Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
(ರಾಜ್ಯ ) ಜಿಲ್ಲೆ

ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ “ಮೀಡಿಯೇಶನ್ ಫಾರ್ ದ ನೇಶನ್ ೨.೦” ಎಂಬ ರಾಷ್ಟ್ರಮಟ್ಟದ ವಿಶೇಷ ಮಧ್ಯಸ್ಥಿಕೆ ಅಭಿಯಾನವನ್ನು ಜ.೨ ೨೦೨೬ ರಿಂದ ರಾಜ್ಯದಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಆರಂಭಿಸಲಾಗುತ್ತಿದೆ.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ಹೈಕೋರ್ಟ್, ಬೆಂಗಳೂರು ಇವರ ನಿರ್ದೇಶನದಂತೆ ಈ ಅಭಿಯಾನವನ್ನು ೯೦ ದಿನಗಳ ಅವಧಿಗೆ ಹಮ್ಮಿಕೊಳ್ಳಲಾಗಿದ್ದು, ಪರಸ್ಪರ ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸುವುದಕ್ಕೆ ಒತ್ತು ನೀಡಲಾಗುತ್ತದೆ.
ಈ ಅಭಿಯಾನದಡಿ ಜ.೩೧ ೨೦೨೬ ರವರೆಗೆ ಮಧ್ಯಸ್ಥಿಕೆಗೆ ಯೋಗ್ಯವಾದ ಪ್ರಕರಣಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಪ್ರಕರಣಗಳನ್ನು ಸಂಬಂಧಿತ ನ್ಯಾಯಾಲಯಗಳ ಅನುಮೋದನೆಯೊಂದಿಗೆ ಮಧ್ಯಸ್ಥಿಕೆ ಕೇಂದ್ರಗಳಿಗೆ ರವಾನಿಸಲಾಗುವುದು. ವಕೀಲರು, ನ್ಯಾಯಾಲಯದ ಸಿಬ್ಬಂದಿ, ಕಾನೂನು ಪ್ರಾಧ್ಯಾಪಕರು ಹಾಗೂ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಸಹಕಾರದಿಂದ ಪ್ರಕರಣಗಳ ಗುರುತಿಸುವ ಕಾರ್ಯ ನಡೆಯಲಿದೆ.
ಕುಟುಂಬ ವ್ಯಾಜ್ಯಗಳು, ನಾಗರಿಕ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು ಸೇರಿದಂತೆ ಮಧ್ಯಸ್ಥಿಕೆಗೆ ಸೂಕ್ತವಾದ ಪ್ರಕರಣಗಳನ್ನು ಈ ಅಭಿಯಾನದಲ್ಲಿ ಪರಿಗಣಿಸಲಾಗುತ್ತದೆ. ಪಕ್ಷಗಾರರು ಮತ್ತು ವಕೀಲರು ಮಧ್ಯಸ್ಥಿಕೆಗೆ ಯೋಗ್ಯವಿದ್ದ ತಮ್ಮ ಪ್ರಕರಣಗಳನ್ನು ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ನೀಡಬಹುದು.
ನ್ಯಾಯಾಲಯಗಳ ಮೇಲಿನ ಭಾರ ಕಡಿಮೆ ಮಾಡಿ, ವಿವಾದಗಳಿಗೆ ಶಾಂತಿಯುತ ಹಾಗೂ ವೇಗವಾದ ಪರಿಹಾರ ಒದಗಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ವಿಶೇಷ ಮಧ್ಯಸ್ಥಿಕೆ ಅಭಿಯಾನದಲ್ಲಿ ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರವೀಂದ್ರಕುಮಾರ ಕಟ್ಟಿಮನಿ ಮತ್ತು ಸದಸ್ಯ ಕಾರ್ಯದರ್ಶಿಗಳಾದ ರಾಮಮೂರ್ತಿ ಎನ್ ರವರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.