Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ
(ರಾಜ್ಯ ) ಜಿಲ್ಲೆ

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಾಜಪೇಯಿ ವೃತ್ತದಲ್ಲಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕ ಯತ್ನಾಳ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಹೇಳಿದರು.
ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ರವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ ಚಿಂತಕರಾಗಿದ್ದರು ಎಂದರು.
ದೂರಸಂಪರ್ಕ ಕ್ರಾಂತಿ ಆದದ್ದು ಭಾರತ ರತ್ನ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ. ಸರ್ವ ಶಿಕ್ಷಾ ಅಭಿಯಾನ ಯೋಜನೆಯ ಮೂಲಕ ಅಟಲ್ ಜಿ ಅವರು 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದರು ಎಂದರು.
ಕಾರ್ಗಿಲ್ ಯುದ್ಧದ ಸಮಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿಯಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಅಟಲ್ ಜಿ ನೀಡಿದ್ದರು. ವಾಜಪೇಯಿಯವರ ದಿಟ್ಟ ನಿರ್ಧಾರದಿಂದ, ನಮ್ಮ ಸೇನೆಯ ಪರಾಕ್ರಮದಿಂದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ಸೋಲನ್ನಪ್ಪಬೇಕಾಯಿತು. ತಮ್ಮ ಅಧಿಕಾರದುದ್ದಕ್ಕೂ ಉತ್ತಮ ಆಡಳಿತ ನೀಡಿ, ಭಾರತವನ್ನು ಪ್ರಗತಿಯತ್ತ ಕೊಂಡೊಯ್ದ ಭಾರತ ರತ್ನ ವಾಜಪೇಯಿ ಅವರ ಜನ್ಮ ಜಯಂತಿಯನ್ನು ಸುಶಾಸನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ವಾಜಪೇಯಿ ಅವರ ಮಾರ್ಗದಲ್ಲಿ ನಡೆಯುವ ಮೂಲಕ ಆರ್ಥಿಕವಾಗಿ ಜಗತ್ತಿನ 3ನೇ ಶಕ್ತಿಯುತ ದೇಶವಾಗಿ ಹೊರಹೊಮ್ಮಿದೆ. ನಾನು ಕೂಡ ಅವರ ಕಾಲದಲ್ಲಿ ರೈಲ್ವೆ, ಜವಳಿ ಸಚಿವನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅದಕ್ಕೆ ನಗರದ ಪ್ರಮುಖ ರಸ್ತೆಗೆ ಅವರ ಹೆಸರನ್ನಿಟ್ಟು, ಮೂರ್ತಿ ಸ್ಥಾಪಿಸಿ ಪ್ರತಿ ವರ್ಷ ಅವರ ಜನ್ಮದಿನ ಆಚರಿಸುತ್ತಿದ್ದೇವೆ ಎಂದರು.
ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಉಪಮೇಯರ್ ಸುಮಿತ್ರಾ ಜಾಧವ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ವಿಠ್ಠಲ ಹೊಸಪೇಟ, ಜವಾಹರ ಗೋಸಾವಿ, ಕುಮಾರ ಗಡಗಿ, ಗಿರೀಶ ಬಿರಾದಾರ, ಸಿದ್ದೇಶ್ವರ ಸಂಸ್ಥೆ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕ ಸದಾಶಿವ ಗುಡ್ಡೊಡಗಿ, ಬಸವರಾಜ ಗಣಿ, ಬಿಜೆಪಿ ನಗರ ಮಂಡಲ ಮಾಜಿ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ರಾಜೇಶ ದೇವಗಿರಿ, ಪಾಂಡುಸಾಹುಕಾರ ದೊಡ್ಡಮನಿ, ಅಶೋಕ ಬೆಲ್ಲದ, ಮಡಿವಾಳ ಯಾಳವಾರ, ವಿಕ್ರಮ ಗಾಯಕವಾಡ, ರಾಜು ಜಾಧವ, ರಾಜಶೇಖರ ಬಜಂತ್ರಿ, ಬಸವರಾಜ ಬಿರಾದಾರ, ದತ್ತಾ ಗೊಲಂಡೆ, ರಾಚು ಬಿರಾದಾರ, ಆನಂದ ಹಂಜಿ, ಲಕ್ಷ್ಮೀ ಕನ್ನೋಳ್ಳಿ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.