Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹತ್ತೂವರೆ ಗಂಟೆಯಲ್ಲಿ ೨೬ಎಕರೆ ಗಳೆ ಹೊಡೆದ ಎತ್ತುಗಳು
(ರಾಜ್ಯ ) ಜಿಲ್ಲೆ

ಹತ್ತೂವರೆ ಗಂಟೆಯಲ್ಲಿ ೨೬ಎಕರೆ ಗಳೆ ಹೊಡೆದ ಎತ್ತುಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಢವಳಗಿ: ಸಮೀಪದ ಲಿಂಗದಳ್ಳಿ ಗ್ರಾಮದ ಸಂಗಣ್ಣ ಬಸವಂತ್ರಾಯ ಮೇಟಿ ಮತ್ತು ನಾಗಪ್ಪ ಕನಕಪ್ಪ ಬಡಿಗೇರ ಅವರ ತಲಾ ಒಂದೊಂದು ಎತ್ತನ್ನು ಹಾಕಿ ಲಿಂಗದಳ್ಳಿ ಗ್ರಾಮದ ಬಸನಗೌಡ ಈರಣ್ಣ ಬಸರಕೋಡ ಮತ್ತು ಅನೀಲಗೌಡ B ಪಾಟೀಲ ಅವರ ಜಮೀನಿನಲ್ಲಿ ಹತ್ತಿ ಮತ್ತು ತೊಗರಿ ಬೆಳೆಯಲ್ಲಿ ನಸುಕಿನ ಜಾವ 5ರಿಂದ ಮಧ್ಯಾಹ್ನ 3ಗಂಟೆ 25 ನಿಮಷಗಳವರೆಗೆ 10ಗಂಟೆ 25ನಿಮಿಷದಲ್ಲಿ ಸುಮಾರು26 ಎಕರೆ ಜಮೀನನ್ನು ಒಂದೆ ಕುಂಟೆಯಿಂದ ಉಳುಮೆ ಮಾಡಿ ಅಗಾಧ ಸಾಧನೆ ಮಾಡಿವೆ.
ಎತ್ತಿನ ಮಾಲಿಕರು ಮತ್ತು ಸಾತ್ ನೀಡಿದ ಗ್ರಾಮದ ಯುವಕರು ಸಂತಸ ವ್ಯಕ್ತಪಡಿಸಿ ಎತ್ತುಗಳಿಗೆ ಮತ್ತು ತಾವುಗಳು ಪರಸ್ಪರ ಗುಲಾಲ ಎರಚಿಕೊಂಡು ಸಂಭ್ರಮಿಸಿದರು.
10ಗಂಟೆ 25 ನಿಮಿಷದಲ್ಲಿ ಗಂಟೆಯಲ್ಲಿ 26ಎಕರೆ ಹೊಲ ಉಳುಮೆ(ಹರಗಿದ್ದು) ಮಾಡಿದ ಸಾಧನೆ ಮಾಡಿದ ಎತ್ತುಗಳು ಟ್ರಾಕ್ಟರ್ ಮಷಿನ್ ಗೆ ನಾವೇನು ಕಡಿಮೆ ಇಲ್ಲ ಎಂಬಂತೆ ಕಟ್ಟುಮಸ್ತಾಗಿ ನಿಂತಿದ್ದವು. ನಂತರ ಗ್ರಾಮದ ಪ್ರಮುಖ ಬೀದಿಯಲ್ಲಿ ಹಲಗೆ ಬಡಿದು ಗ್ರಾಮದ ಆರಾಧ್ಯ ದೇವರಾದ ಮಾರುತೇಶ್ವರ, ಗ್ರಾಮದೇವತೆ ಮತ್ತು ಮರಗಮ್ಮದೇವಿ ದೇವಸ್ಥಾನಕ್ಕೆ ಹೋದರು.
ಗ್ರಾಮಸ್ಥರಾದ ಗಂಗಾಧರ ಮೇಟಿ, ಶಿವಪ್ಪ ತಳವಾರ, ಚಂದ್ರಶೇಖರ ಬಸರಕೋಡ, ಪರಮು ಅಂಬಿಗೇರ, ಹೆಮರಡ್ಡಿ ಬಿರಾದಾರ, ಕಲ್ಯಾಣಿ ಮಡಿವಾಳರ, ಮಾನೇಶ ಅಂಬಿಗೇರ, ಗುರುಪಾದ ಬಡಿಗೇರ, ಶಿವಪ್ಪ ಬಡಿಗೇರ, ರಾಜ ದೊಡಮನಿ, ಯಲ್ಲಪ್ಪ ಚಲವಾದಿ, ಮುದಕಪ್ಪ ಮಡಿವಾಳ, ಅಪ್ಪು ಮರಾಠಿ ಇದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ
    In (ರಾಜ್ಯ ) ಜಿಲ್ಲೆ
  • ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ
    In (ರಾಜ್ಯ ) ಜಿಲ್ಲೆ
  • ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಯುವ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಾಯನ ಸ್ಪರ್ಧೆ: ವಿಜಯ ಕೊಲ್ಹಾರ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.