Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೧೧, ೧೨ ಕ್ಕೆ ರೈತ ಮುಖಂಡರಿಂದ ಬೆಳಗಾವಿ ಚಲೋ ಕರೆ
(ರಾಜ್ಯ ) ಜಿಲ್ಲೆ

ಡಿ.೧೧, ೧೨ ಕ್ಕೆ ರೈತ ಮುಖಂಡರಿಂದ ಬೆಳಗಾವಿ ಚಲೋ ಕರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೦ ಲಕ್ಷ ರೈತರೊಂದಿಗೆ ಬೃಹತ್ ಹೋರಾಟ | ೧ ಲಕ್ಷ ಕೋಟಿ ರೈತರಿಗೆ ಮೀಸಲಿಡಲು ಆಗ್ರಹ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಡಿಸೆಂಬರ್ ೮-೧೯ ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚುನ್ನಪ್ಪಾ ಪೂಜೇರಿ, ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಗುರೂಜಿ ಅವರ ನೇತೃತ್ವದಲ್ಲಿ ಡಿಸೆಂಬರ್- ೧೧, ೧೨ ರಂದು ಇಡೀ ರಾಜ್ಯದ ೩೧ ಜಿಲ್ಲೆ, ತಾಲೂಕ, ಹೋಬಳಿ ಹಾಗೂ ಗ್ರಾಮಗಳ ಮನೆ ಮನೆಯಿಂದ ಲಕ್ಷಾಂತರ ರೈತರು ಬೆಳಗಾವಿ ಚಲೋ ಎಂಬ ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ, ಮನೆ ಮನೆಯಿಂದ ರೈತರೆಲ್ಲರೂ ಬೆಳಗಾವಿಗೆ ಬರುವಂತೆ ಕರೆ ನೀಡಿದರು.
ತಿಕೋಟಾ ತಾಲೂಕಿನ ಹಲವಾರು ಗ್ರಾಮಗಳಿಗೆ ಬೇಟಿ ನೀಡಿ ಸಂಘದ ಪದಾಧಿಗಳಿಗೆ ಹಾಗೂ ರೈತರಿಗೆ, ರೈತ ಮಹಿಳೆಯರಿಗೆ, ರೈತ ಕಾರ್ಮಿಕರಿಗೆ ಬರುವಂತೆ ಕರೆ ಮನವಿ ಮಾಡಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮಾತನಾಡುತ್ತಾ ವಿಜಯಪುರ ಜಿಲ್ಲೆಯಲ್ಲಿ ಕೂಡಾ ರೈತರಿಗೆ ನೂರಾರು ಸಮಸ್ಯೆಗಳು ತಾಂಡವವಾಡುತ್ತಿವೆ, ಅದರಲ್ಲಿ ಮುಖ್ಯವಾಗಿ ಆಲಿಮಟ್ಟಿಯ ಜಲಾಶಯದ ಅಡಿಗಲು ೧೯೬೪ ರಲ್ಲಿ ಆಗಿ ೬೦ ವರ್ಷಗಳೆ ಕಳೆದರು ಇಲ್ಲಿಯವರೆಗೆ ಆಗಿಲ್ಲ, ಇದಕ್ಕೆಲ್ಲ ನೇರ ಹೋಣೆಗಾರರು ನಾವೂ ಮತದಾನ ಮಾಡಿ ಕಳಿಸಿರುವ ನಮ್ಮ ಜನ ಪ್ರತಿನಿಧಿಗಳು ಎಂದರು.
ಹಗಲಿನಲ್ಲಿ ೧೨ ಘಂಟೆ ತ್ರಿಫೆಸ್ ಕರೆಂಟ್ ಮತ್ತು ರಾತ್ರಿ ಸಿಂಗಲ ಫೆಸ್ ಕರೆಂಟ ಕೊಡಬೇಕು, ವಿದ್ಯುತ್ ಖಾಸಗಿಕರಣ ಕೈಬೀಡಬೇಕು,

೬೦ ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ ೫೦೦೦ ಪಿಂಚಣಿ ಕೊಡಬೇಕು,

ರೈತರಿಗೆ ಸಂಬಂಧಿಸಿದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೇ ಇಲಾಖೆಗಳಲ್ಲಿ ಬಹುತೇಕ ೭೦ ಪ್ರತಿಷತ್ ಹುದ್ದೆಗಳು ಖಾಲಿ ಇವೆ, ಅವುಗಳನ್ನು ಭರ್ತಿ ಮಾಡಬೇಕು,
ರೈತರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳಲ್ಲಿ ಮೊದಲಿನಂತೆ ಎಲ್ಲಾ ಯೋಜನೆಗಳನ್ನು ಮುಂದುವರೆಸಬೇಕು ಮತ್ತು ಹೊಸ ಹೊಸ ತಂತ್ರಜ್ಞಾನಗಳ ಮೂಲಕ ರೈತರ ಆದಾಯವನ್ನು ದ್ವೀಗುಣ ಮಾಡುವುದು, ಸೇರಿದಂತೆ ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಳಗಾವಿಗೆ ಹೊರಟ್ಟಿದ್ದೆವೆ,
ಅಂದಾಜು ವಿಜಯಪುರ ಜಿಲ್ಲಯಿಂದ ೫೦೦೦೦ ರೈತರು ಬರುವ ನಿರೀಕ್ಷೆ ಇದೆ, ತಾವೇಲ್ಲರೂ ಬನ್ನಿ ಎಂದು ಕರೆ ನೀಡಿದರು.
ಈ ವೇಳೆ ಮುಖಂಡರಾದ ಮಹಾದೇವ ಕದಂ, ಭೀಮಣ್ಣ ಬಾಗಲಕೋಟ, ಸಿದ್ದು ಕೊಟ್ಟಲಗಿ, ಸಲೀಮ್ ಮಾಶ್ಯಳ, ಹೊನ್ನಪ್ಪ ಪೂಜಾರಿ ಸೇರಿದಂತೆ ಆಳಗಿನಾಳ, ಸೋಮದೇವರ ಹಟ್ಟಿ, ಕಳ್ಳ ಕವಟಗಿ, ಬಾಬಾನಗರ, ಬಿಜ್ಜರಗಿ, ಕನಮಡಿ, ಹೋನವಾಡ ಸೇರಿದಂತೆ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಹೋರಾಟಕ್ಕೆ ಬರುವಂತೆ ಕರ ಪತ್ರ ವಿತರಣೆ ಮಾಡಲಾಯಿತು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.