್ಷಕರು ೩) ಗ್ರಾಮ ಆಡಳಿತ ಅಧಿಕಾರಿ ೪) ವಿಜಯಪುರ ಜಿಲ್ಲಾ ವಕ್ಫ್ಬೋರ್ಡ ಆಗಿದ್ದರು. ಈ ಪ್ರಕರಣ ದಿನಾಂಕ: ೧೯-೧೨-೨೦೨೪ರಂದು ದಾಖಲಾಗಿತ್ತು. ಪ್ರಕರಣ ಸಂ: ಆರ್‌ಟಿಎಸ್:ಎಪಿ:೧೨೨/೨೦೨೪-೨೫ ಅಂತ ಇರುತ್ತದೆ. ಸದರಿ ಪ್ರಕರಣ ಸತತ ೧೧ತಿಂಗಳಿನಿಂದ ವಾದಿ ಪ್ರತಿವಾದಗಳು ನಡೆದು ಕೊನೆಗೆ ದಿನಾಂಕ: ೨೮/೧೧/೨೦೨೫ ರಂದು ಸದರಿ ವಿರಕ್ತಮಠದ ಆಸ್ತಿಯನ್ನು ವಕ್ಫಬೋರ್ಡನಿಂದ ಮುಕ್ತಗೊಳಿಸಿ ಶ್ರೀಮಠದ ಆಸ್ತಿಯನ್ನು ಮರಳಿ ಮಠಕ್ಕೆ ಸಂಬಂಧಿಸಿದ ಆಸ್ತಿ ಈ ಆಸ್ತಿಗೂ ವಕ್ಫಬೋರ್ಡಗೂ ಯಾವುದೇ ಸಂಬಂಧವಿಲ್ಲ ಎಂದು ಮಾನ್ಯ ನ್ಯಾಯಾಲಯ ಆದೇಶಿಸಿದೆ (ಆದೇಶ ಸಂಖ್ಯೆ :ಆರ್‌ಡಿ೦೦೫೦೦೦೬೮೪೨೮೬) ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.