Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
(ರಾಜ್ಯ ) ಜಿಲ್ಲೆ

ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರಕಾರಿ ಪ್ರೌಢಶಾಲೆ ಕುಂಬಾರಹಳ್ಳದಲ್ಲಿ ರಾಷ್ಟ್ರೀಯ ಗಣಿತ ದಿನೋತ್ಸವ ಹಾಗೂ ರಾಷ್ಟ್ರೀಯ ರೈತ ದಿನಾಚರಣೆ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಗಣಿತ ವಿಷಯಕ್ಕೆ ಭಾರತದ ಕೊಡುಗೆ ಅದ್ವಿತೀಯವಾಗಿದ್ದು ಆರ್ಯಭಟರಿಂದ ಹಿಡಿದು ಶ್ರೀನಿವಾಸ ರಾಮಾನುಜನ್ ರವರೆಗೆ ಅದು ಹಬ್ಬಿದೆ. ಶ್ರೀನಿವಾಸ ರಾಮಾನುಜನ್ ಅವರು ಗಣಿತಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರು *ಗಣಿತದ ಅಗುಣಿತ ವಿನ್ಯಾಸವಾಗಿದ್ದಾರೆ ಮತ್ತು ಪ್ರತಿ ಧನ ಪೂರ್ಣಾಂಕದಲ್ಲೂ ಅವರ ವಿಳಾಸವಿದೆ ಎಂದು ಗಣಿತ ಶಿಕ್ಷಕ ಸಂಗನಬಸವ ಉಟಗಿ ಅಭಿಪ್ರಾಯಪಟ್ಟರು.
ಅವರು ಕುಂಬಾರಹಳ್ಳ ಸರಕಾರಿ ಪ್ರೌಢಶಾಲೆಯ ಗಣಿತ ದಿನೋತ್ಸವದ ಹಾಗೂ ರೈತ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಗನಬಸವ ಉಟಗಿ ಮಾತನಾಡಿ, ಗಣಿತ ಅತ್ಯಂತ ಸುಲಭದ ವಿಷಯವಾಗಿದೆ. ಜೀವನದ ಎಲ್ಲಾ ವಿಭಾಗದಲ್ಲೂ ಗಣಿತ ಹಾಸುಕೊಕ್ಕಾಗಿದೆ. ಗಣಿತಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ಗಣಿತ ದಿನವಾಗಿ ಆಚರಿಸಲಾಗುವುದು. ಮಕ್ಕಳು ಸಹ ಗಣಿತ ವಿಷಯವನ್ನು ಪ್ರೀತಿಸಬೇಕು ರಾಮಾನುಜನ್ ಅವರ ಆದರ್ಶವನ್ನು ಪಾಲಿಸಬೇಕು.ಅವರು ನೀಡಿದ ಕೊಡುಗೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನುಡಿದರು. ರೈತ ದೇಶದ ಬೆನ್ನೆಲುಬು ಅವರು ಸುಖವಾಗಿದ್ದರೆ ಮಾತ್ರ ಜಗತ್ತು ಸುಖವಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳಾದ ಭವಾನಿ ಗುಣದಾಳ, ಕೃತಿಕಾ ಬಣಕಾರ, ಸನ್ಮತಿ ಶಿರಹಟ್ಟಿ, ಸಹನಾ ನ್ಯಾಮಗೌಡ, ಪೂಜಾ ಕುರಣಿ, ಶಾಹಿನ ನದಾಫ್ , ಸೂಫಿಯಾ ನದಾಫ್, ನಿಂಗವ್ವ ಮರನೂರ, ಶ್ರಾವ್ಯ ಎಂಟೆತ್ತ, ರಾಗಿಣಿ ಚಿಕ್ಕಲಕಿ, ದೀಪಾ ಪಕಾಲಿ, ಮುಂತಾದವರು ಗಣಿತ ದಿನಾಚರಣೆ ಕುರಿತು ಮಾತನಾಡಿದರು.
ಗಣಿತ ದಿನೋತ್ಸವದ ಅಂಗವಾಗಿ ಮಕ್ಕಳು ತಾವೇ ತಯಾರಿಸಿದ್ದ ಗಣಿತ ಕಲಿಕೋಪಕರಣಗಳ ಪ್ರದರ್ಶನ ನಡೆಸಲಾಯಿತು.
ಮಕ್ಕಳಾದ ಲಕ್ಷ್ಮಣ ನಾವಿ, ಸಾಗರ್ ಕುರಣಿ, ಪ್ರಶಾಂತ್ ಕುರಣಿ, ಪ್ರಜ್ವಲ್ ಕುರುಣಿ, ವೀರೇಶ್ ಸೊನ್ನದ್, ಚಂದು ಮಾಂಗ, ಕರೆಪ್ಪ ಹೆಗಡೆ, ಸಮ್ಮೇದ ಮಟ್ಟಿ ಮೊದಲಾದವರು ಪ್ರದರ್ಶನವನ್ನು ಚೆಂದಗಾಣಿಸಿಕೊಟ್ಟರು.
ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯೋಪಾಧ್ಯಾಯರಾದ ಸಂಜೀವ ಝಂಬುರೆಯವರು ಮಾತನಾಡಿ, ನಮ್ಮಶಾಲೆಯಿಂದಲೂ ಶ್ರೀನಿವಾಸ ರಾಮಾನುಜನ್ ಅವರಂಥ ಪ್ರತಿಭೆಗಳು ಮೂಡಿ ಬರಲಿ.ನಮ್ಮ ಗಣಿತಶಿಕ್ಷಕರ ಪ್ರತಿಭೆಯನ್ನು ಶ್ರಮವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.
ಶಿಕ್ಷಕಿಯರಾದ ಮಂಜುಳಾ ಕಡಕೋಳ, ಆಶಿಫಾ ಭಾನು ಮೋಮಿನ್ ಕಾರ್ಯಕ್ರಮದ ಕುರಿತು ಮಾತನಾಡಿದರು.
ಕುಮಾರ್ ಪ್ರೀತಮ್ ಮಾಂಗ್ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಕ ಬಾಹುಬಲಿ ಮುತ್ತೂರ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.