ಅಧ್ಯಕ್ಷರಾಗಿ ಅವಧೂತ ಬಂಡಗರ, ಪ್ರಧಾನ ಕಾರ್ಯದರ್ಶಿಯಾಗಿ ಗುರು ಹಿರೇಮಠ ಆಯ್ಕೆ
ಉದಯರಶ್ಮಿ ದಿನಪತ್ರಿಕೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಬುಧವಾರ ಅವಿರೋಧ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಅವಧೂತ ಬಂಡಗರ, ಉಪಾಧ್ಯಕ್ಷರಾಗಿ ಸಿದ್ದಾರಾಮ ಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ಗುರು ಹಿರೇಮಠ, ಕಾರ್ಯದರ್ಶಿಯಾಗಿ ಸಿದ್ದು ಕೆರಿಗೊಂಡ, ಖಜಾಂಚಿಯಾಗಿ ಉಮೇಶ ಕಟಬರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲಗನಿ ದೇವರಮನಿ, ಸುನೀಲ ಉಪ್ಪಿನ, ಫಾರೂಕ್ ಸುಂಬಡ, ಮಲ್ಲಿಕಾರ್ಜುನ ತಳವಾರ, ಬಶೀರ ಅಹ್ಮದ ಮುಜಾವರ, ದತ್ತಾತ್ರೇಯ ಸೊನ್ನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೇವೇಂದ್ರ ಹೆಳವರ
ರಾಜು ಕೊಂಡಗೂಳಿ
ಸದ್ದಾಂ ಜಮಾದಾರ
ಚುನಾವಣಾ ಉಸ್ತುವಾರಿಗಳು
ಕಾನಿಪ ಸಂಘ ವಿಜಯಪುರ.
ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಸೈಯದ ದೇವರಮನಿ, ಹಿರಿಯ ಪತ್ರಕರ್ತರಾದ ಡಾ. ರಮೇಶ ಕತ್ತಿ, ಅಮರ ನಾರಯಣಕರ, ಸಿದ್ದು ಹಿರೇಮಠ, ಕಸಾಪ ಅಧ್ಯಕ್ಷರಾದ ಶಿವಶರಣ ಗುಂದಗಿ, ತಾಲೂಕಿನ ಪಂಚ ಗ್ಯಾರಂಟಿ ಸಮಿತಿ ಅದ್ಯಕ್ಷ ಅಶೋಕ ಕೊಳಾರಿ, ಕಡಣಿ ಪಿ.ಬಿ. ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ರಮೇಶ ಗಂಗನಳ್ಳಿ ಇದ್ದರು.


