Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
(ರಾಜ್ಯ ) ಜಿಲ್ಲೆ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿಯಲ್ಲಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖಂಡರಿಂದ ತಹಸೀಲ್ದಾರಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮತಕ್ಷೇತ್ರದ ಕೊಲ್ಹಾರ ತಾಲೂಕಿನ ಕೂಡಗಿ ಎನ್.ಟಿ.ಪಿ.ಸಿ.ಯಿಂದ ಹೊರಹೋಗುವ ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯವನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವೇಕ ಬ್ರಿಗೇಡ್ ಸಂಘಟನೆಯ ಮುಖಂಡರು ಸೋಮವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ಕೂಡಗಿ ಎನ್.ಟಿ.ಪಿ.ಸಿ. ವಿದ್ಯುತ್ ಸ್ಥಾವರ ಇದೆ. ಈ ಸ್ಥಾವರದಲ್ಲಿ ಕಲ್ಲಿದ್ದಲನ್ನು ಸುಟ್ಟು ನಂತರ ಅದರಿಂದ ಬರುವ ಬೂದಿಯನ್ನು ಸ್ಥಾವರ ಟ್ಯಾಂಕರ್ ಮೂಲಕ ಬೇರೆ ಬೇರೆ ಕಡೆ ಕಾರ್ಖಾನೆಗಳಿಗೆ ಹೋಗುತ್ತಿದೆ. ಬಸವನಬಾಗೇವಾಡಿ ಪಟ್ಟಣದ ಮೂಲಕ ಹಾದು ಹೋಗುವ ಈ ವಾಹನಗಳಿಂದ ಪಟ್ಟಣದಲ್ಲಿ ತುಂಬಾ ವಾಯು ಮಾಲಿನ್ಯವಾಗುತ್ತಿದೆ. ಇದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದೀಗ ಚಳಿಗಾಲ ಮಿತಿಮೀರಿದ್ದರಿಂದಾಗಿ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇಂತಹದರಲ್ಲಿ ಬೂದಿ ತುಂಬಿದ ಈ ಟ್ಯಾಂಕರ್ ವಾಹನಗಳು ಹಾದು ಹೋಗುವಾಗ ಹಾರುವ ಬೂದಿಯ ಮೂಲಕ ಅಸ್ತಮಾ ಮತ್ತು ಉಸಿರಾಟದ ತೊಂದರೆ ಇರುವ ಜನರಿಗೆ ಆರೋಗ್ಯ ಹಾನಿ ಉಂಟು ಮಾಡುವ ಸಾಧ್ಯತೆಯಿದೆ. ಕೆಲವೊಂದು ಟ್ಯಾಂಕರ್ ಹೊರತುಪಡಿಸಿ ತೆರೆದ ಟ್ರಕ್ ಮತ್ತು ಟಿಪ್ಪರ್ ವಾಹನಗಳಿಂದ ಈ ಕಲ್ಲಿದ್ದಲಿನ ಪುಡಿಯನ್ನು ತೆಗೆದುಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬೂದಿ ಗಾಳಿಯಲ್ಲಿ ಹಾರಿ ಪಟ್ಟಣದಲ್ಲಿ ಸಂಚಾರ ಮಾಡುವ ಜನರಿಗೆ, ವ್ಯಾಪಾರಸ್ಥರ ಮೇಲೆ ಬರುತ್ತಿದೆ. ಕೂಡಲೇ ತಹಸೀಲ್ದಾರರು ತೆರೆದ ವಾಹನಗಳ ಮೂಲಕ ಈ ಬೂದಿ ಸಾಗಿಸುವುದನ್ನು ನಿಷೇಧಿಸಬೇಕು. ಬೂದಿ ತುಂಬಿದ ಟ್ಯಾಂಕರ ಹೊರ ಮೈ ಮೇಲೆ ಅಂಟಿರುವ ಬೂದಿಯನ್ನು ಅಲ್ಲಿಯೇ ಸ್ವಚ್ಛಗೊಳಿಸಿ ನಂತರ ವಾಹನಗಳನ್ನು ಸ್ಥಾವರದಿಂದ ಹೊರ ಬಿಡುವಂತೆ ಕ್ರಮ ತೆಗೆದುಕೊಳ್ಳಲು ಎನ್.ಟಿ.ಪಿ.ಸಿ ವಿದ್ಯುತ್ ಸ್ಥಾವರ ಅಧಿಕಾರಿಗಳಿಗೆ ತಿಳಿಸಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ವಿವೇಕ ಬ್ರಿಗೇಡ್ ಮುಖ್ಯಸ್ಥ ವಿನುತ ಕಲ್ಲೂರ, ಪೃಥ್ವಿರಾಜ ನಾಯ್ಕೋಡಿ,
ರವಿಗೌಡ ಚಿಕ್ಕೊಂಡ, ಮಹಾಂತೇಶ ಚಕ್ರವರ್ತಿ, ಯಲ್ಲಪ್ಪ ನಾಟೀಕಾರ, ಸತೀಶ ಕ್ವಾಟಿ, ಮಲ್ಲು ಬನಾಸಿ, ಶಿವಾನಂದ ನಾಗರಾಳ, ರವಿ ಪತ್ತಾರ, ಬಸವರಾಜ ಚಾಂದಕೋಟೆ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.