Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ

‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
(ರಾಜ್ಯ ) ಜಿಲ್ಲೆ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ ೧೫ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ:೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ

‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026

ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
  • ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!
    In ವಿಶೇಷ ಲೇಖನ
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.