Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸಲಹೆ

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕು ಮಟ್ಟದ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವದರಿಂದಲೇ ಜನ ಸಾಮಾನ್ಯರು ಜನ ಸಂಪರ್ಕ ಸಭೆಗೆ ತಮ್ಮ ಅಹವಾಲುಗಳನ್ನು ತೊಡಿಕೊಳ್ಳಲು ಬರುತ್ತಾರೆ. ಈ ರೀತಿ ಜನ ಸಾಮಾನ್ಯರು ಜನ ಸಂಪರ್ಕ ಸಭೆಗೆ ಬರದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಕೆಲಸ ಮಾಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಮಂಗಳವಾರ ಇಂಡಿ ಪಟ್ಟಣದ ವಿಧಾನಸೌಧ ಸಭಾಭವನದಲ್ಲಿ ಏರ್ಪಡಿಸಿದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನ ಸಂಪರ್ಕ ಸಭೆಗೆ ನೂರಾರು ಜನ ಸಾರ್ವಜನಿಕರು ಆಗಮಿಸಿ ಡಾ. ಬಿ.ಆರ್.ಅಂಬೇಡಕರ ನಿಗಮದಿಂದ ಸ್ವಯಂ ಸಾಲ ಯೋಜನೆ ಮಂಜೂರಿ ಮಾಡಿಸಬೇಕು. ಗೋಳಸಾರ ಗ್ರಾಮದ ೧೨೦ ಮನೆಗಳನ್ನು ಕಂದಾಯ ಗ್ರಾಮಕ್ಕೆ ಸೇರ್ಪಡೆ ಮಾಡುವ ಕುರಿತು ಜಮೀನು ಬೆಳೆ ಪರಿಹಾರ ಕೊಡಿಸಬೇಕು ಶ್ರೀ ನರಸಿಂಹ ದೇವಸ್ಥಾನ ಆಸ್ತಿ ಆಕ್ರಮವಾಗಿ ಮಾರಾಟ ಮಾಡಿದ ಬಗ್ಗೆ ತನಿಖೆ ಮಾಡಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ೨೭ ನೇ ಡಿಸ್ಟ್ರಿಬ್ಯೂಟರ್ ಗೆ ನೀರು ಹರಿಸುವ ಕುರಿತು ರಸ್ತೆ ತೆರವುಗೊಳಿಸುವ ಕುರಿತು ಸಾಲೋಟಗಿ ಗ್ರಾಮಕ್ಕೆ ತೆರಳುವ ಹಳೆ ರಸ್ತೆ ತೆರವು ಮಾಡಿಸಬೇಕೆಂದು ಮನವಿ ಮಾಡಿದರು.
ಇಂಡಿ ತಾಲೂಕಿನ ಮಿರಗಿ,ತೆನೆಹಳ್ಳಿ, ತಾಂಬಾ ಮತ್ತು ವಿಜಯಪುರಕ್ಕೆ ಹೋಗುವ ಬಸ್ ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಸರಕಾರ ಮನೆ ಕಟ್ಟಿಸುವ ಬಗ್ಗೆ ರೇವಪ್ಪ ನಗರದ ಆಶ್ರಯ ಕಾಲೋನಿ ಅಭಿವೃದ್ದಿ ಪಡಿಸುವ ಬಗ್ಗೆ ಹನುಮಾನ ದೇವಸ್ಥಾನ ದುರಸ್ತಿ ಕುರಿತು ತಾಂಬಾ ಗ್ರಾಮದ ಚಿತಾಗಾರ ಅಳತೆ ಮಾಡುವ ಬಗ್ಗೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಬಡವರಿಗೆ ಅವಕಾಶ ಕಲ್ಪಿಸುವ ಬಗ್ಗೆ ರೂಗಿ ಗ್ರಾಮದ ರೈತರಿಗೆ ಬೆಳೆ ಪರಿಹಾರ ಕುರಿತು ನೂರಾರು ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು.
ಸಭೆಯಲ್ಲಿದ್ದ ತಾಲೂಕು ಅಧಿಕಾರಿಗಳಿಗೆ ಅವರವರಿಗೆ ಸಂಬಂದಪಟ್ಟ ಸಮಸ್ಯೆಗಳನ್ನು ಗಮನಕ್ಕೆ ತಂದು ಅರ್ಜಿದಾರರಿಗೆ ತೃಪ್ತಿಯಾಗುವಂತೆ ಕ್ರಮ ಜರುಗಿಸಬೇಕೆಂದು ಶಾಸಕರು ಸೂಚನೆ ನೀಡಿದರು.
ವೇದಿಕೆಯಲ್ಲಿ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಡಿವಾಯ್ ಎಸ್ ಪಿ ಸದಾಶಿವ ಕಟ್ಟಿಮನಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.