Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
(ರಾಜ್ಯ ) ಜಿಲ್ಲೆ

ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಭುದ್ದ ನಾಗರಿಕರಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.
ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ‌ ಅಡಗಿರುವ ಕಲೆಯನ್ನು ಅನಾವರಣ ಮಾಡಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳಲ್ಲಿರುವ ವ್ಯಕ್ತಿತ್ವವನ್ನು ಹಲವು ವಿಧಗಳ ಮೂಲಕ ಮಕ್ಕಳು ವ್ಯಕ್ತಪಡಿಸುತ್ತಾರೆ. ನವರಸಗಳು ಕೂಡಿದಾಗ ಒಂದು ಕಲೆಯಾಗುತ್ತದೆ. ಶಿಕ್ಷಕರು ಹಗಲಿರುಳು ಶ್ರಮಿಸಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ತಯಾರು ಮಾಡಿದ್ದಾರೆ. ಮಕ್ಕಳ ಸುರಕ್ಷತೆ ಕಡೆಗೆ ಕೂಡಾ ಗಮನವಿರಲಿ ಎಂದರು.
ಗುರುಸ್ಪಂದನ ಕಾರ್ಯಕ್ರಮ ಮಾಡಲು ಚಿಂತನೆ ಮಾಡಿರುವ ಬಿಇಓ ತಳವಾರ 1763 ಶಿಕ್ಷಕರ ಸೇವಾ ಪುಸ್ತಕ ಅಪಡೇಟ್ ಮಾಡಿ ಶೀಘ್ರದಲ್ಲೇ ಗುರುಸ್ಪಂದನಾ ಕಾರ್ಯಕ್ರಮ ಮಾಡಲಾಗುವುದು. ಬಾಕಿ ಇರುವ ಕಾರ್ಯ ಪೂರ್ಣಗೊಳಿಸಲು ಗುರುಸ್ಪಂದನಾ ಮಾಡಲಾಗುವದು. ಶಾಲಾ ಸ್ವಚ್ಚತಾ , ಸಮಯ ಪಾಲನೆ, ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಉತ್ತಮವಾದ ಕಾರ್ಯ ಮಾಡುತ್ತಾ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು ಎಂದರು.
ಸಾನಿಧ್ಯ ವಹಿಸಿ ಮಾತನಾಡಿದ ಸಂತ ಮಾರುತಿ ಸಾಳುಂಕೆ, ಬಬಲೇಶ್ವರ ನೌಕರ ಸಂಘದ ಅಧ್ಯಕ್ಷ ಮುತ್ತು ಪೂಜಾರಿ, ಸಂಸ್ಥೆಯ ಸಂಸ್ಥಾಪಕ ಕೃಷ್ಣಾ ಕಾಮ್ಟೆ ಮಾತನಾಡಿದರು.
ಶಿಕ್ಷಕ ರಾಮಣ್ಣಾ ಬೊಳೆಗಾರ ಅವರ ಜೀವಸೆಲೆ ಜ್ಞಾನನೆಲೆ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.
ಕಾರ್ಯಕ್ರಮದ ಅದ್ಯಕ್ಷತೆ ರಾಧಾ ಕಾಮ್ಟೆ ವಹಿಸಿಕೊಂಡಿದ್ದರು. ಕೃಷ್ಣಾ ಕಾಮ್ಟೆ, ಯುವ ಧುರಿಣ ಅಪ್ಪುಗೌಡ ಪಾಟೀಲ, ಜಿ. ಟಿ.ಕಾಗವಾಡ, ಪ್ರಭು ಬಿರಾದಾರ, ವಸಂತ ಚವ್ಹಾಣ, ಎಚ್.ಎಂ. ಚಿತ್ತರಗಿ, ಮುತ್ತು ಪೂಜಾರಿ, ತಿಕೋಟಾ ತಾಲ್ಲೂಕ ಶಿಕ್ಷಕ ಸಂಘದ ಅಧ್ಯಕ್ಷ ಎ.ಬಿ.ಧಡಕೆ, ಬಿಆರ್ಸಿ ಪ್ರಕಾಶ ಚವ್ಹಾಣ, ರಾಜಶೇಖರ ಬನಸೋಡೆ, ಶಿವಪ್ಪಾ ಹಾದಿಮನಿ, ಸುಭಾಸ ತೋಳನೂರ, ಅಶ್ವೀನಿ ಸುರೆಬಾನ, ಸೋಮನಾಥ ಬಾಗಲಕೋಟ, ಉದಯ ಕೊಟ್ಯಾಳ, ಮಲ್ಲಿಕಾರ್ಜುನ ಮಾದರ, ವಾಸಿಂ ಚಟ್ಟರಕಿ, ನಿಜು ಮೇಲಿನಕೇರಿ, ಅಶೋಕ ಭಜಂತ್ರಿ, ಬಸವರಾಜ ನಾವಿ, ಸದಾಶಿವ ಕೊಲಕಾರ, ಕಸ್ತೂರಿ ಕಲ್ಲಾರಿ, ಮೆಹತಾಬ ಕಾಗವಾಡ, ಆರ್.ಎಸ್.ಜಾಧವ, ಬಸವರಾಜ ಅಮರಪ್ಪಗೋಳ, ರಾಮಣ್ಣಾ ಬೋಳೆಗಾರ, ರವೀಂದ್ರ ಉಗಾರ, ಬಸವರಾಜ ಜಿ.ಬಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.