Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ಕವಚ ವಾಹನ ಚಾಲಕ ಸಾಸನೂರ ಮೇಲೆ ಕ್ರಮಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಆರೋಗ್ಯ ಕವಚ ವಾಹನ ಚಾಲಕ ಸಾಸನೂರ ಮೇಲೆ ಕ್ರಮಕ್ಕೆ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆರೋಗ್ಯ ಕವಚ ೧೦೮ ವಾಹನ ಚಾಲಕ (ಪೈಲೆಟ್) ತಾಳಿಕೋಟಿ ದಯಾನಂದ ಬಸಪ್ಪ ಸಾಸನೂರ ಇವರ ಮೇಲೆ ಕಾನೂನು ಕ್ರಮ ಜರುಗಿಸಲು ಭೀಮ್ ಸರಕಾರ ಸಂಘಟನಾ ಸಮಿತಿ ಆಗ್ರಹಿಸಿದೆ.
ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭೀಮ ಸರಕಾರ್ ಸಂಘಟನೆ ಪದಾಧಿಕಾರಿಗಳು, ಜಿಲ್ಲೆಯ ತಾಳಿಕೋಟಿ ಪಟ್ಟಣದ ಆರೋಗ್ಯ ಕವಚ ೧೦೮ ಅಂಬುಲೇನ್ಸ್ ಚಾಲಕ (ಪೈಲೆಟ್) ದಯಾನಂದ ಬಸಪ್ಪ ಸಾಸನೂರ ಇವರು ಬೆಂಗಳೂರಿನ ಇ.ಎಮ್.ಆರ್.ಐ ಗ್ರೀನ್ ಹೆಲ್ತ ಸರ್ವಿಸ್ ಕಂಪನಿಯಲ್ಲಿ ಹಲವಾರು ವರ್ಷಗಳಿಂದ ಪೈಲೆಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ತಮ್ಮ ಕರ್ತವ್ಯದಲ್ಲಿ ಕಿಂಚಿತು ಶೃದ್ಧೆ ಇಲ್ಲದೆ ತನ್ನ ಮೇಲಾಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡು ಅವರನ್ನ ಮೇಲಿಂದ ಮೇಲೆ ಬ್ಯಾಕಮೇಲ್ ಮಾಡುತ್ತ ತನಗೆ ಲಾಭದಾಯಕ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿ ಹಾಗೂ ಸಿಬ್ಬಂದಿಗಳ ಮಧ್ಯ ದಲ್ಲಾಳಿಯಾಗಿ ವರ್ಗಾವಣೆ ಕೆಲಸಕ್ಕೆ ಲಕ್ಷಾಂತರ ರೂಪಾಯಿ ಗಿಂಬಳ ಪಡೆದುಕೊಳ್ಳುತ್ತಿದ್ದಾನೆ. ಅಧಿಕಾರಿಗಳನ್ನು ಅಂಜಿಸಿ ಹಾಜರಾತಿ ಹಾಕಿಸಿ ವೇತನವನ್ನು ಪಡೆದುಕೊಳ್ಳುತ್ತಾನೆ.
ಈ ಹಿಂದೆ ೩ ತಿಂಗಳ ಸತತ ಗೈರು ಇದ್ದ ಈತ ಪ್ರತಿ ತಿಂಗಳ ಸಂಬಳ ಪಡೆಯುತ್ತಾನೆ. ಈ ಬಗ್ಗೆ ನಮ್ಮ ಭೀಮ್ ಸರಕಾರ ಸಂಘಟನಾ ಸಮಿತಿ ದಿ.೧೭-೦೯-೨೦೨೫ ರಂದು ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪರಿಣಾಮ ಬೀರಿಲ್ಲ. ಇವನನ್ನು ರಕ್ಷಿಸುತ್ತಿರುವ ಈ ಅಧಿಕಾರಿಗಳು ಈ ದಯಾನಂದ ಬಸಪ್ಪ ಸಾಸನೂರ ಮೇಲೆ ಸೂಕ್ತ ಕ್ರಮ ಕೈಗೊಂಡು ವಜಾ ಮಾಡಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಭೀಮ್ ಸರಕಾರ ಸಂಘಟನಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಚಲವಾದಿ, ಜಿಲ್ಲಾ ಕಾರ್ಯದರ್ಶಿ ಅನೀಲ ಬೋರಗಿ, ಶಂಕರ ಬಜಂತ್ರಿ, ಕಿಟ್ಟು ಬನ್ನೂರ, ಅಪ್ಪು ಹೆಂಡೆಗಾರ, ಅಜಯ ಬೋರಗಿ, ಸುನೀಲ ಬೋರಗಿ, ಸುನೀಲ ಚಲವಾದಿ, ಸೋಮು ಹಟ್ಟಿ, ಮಾರುತಿ ಬೂದಿಹಾಳ, ಸಂಪತಕುಮಾರ ಹೊಸಳ್ಳಿ, ದೀಪು ಕಾಂಬಳೆ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.