Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ
(ರಾಜ್ಯ ) ಜಿಲ್ಲೆ

ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುವ ವೈದ್ಯರು ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ. ಸಿದ್ದನಗೌಡ ಎ. ಪಾಟೀಲ ಹೇಳಿದ್ದಾರೆ.
ಶನಿವಾರ ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನಡೆದ ಪ್ರಸಕ್ತ ವರ್ಷದ ಪದವಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಾಘ್ಭಟ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯ ವೃತ್ತಿಯು ಅತ್ಯಂತ ಪವಿತ್ರವಾಗಿದೆ. ರೋಗಿಗಳೊಂದಿಗೆ ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿಸಿದರೆ ಅವರ ಅರ್ಧ ರೋಗ ಗುಣವಾಗುತ್ತದೆ. ಯುವ ವೈದ್ಯರು ವೈದ್ಯರು ಆರೋಗ್ಯ, ಸಮಯ ಹಾಗೂ ಅನುಭವಕ್ಕೆ ಯಾವಾಗಲು ಮಹತ್ವ ನೀಡಬೇಕು. ಈಗ ಪದವಿ ಪಡೆದಿರುವ ಯುವ ವೈದ್ಯರು ಸನ್ಮಾರ್ಗದಲ್ಲಿ ನಡೆಯುತ್ತ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ. ಕುಲಕರ್ಣಿ ಮಾತನಾಡಿ, ವೈದ್ಯ ವಿದ್ಯಾರ್ಥಿಗಳು ತಾವು ಕಲಿತ ಆಯುರ್ವೇದ ವೈದ್ಯ ಪದ್ಧತಿಯನ್ನೇ ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು ಮಾತೃ ವಿದ್ಯೆ ಮತ್ತು ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಕರೆ ನೀಡಿದರು
ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಪದವಿ ಪ್ರಧಾನ ಸ್ವೀಕರಿಸಿದ ವೈದ್ಯರಿಗೆ ಚರಕ ಪ್ರತಿಜ್ಞಾವಿಧಿ ಭೋಧಿಸಿ ಅದನ್ನು ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಉಪಪ್ರಾಚಾರ್ಯ ಡಾ. ಶಶಿಧರ ನಾಯಕ, ಶೈಕ್ಷಣಿಕ ಸಂಯೋಜಕಿ ಡಾ. ಕಸ್ತೂರಿ ಪಾಟೀಲ, ಕಾಲೇಜಿನ ಬೋಧಕ, ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಇದೇ ವೇಳೆ ಗಣ್ಯರು ಮಹಾವಿದ್ಯಾಲಯದ ನಾನಾ ವಿಭಾಗಗಳ ಮುಂದಿನ ಐದು ವರ್ಷಗಳ ಗುರಿ ಸಾಧನೆಯ ಪಕ್ಷಿನೋಟದ ಕೈಪಿಡಿ ಗಮ್ಯ 2030 ಮತ್ತು ವಿದ್ಯಾಲಯದ 2026 ರ ಕಾರ್ಯಪಟ್ಟಿಯನ್ನು ಬಿಡುಗಡೆ ಮಾಡಿದರು. ಅಲ್ಲದೇ, ಅಧ್ಯಾಪಕರ ಬಳಗವು ಬರೆದ ನಾನಾ ಪುಸ್ತಕಗಳನ್ನು ಬಿಡುಗಡೆಮ ಮಾಡಲಾಯಿತು. ಪಿ. ಎಚ್. ಡಿ ಪದವಿ ಪಡೆದ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಈ ಸಮಾರಂಭದಲ್ಲಿ ಒಟ್ಟು 55 ಪದವಿ, ಐದು ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಬಿಎಎಂಎಸ್ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಡಾ. ಮೋಸಮಿ ಸಾಮಂತ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಡಾ. ಪೂರ್ಣಿಮಾ ಪಾಟೀಲ ಇವರಿಗೆ ನಗದು ಪುರಸ್ಕಾರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾಗತಿಸಿದರು. ಡಾ. ಮಾನಸಾ, ಡಾ. ಅನೀಸ್ ಮದನಿ ಹಾಗೂ ಡಾ. ಅನೀಸ್ ಮದನಿ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.