ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಹುಬ್ಬಳ್ಳಿಯ ಕೆ.ಎಲ್.ಇ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯದ ಅಡಿ ನಡೆಯುವ ೨೦೨೪-೨೫ನೆಯ ಸಾಲಿನ ಪರೀಕ್ಷೆಯಲ್ಲಿ ಎಮ್.ಟೆಕ್ ವಿಭಾಗದ ವಿದ್ಯಾರ್ಥಿ ಶಿವರಾಜ ಹಿರೇಮಠ ರಾಜ್ಯಕ್ಕೆ ಮೂರನೆಯ ರ್ಯಾಂಕ್ ಪಡೆದುಕೊಂಡು ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಯ ಕಠಿಣ ಪರಿಶ್ರಮ, ಪ್ರಾಧ್ಯಾಪಕರ ಅತ್ಯುತ್ತಮ ಭೋಧನೆ ರ್ಯಾಂಕ್ ಪಡೆದುಕೊಳ್ಳಲು ಸಾಧ್ಯವಾಗಿದೆ. ಇವರ ಸಾಧನೆಗೆ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗೆ ಶುಭ ಕೋರಿದ್ದಾರೆ.

