Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಐದು ವರ್ಷಗಳ ಕಾಲ ನಾನೇ ಸಿಎಂ: ಸಿದ್ದರಾಮಯ್ಯ

ಸ್ವಸ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಒತ್ತಡದ ಬದುಕಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ :ದೇಶಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹವಾಮಾನ ಬದಲಾವಣೆಯಿಂದ ಮಣ್ಣಿನ ಅಸ್ತಿತ್ವಕ್ಕೆ ಕುತ್ತು
(ರಾಜ್ಯ ) ಜಿಲ್ಲೆ

ಹವಾಮಾನ ಬದಲಾವಣೆಯಿಂದ ಮಣ್ಣಿನ ಅಸ್ತಿತ್ವಕ್ಕೆ ಕುತ್ತು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಂದರಗಿ ಗ್ರಾಮದ ಸಭೆಯಲ್ಲಿ ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕೃಷಿ ಪರಿಸರದ ಮೂಲ ಸೆಲೆ ಭೌತಿಕ ರಾಸಾಯನಿಕ ಜೈವಿಕ ಗುಣಧರ್ಮಗಳಿಂದ ರಚಿತವಾದ ಮಣ್ಣು ವಿಜ್ಞಾನದ ವಿಸ್ಮಯವನ್ನು ಸಾರುವ ಜ್ಞಾನ ನಿರಂತರವಾಗಿರಲಿ ಎಂದು ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಹೇಳಿದರು.
ತಾಲೂಕಿನ ನಂದರಗಿ ಗ್ರಾಮದಲ್ಲಿ ಸಿದ್ದಪ್ಪ ಸಾತಪ್ಪ ಪೂಜಾರಿ ಇವರ ಹೊಲದಲ್ಲಿ ರೈತರಿಗೆ ಅಮೃತ ರೈತ ಸಂಸ್ಥೆಗಳ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ ಮಣ್ಣು ನೀರು ಮತ್ತು ಸಸ್ಯ ಅಂಗಾಂಶ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ಅಸ್ವಾಭಾವಿಕ ದಬ್ಬಾಳಿಕೆ, ಅವೈಜ್ಞಾನಿಕ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಮಣ್ಣು ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ವಿನಾಶದಕೊನೆಯ ಹಂತ ತಲುಪಿರುವದನ್ನು ಗಂಭೀರವಾಗಿ ಪರಿಗಣಿಸಿ ಮಣ್ಣು ಉಳಿಸುವ ಕಾರ್ಯಕ್ರಮದಿಂದ ಕೃಷಿ ಬಲಪಡಿಸಬೇಕಾಗಿದೆ ಎಂದರು.
ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ಮಾತನಾಡಿ, ಮಣ್ಣಿನ ರಚನೆ, ವರ್ಗೀಕರಣ, ಮತ್ತು ಫಲವತ್ತತೆ ಆಧಾರದ ಮೇಲೆ ನಿರ್ವಹಣಾ ಕ್ರಮ ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಸುಸ್ಥಿರ ಕಕ್ಷೆಯಲ್ಲಿರಿಸಿ ಭವಿಷ್ಯದ ಅಹಾರ ಭದ್ರತೆಭದ್ರ ಅಡಿಪಾಯ ಹಾಕಲು ಸಾದ್ಯ ಎಂದರು.
ಭೀರಪ್ಪ ಲೋಣಿ, ಖಾಶಿನಾಥ ಕುಂಬಾರ, ರುದ್ರಗೌಡ ಬಿರಾದಾರ, ಪ್ರಕಾಶ ಜೀರಂಕಲಗಿ, ಕಾಮಣ್ಣ ನಂದೂರ ಮತ್ತಿತ ರೈತರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಐದು ವರ್ಷಗಳ ಕಾಲ ನಾನೇ ಸಿಎಂ: ಸಿದ್ದರಾಮಯ್ಯ

ಸ್ವಸ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಒತ್ತಡದ ಬದುಕಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ :ದೇಶಪಾಂಡೆ

ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಐದು ವರ್ಷಗಳ ಕಾಲ ನಾನೇ ಸಿಎಂ: ಸಿದ್ದರಾಮಯ್ಯ
    In (ರಾಜ್ಯ ) ಜಿಲ್ಲೆ
  • ಸ್ವಸ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಒತ್ತಡದ ಬದುಕಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ :ದೇಶಪಾಂಡೆ
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಿ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆಯಿಂದ ಮಣ್ಣಿನ ಅಸ್ತಿತ್ವಕ್ಕೆ ಕುತ್ತು
    In (ರಾಜ್ಯ ) ಜಿಲ್ಲೆ
  • ಮಾರ್ಗಸೂಚಿ ಅನುಸರಿಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ಅನುದಾನ ಲ್ಯಾಪ್ಸ್ ಆಗದಂತೆ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಗೊಳಿಸಿ
    In (ರಾಜ್ಯ ) ಜಿಲ್ಲೆ
  • ಏಕಲವ್ಯ ರರ‍್ಸ್ ಸ್ಕೇಟಿಂಗ್ ಅಕಾಡೆಮಿಗೆ ಹೆಚ್ಚು ಪದಕಗಳು
    In (ರಾಜ್ಯ ) ಜಿಲ್ಲೆ
  • ಪಿ.ಎಸ್.ಸಿ ಕೊಳವೆ ಮಾರ್ಗ ಬದಲಾಯಿಸಿ ಎಂ.ಎಸ್ ಪೈಪ್ ಅಳವಡಿಕೆ ಶೀಘ್ರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಆರಂಭಕ್ಕೆ ಸಚಿವರು, ಶಾಸಕರು ಒತ್ತಾಯಿಸಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.