Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜವಾಹರ ನವೋದಯ ಶಾಲೆ ಹಳೆ ವಿದ್ಯಾರ್ಥಿಗಳ ಬೆಳ್ಳಿ ಹಬ್ಬ
(ರಾಜ್ಯ ) ಜಿಲ್ಲೆ

ಜವಾಹರ ನವೋದಯ ಶಾಲೆ ಹಳೆ ವಿದ್ಯಾರ್ಥಿಗಳ ಬೆಳ್ಳಿ ಹಬ್ಬ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ೨೦೦೦-೨೦೦೭ ರವರೆಗೆ ಇಲ್ಲಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಆರನೇ ವರ್ಗದಿಂದ ಪಿಯುಸಿ ವರೆಗೆ ಕಲಿತಿದ ವಿದ್ಯಾರ್ಥಿಗಳು ಪ್ರವೇಶ ಪಡೆದು ೨೫ ವರ್ಷದ ಸ್ಮರಣೆಗಾಗಿ ಎಲ್ಲಾ ಹಳೆ ವಿದ್ಯಾರ್ಥಿಗಳು “ಸ್ನೇಹಯಾನ ೨ಕೆ೨೫’ ಎಂಬ ಬೆಳ್ಳಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಭಾನುವಾರ ನಡೆದ ಈ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ದೇಶದ ನಾನಾ ಕಡೆ ಕಾರ್ಯನಿರ್ವಹಿಸುತ್ತಿರುವ ಆ ಬ್ಯಾಚ್ ನ ೭೦ ಕ್ಕೂ ಅಧಿಕ ವಿದ್ಯಾರ್ಥಿಗಳು ಅಲ್ಲಿ ಸೇರಿದ್ದರು.
ಈ ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ರಾಘವನ್ ಕಾವಲನ್, ನಿವೃತ್ತ ಉಪಪ್ರಾಚಾರ್ಯ ಎಸ್.ಆರ್. ಅಂಗಡಿ ಮತ್ತೀತರರು ಮಾತನಾಡಿ ಈಚೆಗೆ ಮನುಷ್ಯನಲ್ಲಿ ಸ್ವಾರ್ಥ ಭಾವನೆ ಹೆಚ್ಚಾಗುತ್ತಿದ್ದು, ಸಂಬಂಧಗಳು ಮಹತ್ವ ಕಳೆದುಕೊಳ್ಳುತ್ತಿವೆ. ಜಂಜಾಟಮಯದ ಬದುಕಿನಲ್ಲಿ ಯಾರಿಗೂ ಪುರಸೊತ್ತಿಲ್ಲ ಎಲ್ಲರೂ ಒಂದೊಂದು ಕಾಯಕದಲ್ಲಿ ತಲ್ಲೀನರಾಗಿದ್ದಾರೆ. ಆಧುನಿಕತೆಯ ಸ್ಪರ್ಶದ ಸೋಗಿನಲ್ಲಿ ಯುವಜನತೆ ಮಮತೆ, ಸಹಾನುಭೂತಿ, ದಯೆ, ಕರುಣೆ, ಕನಿಕರ, ಸುವಿಚಾರ, ಸೌಜನ್ಯ ಮಾನವೀಯತೆ ಮರೆಯುತ್ತಲಿದ್ದಾರೆ. ಇಂಥ ವಾತಾರಣದಲ್ಲಿ ೨೫ ವರ್ಷಗಳ ಹಿಂದೆ ಕಲಿತ ವಿದ್ಯಾರ್ಥಿಗಳೆಲ್ಲಾ ಸೇರಿ ಕಲಿಸಿದ ಶಿಕ್ಷಕರನ್ನು ಕರೆಯಿಸಿ ಸನ್ಮಾನಿಸಿದ್ದು ಮರೆಯಲಾಗದ್ದು’ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಪ್ರಭಾರ ಪ್ರಾಚಾರ್ಯೆ ಎ.ಎಸ್. ಅಂಜಲಿ ಮಾತನಾಡಿದರು.
ಶಾಲೆಯ ಆಗಿನ ಸಿಬ್ಬಂದಿಗಳಾದ ಆರ್.ಬಿ. ಅಫ್ರಾಜ್, ಅರವಿಂದ ಪಾಸೋಡಿ, ಎಂ,ಬಿ,. ಸಣ್ಣಕ್ಕಿ, ಶಂಕ್ರಪ್ಪ, ಶಶಿಕಲಾ ಅಚ್ಚಲಕರ, ಶಿವರಾಜ ಪ್ಯಾಟಿ, ಶಿವಗೊಂಡ ಕುಕನೂರ, ಸರೋಜಿನಿ ನಾಡಗೌಡ, ರೇಖಾ ಥಿಟೆ, ಎಸ್.ಆರ್. ಹೊನ್ನೂರ ಮತ್ತೀತರರನ್ನು ಹಳೆ ವಿದ್ಯಾರ್ಥಿಗಳು ಆತ್ಮೀಯವಾಗಿ ಸನ್ಮಾನಿಸಿದರು.
ಹಳೆ ವಿದ್ಯಾರ್ಥಿಗಳ ಪ್ರತಿನಿಧಿ ಸಂಗಮೇಶ ಗೌರಿ, ಶಿವಲೀಲಾ ಮುಳಿಮಣಿ, ಅಮರ ಭಿಸೆ, ಪ್ರೀತಿ ನಂದಿ, ಅರ್ಚನಾ ದೇಸಾಯಿ, ರುದ್ರಗೌಡ ಪಾಟೀಲ, ಶ್ರೀಕಾಂತ ಪಾಟೀಲ, ನಾಗೇಶ ಸಜ್ಜನ, ಚಿದಾನಂದ ಗಾಣೆ ಮಾತನಾಡಿದರು.

ಸೆಲ್ಫಿ, ಆರ್.ಓ ವಾಟರ್ ಕೊಡುಗೆ

ಈ ಬ್ಯಾಚ್ ನ ಎಲ್ಲರೂ ಸೇರಿ ಹಣ ಸೇರಿಸಿ ತಾವು ಕಲಿತ ಶಾಲೆಯಲ್ಲಿ “ಐ ಲವ್ ಜೆಎನ್ ವಿ ಆಲಮಟ್ಟಿ’ ಎಂಬ ಸೆಲ್ಫಿ ಪಾಯಿಂಟ್ ಒಂದು ಲಕ್ಷ ರೂ ವೆಚ್ಚದಲ್ಲಿ, ಹಾಗೂ ಪ್ರಸ್ತುತ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಕುಡಿಯುವ ನೀರಿನ ಅನುಕೂಲಕ್ಕಾಗಿ ೩ ಲಕ್ಷ ರೂ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸೇರಿ ೪ ಲಕ್ಷ ರೂವನ್ನು ಹಳೆ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು

ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ

ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ

ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರು
    In (ರಾಜ್ಯ ) ಜಿಲ್ಲೆ
  • ಅಕ್ರಮ ಎಲ್‌ಪಿಜಿ ಗ್ಯಾಸ್ ತುಂಬುವಿಕೆ ಪತ್ತೆ :ಸಿಲಿಂಡರ್‌ಗಳ ವಶ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವುದು ಎಸ್ಐಆರ್ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ, ದೇವರ ಹಿಪ್ಪರಗಿ ತೋಟಗಾರಿಕೆ ಕ್ಷೇತ್ರಗಳ ಫಸಲುಗಳಿಗೆ ಬಹಿರಂಗ ಹರಾಜು
    In (ರಾಜ್ಯ ) ಜಿಲ್ಲೆ
  • ಇಂದು ಮತ್ತು ನಾಳೆ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ನಬೀಸಾಬ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ & ಸೌಹಾರ್ದಯುತವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.