Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ.ಯಲಿಗಾರ :ಎಸ್ಪಿ ನಿಂಬರಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂಗ್ಲಿಷ್ ಅನುವಾದ ತುಂಬಾ ಕಷ್ಟಕರ ಕೆಲಸ. ಡಾ. ಯಲಿಗಾರ ಅವರು ಕೇವಲ ವಚನಗಳನ್ನು ಅಷ್ಟೇ ಅಲ್ಲದೆ, ಸಮಗ್ರ ಕನ್ನಡ ಸಾಹಿತ್ಯವನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರಿಸಿ ಇನ್ನಷ್ಟು ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಲಿ ಎಂದು ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಹೇಳಿದರು.
ಬುಧವಾರ ಸಂಜೆ ನಗರದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಶ್ರೀ ಬಸವರಾಜ ಎಲಿಗಾರ್ ಇವರಿಗೆ ಸಾಹಿತ್ಯ ಮತ್ತು ಸಾರ್ವಜನಿಕ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಹೀಗೆಲ್ಲ ಮಹಿಳಾ ಸಮಾನತೆ ಬಗ್ಗೆ ಮಾತನಾಡುತ್ತಿದ್ದೇವೆ. 12ನೇ ಶತಮಾನದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಕೊಟ್ಟು ಲಿಂಗ ತಾರತಮ್ಯತೆಯನ್ನು ಹೋಗಲಾಡಿಸಿದವರು ಬಸವಣ್ಣನವರು ಎಂದು ಹೇಳಿದರು.
ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು, ನಿಮ್ಮ ಸನ್ಮಾನಕ್ಕೆ ನಾನು ಯಾವತ್ತಿಗೂ ತಾವು ನನ್ನ ಮೇಲೆ ಇಟ್ಟರುವ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ಚಿರಋಣಿ. ಇಂಥ ಮಹತ್ವ ಕಾರ್ಯವನ್ನು ನನ್ನ ಕೈಯಿಂದ ಬಸವಣ್ಣ ಮಾಡಿಸಿದ್ದಾನೆ, ಇದರಲ್ಲಿ ನನ್ನದೇನು ದೊಡ್ಡ ಪಾತ್ರವಿಲ್ಲ ಎಂದು ಬಸವಣ್ಣನನ್ನು ನೆನೆದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು, ಕನ್ನಡ ಸಾಹಿತ್ಯ ಲೋಕಕ್ಕೆ ಯಲಿಗಾರರು ಬಹುದೊಡ್ಡ ಕೊಡುಗೆಯನ್ನು ಕೊಟ್ಟಿದ್ದಾರೆ. ಸರ್ವರನ್ನು ಸಮನಾಗಿ ಕಾಣುವ ಸಾಹಿತ್ಯ ಯಾವುದಾದರೂ ಇದ್ದರೆ ಅದು ವಚನ ಸಾಹಿತ್ಯ ಎಂದರು.
ಮುಖ್ಯ ಅತಿಥಿಗಳಾಗಿ ಶರಣಯ್ಯ ಭಂಡಾರಿಮಠ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಡಾ.ಮಹಾಂತೇಶ ಬಿರಾದಾರ ಅವರು, ಡಿವೈಎಸ್ಪಿ ಎಲಿಗಾರರು ಯಾವುದೇ ಶಿಫಾರಸ್ಸು ಮಾಡದೆ ಗೌರವ ಡಾಕ್ಟರೇಟ್ ಪಡೆದಿದ್ದು ನಮಗೆಲ್ಲರಿಗೂ ಹೆಮ್ಮೆ. ಅದರಲ್ಲಿಯೂ ಪೊಲೀಸ ಇಲಾಖೆಯಲ್ಲಿ ಇದ್ದುಕೊಂಡು ಗೌರವ ಡಾಕ್ಟರೇಟ್ ಅಂತ ಪದವಿ ಪಡೆಯುವುದು ಇಂದಿನ ಕಾಲದಲ್ಲಿ ಸುಲಭದ ಮಾತಲ್ಲ. ಇನ್ನೂ ಸಧ್ಯದಲ್ಲಿಯೇ ಮತ್ತಷ್ಟು ಅವರ ಕೃತಿಗಳು ಹೊರಬರಲಿವೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಬಸಂತಕುಮಾರ ಪಾಟೀಲ, ಹಾಸಿಮಪೀರ್ ವಾಲಿಕಾರ್, ಶರಣಯ್ಯ ಭಂಡಾರಿಮಠ, ಡಿ ಜಿ ಬಿರಾದಾರ್, ಎಮ್ ಆರ್ ಪಾಟೀಲ್, ಬಿಎಸ್ ಬಿರಾದಾರ್, ವಿವೇಕಾನಂದ ಹುಂಡೆಕಾರ ಇದ್ದರು.
ಶರಣು ಸಬರದ ಸ್ವಾಗತಿಸಿದರು. ಕೃತಿ ಪರಿಚಯ ಮೊಹಮ್ಮದಗೌಸ್ ಹವಾಲ್ದಾರ್ ಮಾಡಿದರು. ಕುಮಾರಿ ಸಾನಿಯಾ ಜಿದ್ದಿ ನಿರೂಪಿಸಿದರು. ವಿನೋದ ಮಣ್ಣೂರ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.