Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ

ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ

ಸರ್ಕಾರಿ ವೈದ್ಯಕೀಯ ಕಾಲೇಜು ಬೇಗ ಪ್ರಾರಂಭವಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಕ್ತ ಅಮೂಲ್ಯ ಜೀವ ಉಳಿಸುವ ವಸ್ತು :ಅಭಿನವ ರುದ್ರಮುನಿ ಶ್ರೀ
(ರಾಜ್ಯ ) ಜಿಲ್ಲೆ

ರಕ್ತ ಅಮೂಲ್ಯ ಜೀವ ಉಳಿಸುವ ವಸ್ತು :ಅಭಿನವ ರುದ್ರಮುನಿ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಾನವನಿಗೆ ಆಕಸ್ಮಿಕ ಸಮಯದಲ್ಲಿ ತುರ್ತಾಗಿ ಅವಶ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ ಎಂದು ಯಂಕಂಚಿ ಶ್ರೀಮಠ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ಸಿಂದಗಿ ಮತಕ್ಷೇತ್ರದ ಮಂಗಳೂರು ಗ್ರಾಮದಲ್ಲಿ ಸಮರ್ಥ ಸದ್ಗುರು ಶ್ರೀ ಭೀಮಾಶಂಕರ ಮಹಾರಾಜರ ೭೧ನೇ ಜಾತ್ರಾ ಮಹೋತ್ಸವದ ನಿಮಿತ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ಮಾತನಾಡಿದ ಅವರು, ಸಾಮಾಜದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರ, ಬಮ್ಮನಹಳ್ಳಿ ಶ್ರೀಮಠದ ಶ್ರೀ ಸದ್ಗುರು ನರಸಿಂಹ ಮಹಾರಾಜರು, ಐನಾಪುರ ಶ್ರೀಮಠದ ಉಪಮನ್ಯು ಶಿವಾಚಾರ್ಯರ ಸಮ್ಮುಖದಲ್ಲಿ ಮುತೈದೆಯರ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಸಿಂದಗಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಮಹಾಂತೇಶ ನೂಲಾನವರ ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾದ ಸಿದ್ದಣ್ಣ ಕಡಗಂಚಿ ಅವರಿಗೆ ಯಂಕಂಚಿ ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು.
ಈ ವೇಳೆ ಸ್ವಯಂ ಪ್ರೇರಿತರಾಗಿ ಶ್ರೀಮಠದ ಭಕ್ತರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ೩೫ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು.
ಈ ವೇಳೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರಕ್ತಭಂಡಾರದ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ರಾಜು ನರಗೋದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ಆಯುಷ್ಯ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ, ಭೀಮಾ ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೋಳೂರ, ಭೀಮಾಶಂಕರ ತಾರಾಪುರ, ಶರಣು ಮಾವೂರ, ಶಾಂತು ಕುಂಬಾರ, ದಾನೇಶ ಬಮ್ಮಣ್ಣಿ, ಮಲ್ಲಿಕಾರ್ಜುನ ಅಲ್ಲಾಪುರ, ಭಗವಂತ್ರಾಯ ರೇವೂರ, ವನಿತಾ ತಾರಾಪುರ, ನಿರ್ಮಲಾ ಅಲ್ಲಾಪುರ, ಆರತಿ ಮಾವೂರ ಸೇರಿದಂತೆ ಅನೇಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ

ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ

ಸರ್ಕಾರಿ ವೈದ್ಯಕೀಯ ಕಾಲೇಜು ಬೇಗ ಪ್ರಾರಂಭವಾಗಬೇಕು

ಅಧ್ಯಕ್ಷ ಗದ್ಯಾಳ, ಉಪಾಧ್ಯಕ್ಷ ತುಂಗಳ ಅವಿರೋಧ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜು ಬೇಗ ಪ್ರಾರಂಭವಾಗಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷ ಗದ್ಯಾಳ, ಉಪಾಧ್ಯಕ್ಷ ತುಂಗಳ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ-ಬೆಂಗಳೂರ ಕಲ್ಯಾಣ ರಥ ಪ್ರಯಾಣ ದರದಲ್ಲಿ ರಿಯಾಯಿತಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ
    In (ರಾಜ್ಯ ) ಜಿಲ್ಲೆ
  • ಡಿ.೧೩ ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ರಕ್ತ ಅಮೂಲ್ಯ ಜೀವ ಉಳಿಸುವ ವಸ್ತು :ಅಭಿನವ ರುದ್ರಮುನಿ ಶ್ರೀ
    In (ರಾಜ್ಯ ) ಜಿಲ್ಲೆ
  • ಶ್ರೀನಿವಾಸ್ ನಂದಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಂಸ್ಕೃತಿ ಸಂಪ್ರದಾಯ ಉಳಿಯಲಿ :ವೀರಮಹಾಂತ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.